ರಸ್ತೆ ಕಾಮಗಾರಿ ಪೂರ್ಣ : ಸುಗಮ ಸಂಚಾರಕ್ಕೆ ಅನುಕೂಲ
Team Udayavani, Jan 14, 2019, 7:49 AM IST
ಚಿಂಚೋಳಿ: ತಾಲೂಕಿನ ತೆಲಂಗಾಣ ಗಡಿಭಾಗಕ್ಕೆ ಹೊಂದಿಕೊಂಡಿರುವ ಕುಂಚಾವರಂ-ಪೆದ್ದಾತಾಂಡಾ, ವಂಟಿಚಿಂತಾ-ಗೋಪುನಾಯಕ-ಧರ್ಮಸಾಗರ ಗ್ರಾಮದ ವರೆಗೆ ನಡೆಯುತ್ತಿರುವ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ.
ಗಡಿಯಲ್ಲಿರುವ ಅತಿ ಹಿಂದುಳಿದ ತಾಂಡಾ, ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ಮತ್ತು ಅನೇಕ ವರ್ಷಗಳಿಂದ ರಸ್ತೆಗಳನ್ನೇ ಕಾಣದೆ ಹದಗೆಟ್ಟಿರುವ ರಸ್ತೆ ಸುಧಾರಣೆಗೆ ಶಾಸಕ ಡಾ| ಉಮೇಶ ಜಾಧವ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಒಟ್ಟು 13 ಕಿ.ಮೀ ರಸ್ತೆ ಸುಧಾರಣೆಗಾಗಿ ಸರಕಾರದಿಂದ 8.19 ಕೋಟಿ ರೂ. ಮಂಜೂರಿಗೊಳಿಸಿದ್ದಾರೆ. 2017 ಅಕ್ಟೋಬರ್ 7ರಂದು ಪ್ರಾರಂಭಗೊಳಿಸಿದ ರಸ್ತೆ ಸುಧಾರಣೆ ಮತ್ತು ಡಾಂಬರೀಕರಣ ಕಾಮಗಾರಿ ಕಳೆದ ಡಿಸೆಂಬರ್ 18ಕ್ಕೆ ಪೂರ್ಣಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ