ಶಾಸಕರಿಂದ ಕೊಳೆಗೇರಿ ನಿಗಮದ ಮನೆಗಳ ಪರಿಶೀಲನೆ


Team Udayavani, Jan 17, 2019, 6:51 AM IST

dvg-4.jpg

ಹರಿಹರ: ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮದಿಂದ ನಗರದ ಬೆಂಕಿ ನಗರ ಹಾಗೂ ಜೈಭೀಮ ನಗರಗಳ ಕೊಳೆಗೇರಿ ನಿವಾಸಿಗಳಿಗೆ ನಿರ್ಮಿಸುತ್ತಿರುವ ಮನೆಗಳನ್ನು ಬುಧವಾರ ಶಾಸಕ ಎಸ್‌. ರಾಮಪ್ಪ ಪರಿಶೀಲಿಸಿದರು.

ಮನೆಗಳ ನಿರ್ಮಾಣಕ್ಕೆ ಬಳಸುವ ಪರಿಕರಗಳು ನಿಗದಿತ ಗುಣಮಟ್ಟದಿಂದ ಕೂಡಿರಬೇಕು. ನಿರ್ಮಾಣ ಕಾರ್ಯ ವೈಜ್ಞಾನಿಕವಾಗಿ ನಡೆಯಬೇಕು. ಅವಸರವಸರದಲ್ಲಿ ಕಾಟಾಚಾರದ ಕಾಮಗಾರಿ ನಡೆಸಿದರೆ ಸಹಿಸಲಾಗದು ಎಂದು ರಾಮಪ್ಪ ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಕಡು ಬಡವರು, ಕೂಲಿ ಕಾರ್ಮಿಕರು, ನಿರ್ಗತಿಕರು ವಾಸಿಸುತ್ತಿದ್ದ ಜೋಪಡಿಗಳನ್ನು ತೆರವುಗೊಳಿಸಿ, ಸರ್ಕಾರ ಉತ್ತಮ ಗುಣಮಟ್ಟದ ಹಾಗೂ ಸುಂದರ ಮನೆಗಳನ್ನು ನಿರ್ಮಿಸಿಕೊಡುತ್ತಿದೆ. ಆಯಾ ಮನೆಗಳ ಮಾಲೀಕರು ಸಹ ಕಾಮಗಾರಿ ವೇಳೆ ಸ್ಥಳದಲ್ಲಿದ್ದು, ಪರಿಶೀಲಿಸಬೇಕು ಜೊತೆಗೆ ಕಾಮಗಾರಿಗೆ ಅಗತ್ಯ ಸಹಕಾರ ನೀಡಬೇಕು ಎಂದರು.

ಜಿಲ್ಲಾ ಕೊಳೆಗೇರಿ ಅಭಿವೃದ್ಧಿ ನಿಗಮದ ಕಾರ್ಯಪಾಲಕ ಅಭಿಯಂತ ಎಸ್‌.ಎಲ್‌ ಆನಂದಪ್ಪ ಮಾತನಾಡಿ, ಬೆಂಕಿ ನಗರದಲ್ಲಿ ಹಾಗೂ ಜೈಭೀಮ ನಗರದಲ್ಲಿ ಒಟ್ಟು 811 ಮನೆಗಳನ್ನು ನಿರ್ಮಿಸಲು ನಿಗಮ ಅನುಮತಿ ನೀಡಿದೆ. ಈಗಾಗಲೆ ಬೆಂಕಿನಗರದ 176, ಭೀಮಗರದ 112 ಜನ ಫಲಾನುಭವಿಗಳು ತಮ್ಮ ವಂತಿಗೆ ಹಣವನ್ನು ನಿಗಮಕ್ಕೆ ತುಂಬಿದ್ದಾರೆ. ಬೆಂಕಿ ನಗರದ 70, ಭೀಮ ನಗರದ 40 ಮನೆಗಳು ಚಾವಣಿ ಹಾಕುವ ಹಂತದಲ್ಲಿದ್ದರೆ, ಕ್ರಮವಾಗಿ 12, 40 ಮನೆಗಳು ಮುಕ್ತಾಯ ಹಂತದಲ್ಲಿವೆ ಎಂದರು.

ಮೈಕಾನ್‌ ಕಟ್ಟಡ ನಿರ್ಮಾಣ ಸಂಸ್ಥೆಯ ವ್ಯವಸ್ಥಾಪಕ ಎಚ್.ಎಂ ಗೋಳಲೆ, ಯೋಜನಾ ಪ್ರಗತಿ ನಿರೀಕ್ಷಕರಾದ ಮಾರುತಿರಾವ್‌ ಮೇಲ್ಮನೆ, ವ್ಹಿ.ಪ್ರಾಣೇಶ ಆಚಾರ್‌, ಬೆಂಕಿ ನಗರದ ಮುಖಂಡರಾದ ಅನ್ಸ್‌ರ್‌ ಅಹ್ಮದ್‌, ಎಂ.ಎಸ್‌ ಬಾಬುಲಾಲ್‌, ನಗರಸಭಾ ಸದಸ್ಯ ಇಜಾಜಹ್ಮದ್‌, ಅಜ್ಗರಲಿ, ಆರ್ಪಿವುಲ್ಲಾ, ಶಫಿಅಹ್ಮದ್‌, ಮಹಾಂತೇಶ ಮತ್ತಿತರರಿದ್ದರು.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.