ಶಾಸಕ ಜಾಧವ ಸಹೋದರಗೆ ದಿನೇಶ ಗುಂಡೂರಾವ್ ಕರೆ
Team Udayavani, Jan 18, 2019, 12:55 AM IST
ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೇ ದೂರ ಉಳಿದಿರುವ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಶಾಸಕ ಡಾ.ಉಮೇಶ ಜಾಧವ ಅವರ ಸಹೋದರ ರಾಮಚಂದ್ರ ಜಾಧವ ಅವರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಗುರುವಾರ ದೂರವಾಣಿ ಕರೆ ಮಾಡಿ ಶುಕ್ರವಾರ ನಡೆಯುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಕುಳಿತು ಚರ್ಚಿಸೋಣ.ಆದ್ದರಿಂದ ತಮ್ಮ ಸಹೋದರರಿಗೆ ಬೆಂಗಳೂರಿನಲ್ಲಿ ನಡೆಯುವ ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳಲು ಹೇಳಿ. ಪಕ್ಷ ತಮ್ಮ ಜತೆಗೆ ಇದೆ ಎಂದು ದಿನೇಶ ಗುಂಡೂರಾವ್ ಹೇಳಿದ್ದಾರೆ ಎಂದು ರಾಮಚಂದ್ರ ಜಾಧವ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ