ಅಂತಿಮ ಏಕದಿನ: ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ


Team Udayavani, Jan 17, 2019, 10:37 AM IST

australia.jpg

ಮೆಲ್ಬೋರ್ನ್ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ಶುಕ್ರವಾರ ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಅಂತಿಮ 12 ಸದಸ್ಯರ ತಂಡ ಪ್ರಕಟಿಸಿರುವ ಆಸೀಸ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ.

ಮೊದಲೆರಡು ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದ ನಥಾನ್ ಲಯಾನ್ ಒಂದೂ ವಿಕೆಟ್ ಪಡೆದಿರಲಿಲ್ಲ. ಹೀಗಾಗಿ ಅಂತಿಮ ಪಂದ್ಯದಲ್ಲಿ ಲಯಾನ್ ಬದಲಿಗೆ ಆಡಂ ಜಂಪಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ವೇಗಿ ಜೇಸನ್ ಬೆಹ್ರಾಂಡಾಫ್ ಬದಲಿಗೆ ಬಿಲ್ಲಿ ಸ್ಟಾನ್ಲೆಕ್ ಅಂತಿಮ 12ರಲ್ಲಿ ಕಾಣಿಸಿಕೊಂಡಿದ್ದಾರೆ.

ಸರಣಿಯಲ್ಲಿ ಈಗಾಗಲೇ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿರುವ ಉಭಯ ತಂಡಗಳು ಸರಣಿ ಗೆಲ್ಲಬೇಕಾದರೆ ಅಂತಿಮ ಪಂದ್ಯ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿವೆ. ಒಂದು ವೇಳೆ ಆಸ್ಟ್ರೇಲಿಯಾ ಗೆದ್ದರೆ ಬರೋಬ್ಬರಿ ಎರಡು ವರ್ಷದ ನಂತರ ಏಕದಿನ ಸರಣಿ ಗೆದ್ದ ಸಾಧನೆ ಮಾಡುತ್ತದೆ. ಕಳೆದ ಎರಡು ವರ್ಷಗಳಿಂದ ಉತ್ತಮ ಆಟದ ಸಾಧನೆ ತೋರದ ಆಸೀಸ್ ಕಳೆದ 23 ಏಕದಿನ ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ನಾಲ್ಕು. 

ಅಂತಿಮ ಏಕದಿನಕ್ಕೆ ಆಸ್ಟ್ರೇಲಿಯಾ ತಂಡ: ಅರೋನ್ ಫಿಂಚ್, ಅಲೆಕ್ಸ್ ಕ್ಯಾರಿ, ಉಸ್ಮಾನ್ ಖ್ವಾಜಾ, ಶಾನ್ ಮಾರ್ಶ್, ಪೀಟರ್ ಹ್ಯಾಂಡ್ಸ್ ಕಾಂಬ್, ಮಾರ್ಕಸ್ ಸ್ಟೋಯಿನಸ್ , ಗ್ಲೆನ್ ಮ್ಯಾಕ್ಸವೆಲ್, ಜೇ ರಿಚರ್ಡ್ಸನ್, ಪೀಟರ್ ಸಿಡ್ಲ್, ಆಡಂ  ಜಂಪಾ, ಬಿಲ್ಲಿ ಸ್ಟಾನ್ಲೆಕ್. 

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.