ದಾರಿಯೇ ಕಾಣದ ಗೈಡ್‌ನ‌ ಕತೆ


Team Udayavani, Jan 15, 2019, 12:30 AM IST

movie1.jpg

ಅಮಾನುಷ ಬೇಟೆಯಿಂದ ತಪ್ಪಿಸಿಕೊಳ್ಳುವ ಒಬ್ಬ ಮುಗ್ಧ ಗೈಡ್‌ನ‌ ಕತೆ ಇದು. ಒಮ್ಮೆ ಗೈಡ್‌, ಪ್ರವಾಸಿಗರ ತಂಡವೊಂದನ್ನು ಆಫ್ರಿಕಾದ ಕಾಡಿನಲ್ಲಿ ಸಫಾರಿಗೆ ಕರೆದೊಯ್ಯುತ್ತಾನೆ. ಆದರೆ, ಈತನ ಮಾತನ್ನು ಮೀರಿಯೂ, ಅವರು ಅಲ್ಲಿನ ಬುಡಕಟ್ಟು ಜನಾಂಗವನ್ನು ಕೆಣಕುತ್ತಾರೆ. ಸಾಲದ್ದಕ್ಕೆ ಸಾಲು ಸಾಲು ಆನೆಗಳನ್ನು ಗುಂಡಿಟ್ಟು ಕೊಂದು, ದಂತ ಕಳವು ಮಾಡುತ್ತಾರೆ. 

ಬುಡಕಟ್ಟು ಜನಾಂಗದ ಒಂದಿಷ್ಟು ಮಂದಿ, ಆ ಪ್ರವಾಸಿಗರ ಮೇಲೆ ದಾಳಿ ನಡೆಸುತ್ತಾರೆ. ಅದನ್ನು ತಪ್ಪಿಸಲು ಹೋದ ಗೈಡ್‌ನ‌ನ್ನೂ ಅವರು ಬಿಡೋದಿಲ್ಲ. ಬಿಲ್ಲು ಬಾಣ ಹಿಡಿದು ಗೈಡ್‌ ಅನ್ನೂ ಬೆನ್ನಟ್ಟುತ್ತಾರೆ. ಬೆಂಕಿಯಿಂದ, ಬಾಣದಿಂದ ನಿರಂತರ ದಾಳಿ. ಬೆತ್ತಲೆಯಾಗಿ ಓಡುತ್ತಲೇ ಸಾಗುವ ಗೈಡ್‌, ನಂತರ ಅವರ ಸಮರ ಕಲೆಯನ್ನು ಅವರಿಗೇ ಪ್ರಯೋಗಿಸಿ, ಜೀವ ಉಳಿಸಿಕೊಳ್ಳುವ ದೃಶ್ಯವೇ ರೋಚಕ.

ಇದೇ ವೇಳೆ ಗೈಡ್‌ಗೆ, ಒಬ್ಬಳು ಪುಟಾಣಿ ಸಿಗುತ್ತಾಳೆ. ಬುಡಕಟ್ಟು ಜನಾಂಗ ಕೂಡಿಟ್ಟ ಜೀತದಾಳು ಆಕೆ. ದಣಿದಿದ್ದ ಆತನಿಗೆ ನೀರು ಕೊಟ್ಟು, ತನ್ನನ್ನೂ ಇಲ್ಲಿಂದ ಕಾಪಾಡು ಎಂದು ಬೇಡಿಕೊಂಡಾಗ, ಆತ ಅವಳನ್ನೂ ಅಲ್ಲಿಂದ ಪಾರು ಮಾಡುತ್ತಾನೆ. ಹಾದಿ ಮಧ್ಯೆ ಆತನ ದಣಿವನ್ನು ಆರಿಸಲು ಆಕೆ, ತನ್ನದೇ ಬುಡಕಟ್ಟು ಭಾಷೆಯಲ್ಲಿ ಮಧುರ ಹಾಡೊಂದನ್ನು ಹಾಡುತ್ತಾಳೆ. ನಾಗರಿಕತೆ ಮತ್ತು ಬುಡಕಟ್ಟು ಮನಸ್ಸುಗಳ ನಡುವಿನ ಸಂಘರ್ಷವನ್ನು ಬಹಳ ಥ್ರಿಲ್ಲಿಂಗ್‌ನಲ್ಲಿ ಈ ಚಿತ್ರ ತೋರಿಸಿದೆ. ಕಾರ್ನೆಲ್‌ ವೈಲ್ಡ್‌ ನಿರ್ದೇಶಿಸಿದ ಈ ಚಿತ್ರದಲ್ಲಿ, ಆತನೇ ಹೀರೋ.

ಚಿತ್ರ: ದಿ ನೇಕೆಡ್‌ ಪ್ರೇ
ನಿರ್ದೇಶನ: ಕಾರ್ನೆಲ್‌ ವೈಲ್ಡ್‌
ಅವಧಿ: 96 ನಿಮಿಷ

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.