ವೈಜ್ಞಾನಿಕ ಪ್ರಶ್ನೆಗಳಿಗೆ ಉತ್ತರಿಸಲು ಫಿಸಿಕ್ಸ್‌ ಅಗತ್ಯ


Team Udayavani, Jan 16, 2019, 6:59 AM IST

16-january-9.jpg

Qಮೂಲ ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹೆಚ್ಚಿಸುವುದು ಹೇಗೆ?
ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಮೂಲವಿಜ್ಞಾನದ ಬಗ್ಗೆ ಮಾಹಿತಿ ಕೊರತೆ ಇದೆ. ಮುಖ್ಯವಾಗಿ ಭೌತಶಾಸ್ತ್ರ ನಮ್ಮ ದೈನಂದಿನ ಜೀವನದಲ್ಲಿ ಯಾವ ರೀತಿ ಮುಖ್ಯ ಪಾತ್ರ ವಹಿಸುತ್ತದೆ ಎಂಬುದರ ಬಗ್ಗೆ ತಿಳಿಹೇಳಿ ಅವರಲ್ಲಿ ಆಸಕ್ತಿ ಮೂಡಿಸುವ ಕೆಲಸವಾಗಬೇಕು. ಶಿಕ್ಷಕರು ಇದರಲ್ಲಿ ಪ್ರಮುಖ ಪಾತ್ರ ವಹಿಸಬೇಕು

Qತರಂಗಾಂತರಗಳಿಂದ ಜೀವ ಸಂಕುಲ- ಮನುಷ್ಯರಿಗೆ ಯಾವ ರೀತಿಯ ಅಪಾಯ ಇದೆ?ತರಂಗಾಂತರಗಳಿಂದ ಎಲ್ಲ ಕಾಲದಲ್ಲೂ ಅಪಾಯ ಇದೆ ಎಂದು ಹೇಳಲು ಸಾಧ್ಯವಿಲ್ಲ. ಪ್ರವಾಹ ಅಥವಾ ಇನ್ನಿತರ ವಿಕೋಪಗಳು ಎಲ್ಲ ಕಾಲದಲ್ಲೂ ಉಂಟಾಗುವುದಿಲ್ಲ.ಆದರೆ ನಮ್ಮ ದೈನಂದಿನ ಜೀವನದಲ್ಲಿ ಪರಿಸರ, ಪ್ರಕೃತಿ ಬಗ್ಗೆ ಕಾಳಜಿ ವಹಿಸಬೇಕು.

Qಅನ್ಯಗ್ರಹ ಸಂಶೋಧನೆಗಳು ಮುಂದಿನ ದಶಕದಲ್ಲಿ ಪ್ರಯೋಜನಕಾರಿಯೇ?
ತಂತ್ರಜ್ಞಾನ ವೇಗವಾಗಿ ಸಾಗುತ್ತಿದೆ. ಮುಂದಿನ ಪೀಳಿಗೆ ತಂತ್ರಜ್ಞಾನವನ್ನು ಅವಲಂಬಿಸಿ ಬದುಕು ಕಟ್ಟಿಕೊಳ್ಳ ಬಹುದು. ಆದರೆ ಅನ್ಯಗ್ರಹ ಶೋಧನೆ ಗಳು ಪ್ರಚಲಿತಕ್ಕೆ ಬರಲು ಬಹಳಷ್ಟು ಕಾಲಾವಕಾಶ ಬೇಕಾಗಬಹುದು. ಅಲ್ಲದೆ, ಅದು ಜನಸಾಮಾನ್ಯರಿಗೆ ಪ್ರಯೋಜನವಾಗಲು ತುಂಬಾ ಸಮಯತೆಗೆದುಕೊಳ್ಳುತ್ತದೆ.

Qಫಿಸಿಕ್ಸ್‌ ಸಂಶೋಧನೆಯ ಮಹತ್ವವೇನು?
ಭೌತಶಾಸ್ತ್ರ ನಮ್ಮ ದೈನಂದಿನ ಜೀವನದಲ್ಲಿ ಮಹತ್ತರ ಪಾತ್ರ ವಹಿಸಿದೆ. ಒಂದು ಚೆಂಡು ಮೇಲೆ ಎಸೆದಾಗ ಯಾಕೆ ಕೆಳಗೆ ಬರುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇರುತ್ತದೆ. ಹೀಗೆ ದಿನನಿತ್ಯದ ಹಲವು ಘಟ್ಟಗಳಲ್ಲಿ ಎದುರಾಗುವ ವೈಜ್ಞಾನಿಕ ಪ್ರಶ್ನೆಗಳಿಗೆ ಉತ್ತರಿಸಲು ಫಿಸಿಕ್ಸ್‌ ಸಂಶೋಧನೆ ಅತೀ ಅಗತ್ಯ.

Qಹೊಸ ತಂತ್ರಜ್ಞಾನಗಳ ಪ್ರಯೋಜನ ಹೇಗೆ?
ನಮ್ಮ ಜೀವನದ ಅಂಗವಾಗಿಯೇ ಇರುವ ಮೊಬೈಲ್‌ನ ಉಪಯೋಗ ಹಲವು. ಇದರಲ್ಲಿ ಕೆಲವು ನ್ಯೂನತೆಗಳೂ ಇವೆ. ಹಾಗಾಗಿ ತಂತ್ರಜ್ಞಾನವನ್ನು ನಾವು ಬಳಸುವ ರೀತಿಯಲ್ಲಿದೆ. ಪೂರಕವಾದ ರೀತಿಯಲ್ಲಿ ಉಪಯೋಗಿಸಿದರೆ ಯಾವುದೇ ಸಮಸ್ಯೆಯಿಲ್ಲ.

ನಿತ್ಯ ಜೀವನದಲ್ಲಿ ಭೌತಶಾಸ್ತ್ರದ ಮಹತ್ವವೇನು?
ನಮ್ಮ ಎಲ್ಲಾ ಚಟುವಟಿಕೆಗಳಲ್ಲೂ ಭೌತಶಾಸ್ತ್ರದ ಸತ್ವ ಇರುತ್ತದೆ. ಅದು ನಮ್ಮ ಅರಿವಿಗೆ ಬಾರದೆ ಇರಬಹುದು. ಅದನ್ನು ತಿಳಿದುಕೊಳ್ಳುವ ಸಲುವಾಗಿ ಭೌತಶಾಸ್ತ್ರದ ಬಗ್ಗೆ ಅರಿತುಕೊಳ್ಳಬೇಕು.​​​ 

•ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

novel

ಕೃಷಿ ಬದುಕಿನ ಸೂಕ್ಷ್ಮ ನೋಟ ನೀಡುವ ಅಗೆದೆಷ್ಟೂ ನಕ್ಷತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.