ಸಾಯಿಗೆ ಸ್ಥಾಯಿಯಾಗುವ ಆಸೆ !


Team Udayavani, Jan 18, 2019, 12:30 AM IST

15.jpg

ಮರಾಠಿ ಹುಡುಗಿ ಸಾಯಿ ತಮ್ಹಾಣ್‌ಕರ್‌ಗೆ ಮರಾಠಿ ಚಿತ್ರರಂಗವೇ ಕರ್ಮಭೂಮಿ. ಸಾಮಾನ್ಯವಾಗಿ ಪ್ರಾದೇಶಿಕ ಭಾಷೆಗಳ ನಟಿಯರಿಗೆ ಬಾಲಿವುಡ್‌ಗೆ ಹೋಗಿ ದೇಶ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕೆಂಬ ತುಡಿತವಿರುತ್ತದೆ. ಆದರೆ, ಸಾಯಿ ಇದಕ್ಕೊಂದು ಅಪವಾದ. ಆದರೂ  ಅವಳು ಆಗಾಗ ಹಿಂದಿ ಚಿತ್ರರಂಗಕ್ಕೆ ಬಂದು ಹೋಗುವುದಿದೆ. ಒಂದು ಮಲಯಾಳಂ/ತಮಿಳು ಚಿತ್ರದಲ್ಲೂ ನಟಿಸಿದ್ದಾಳೆ. ಹಾಗೆಂದು ಸಾಯಿ ಬಾಲಿವುಡ್‌ಗೆ ಹೊಸಬಳೇನಲ್ಲ. 

ಒಂದು ದಶಕದ ಹಿಂದೆಯೇ ಬ್ಲ್ಯಾಕ್‌ ಆ್ಯಂಡ್‌ ವೈಟ್‌ ಎಂಬ ಚಿತ್ರದ ಮೂಲಕ ಅವಳ ಬಾಲಿವುಡ್‌ ಆರಂಗೇಟ್ರಂ ಆಗಿತ್ತು. ಆದರೆ, ಬಳಿಕ ಅವಳಿಗೆ ಅವಕಾಶ ಹರಿದುಬಂದದ್ದು ಮರಾಠಿ ಚಿತ್ರರಂಗದಿಂದ. ಹೀಗಾಗಿ ಅಲ್ಲಿಯೇ ಗಟ್ಟಿಯಾಗಿ ನೆಲೆಯೂರಿದಳು. 25ಕ್ಕೂ ಹೆಚ್ಚು ಚಿತ್ರಗಳು, ಹತ್ತಾರು ಧಾರಾವಾಹಿಗಳಿಗೆ ಅವಳು ನಾಯಕಿಯಾಗಿದ್ದಾಳೆ. ಪ್ರಶಸ್ತಿಗಳು ಸಿಕ್ಕಿವೆ. 

ಇದು ಸಾಯಿಯ ಒಂದು ಮುಖವಾದರೆ ಅವಳೊಬ್ಬ ಅತ್ಯುತ್ತಮ ಕ್ರೀಡಾಪಟು ಎನ್ನುವುದು ಇನ್ನೊಂದು ಮುಖ. ಆಕೆ ರಾಜ್ಯಮಟ್ಟದ ಕಬಡ್ಡಿ ಆಟಗಾರ್ತಿ. ಇಷ್ಟು ಮಾತ್ರವಲ್ಲದೆ ಕರಾಟೆಯಲ್ಲಿ ಅರೇಂಜ್‌ ಬೆಲ್ಟ್ ಪಡೆದಿದ್ದಾಳೆ. ಕೊಲ್ಲಾಪುರೆ ಮಾವೆÛ ಎಂಬ ತನ್ನದೇ ಆದ ಕುಸ್ತಿ ತಂಡವನ್ನೂ ಹೊಂದಿದ್ದಾಳೆ. ಚಿತ್ರರಂಗಕ್ಕೆ ಬರುವ ಮೊದಲು ನಾಟಕ ಕಲಾವಿದೆಯಾಗಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದಳು. ಬೀದಿ ನಾಟಕಗಳ ಮೂಲಕ ಜನಪ್ರಿಯಳಾಗಿದ್ದಳು. ಹಾಗೇ ನೋಡಿದರೆ ನಾಟಕವೇ ಕ್ರೀಡಾಪಟುವಾಗಬೇಕಿಕದ್ದವಳನ್ನು ಚಿತ್ರರಂಗಕ್ಕೆ ಕರೆತಂದದ್ದು.  

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.