ಕೆ.ಜಿ. ಕೃಷ್ಣಮೂರ್ತಿಗೆ ರಂಗಮನೆ ಪ್ರಶಸ್ತಿ ಪ್ರದಾನ


Team Udayavani, Jan 18, 2019, 12:30 AM IST

1701slkp10.jpg

ಸುಳ್ಯ: ಇಲ್ಲಿನ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯ ದಲ್ಲಿ ಹಳೆಗೇಟು ರಂಗಮನೆ ಆಡಿ ಟೋರಿಯಂನಲ್ಲಿ ಮೂರು ದಿನ ನಡೆಯಲಿರುವ “ರಂಗ ಸಂಭ್ರಮ’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವಕ್ಕೆ ಗುರು ವಾರ ಸಂಜೆ ಚಾಲನೆ ನೀಡಲಾಯಿತು.

ಖ್ಯಾತ ಲೇಖಕಿ, ಸತ್ಯಕಾಮ ಪ್ರತಿಷ್ಠಾನದ ಅಧ್ಯಕ್ಷೆ ವೀಣಾ ಬನ್ನಂಜೆ ಉದ್ಘಾ ಟಿಸಿ, ಕಲಿಕೆ ಸಂದರ್ಭದಲ್ಲಿ ನಾವು ಶೂನ್ಯರಾಗಬೇಕು. ರಂಗ ಮಂಟಪ ಆಡಿಸಿದಂತೆ ಆಟ ಆಡಬೇಕು. ಪಾತ್ರ ಪ್ರವೇಶಿಸುವ ಸಂದರ್ಭದಲ್ಲಿ ನಮ್ಮ ಇಮೇಜ್‌ ಅನ್ನು ಕಳಚಿಟ್ಟು ಪರಕಾಯ ಪ್ರವೇಶಿಸಬೇಕು ಎಂದರು.

ರಂಗಮನೆ ಪ್ರಶಸ್ತಿ ಪ್ರದಾನ
ಹಿರಿಯ ರಂಗಕರ್ಮಿ ಕೆ.ಜಿ. ಕೃಷ್ಣಮೂರ್ತಿ ಅವರಿಗೆ 2019ನೇ ಸಾಲಿನ ರಂಗಮನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಂಗಮನೆಗೆ ಸಹಕಾರ ನೀಡಿದ ಪದ್ಮಿನಿ ಅವರನ್ನು ಸಮ್ಮಾನಿಸಲಾಯಿತು. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಎನ್‌.ಎ. ಜ್ಞಾನೇಶ್‌ ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುಜನಾ ಸುಳ್ಯ ಉಪಸ್ಥಿತರಿದ್ದರು.
ಕೆ.ಆರ್‌. ಗೋಪಾಲಕೃಷ್ಣ ಆಶಯ ಗೀತೆ ಹಾಡಿದರು. ರಂಗಮನೆ ರೂವಾರಿ ಜೀವನ್‌ರಾಂ ಸುಳ್ಯ ಸ್ವಾಗತಿಸಿದರು. ಕೆ. ಕೃಷ್ಣಮೂರ್ತಿ ವಂದಿಸಿದರು. ಅಚ್ಯುತ ಅಟೂÉರು ನಿರೂಪಿಸಿದರು. ಡಾ| ವಿದ್ಯಾ ಶಾರದೆ, ನಾಗೇಶ್‌, ಡಾ| ಸುಂದರ ಕೇನಾಜೆ, ರವೀಶ್‌ ಪಿ. ಸಹಕರಿಸಿದರು.

ಸುಜನಾ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಂದ ಚೆಂಡೆ ವಾದನ, ಚಿಗುರು ತಂಡ ಬಾಪು ಪ್ರೌಢಶಾಲೆ ಬೆಂಗಳೂರು ಅಭಿನಯದ ಜಾನಪದ ನಾಟಕ “ಮಂಟೇಸ್ವಾಮಿ ಕಥಾ ಪ್ರಸಂಗ’ ಹಾಗೂ ಜೀವಸ್ವರ ಬೆಂಗಳೂರು ತಂಡದ ಮಹೇಶ್‌ ಪ್ರಿಯದರ್ಶನ್‌ ಮತ್ತು ಕವಿತಾ ಉಡುಪ ಇವರಿಂದ ಜನಪದ ಭಾವರಂಗ ಗಾಯನ ನಡೆಯಿತು.

ರಂಗಮನೆಯಲ್ಲಿ ಇಂದು
ಜ.18ರಂದು ಸಂಜೆ 6.45ಕ್ಕೆ ಹೆಗ್ಗೊàಡುನೀನಾಸಮ್‌ನಿಂದ “ಸೇತು ಬಂಧ’ ನಾಟಕ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.