ಭೋವಿ ಜನಾಂಗ ಅಭಿವೃದ್ಧಿಗೊಳ್ಳಲಿ


Team Udayavani, Jan 18, 2019, 7:06 AM IST

gul-4.jpg

ಆಳಂದ: ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಭೋವಿ ವಡ್ಡರ ಜನಾಂಗದವರು ಶಿವಯೋಗಿ ಸಿದ್ಧರಾಮೇಶ್ವರನ ತತ್ವಾದರ್ಶ ಮೈಗೂಡಿಸಿಕೊಂಡು ಎಲ್ಲ ರಂಗದಲ್ಲೂ ಅಭಿವೃದ್ಧಿಗೆ ಪಣತೋಡಬೇಕು ಎಂದು ಸಮಾಜದ ಮುಖಂಡ ವಿಠuಲ ಕೋಣೆಕರ್‌ ಆಶಯ ವ್ಯಕ್ತಪಡಿಸಿದರು. ತಾಲೂಕಿನ ನಿಂಬರಗಾ ಗ್ರಾಮದಲ್ಲಿ ಭೋವಿ ವಡ್ಡರ ಸಮಾಜ ಹಮ್ಮಿಕೊಂಡಿದ್ದ ಸೊಲ್ಲಾಪುರದ ಶಿವಯೋಗಿ ಸಿದ್ಧರಾಮೇಶ್ವರರ 847ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಡ್ಡರ ಸಮುದಾಯಕ್ಕೆ ಸರ್ಕಾರ ಮೀಸಲಾತಿ ಕಲ್ಪಿಸಿದರೂ ಸಹಿತ ಶಿಕ್ಷಣ ಕೊರತೆ ಹಾಗೂ ಆರ್ಥಿಕ ಹಿನ್ನೆಡೆಯಿಂದ ಸಮುದಾಯದ ಜನರು ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶರಣ ಶಿವಯೋಗಿ ಸಿದ್ಧರಾಮೇಶ್ವರರು ಸಮಾಜ, ಜನರ ಹಿತಕ್ಕಾಗಿ ದುಡಿದು ಅನೇಕ ಕೆರೆ ಕಟ್ಟೆ, ದೇವಾಲಯಗಳನ್ನು ನಿರ್ಮಿಸಿ ಅದರೊಂದಿಗೆ ಬದುಕಿನ ಮಾರ್ಗವನ್ನು ತೋರಿದ್ದಾರೆ ಎಂದರು.

ಸಮಾಜದ ಯುವ ಮುಖಂಡ ಅರ್ಜುನೆ ಬಂಡೆ ಮಾತನಾಡಿ, ತಾಂತ್ರಿಕವಾಗಿ ವೈಜ್ಞಾನಿಕ ಯುಗದಲೂ ವಡ್ಡರ ಜನಾಂಗವೂ ಇಂದಿಗೂ ತಮ್ಮ ಹಳೆ ಕುಲಕಸಬನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಕಲ್ಲು ಒಡೆಯುವ ಯಂತ್ರಗಳು ಬಂದ ಮೇಲೆ ವಡ್ಡರ ಜನಾಂಗದ ಉದ್ಯೋಗಕ್ಕೆ ಹೊಡೆತ ಬಿದ್ದು ಬೀದಿಪಾಲಾಗುವಂತೆ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಸಮಾಜ ಬಾಂಧವರು ಸರ್ಕಾರಿ ಸೌಲಭ್ಯಗಳನ್ನು ಪಡೆದು ಪರ್ಯಾಯ ಉದ್ಯೋಗದಲ್ಲಿ ತೊಡಗಿ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಹೇಳಿದರು.

ಮುಖಂಡ ಶಿವಪುತ್ರಪ್ಪ ಮಾಳಗೆ, ತಾಪಂ ಸದಸ್ಯ ದತ್ತಾತ್ರೇಯ ದುರ್ಗದ, ಮುಖಂಡ ಅಮೃತ ಬಿಬ್ರಾಣಿ, ಭೋವಿ ಸಮಾಜದ ತಾಲೂಕು ಅಧ್ಯಕ್ಷ ಭೀಮಣ್ಣಾ ಬನ್ನಪಟ್ಟಿ, ಗ್ರಾಪಂ ಸದಸ್ಯರಾದ ಬರ್ಮಣಾ ಕಾರಬಾರಿ, ಶಾಂತಾಬಾಯಿ, ಲಕ್ಷ್ಮಣ ಧಂಗಾಪುರ, ಯಶವಂತ ವಡಿಯರ ಹಾಗೂ ಭೀಮಾಶಂಕರ ಬಂಡಿ, ಸಿದ್ದಣ್ಣಾ ಕಲಕುಟಗಿ, ಸೋಮಣ್ಣಾ ಜವಳಿ, ಎಎಸ್‌ಐ ಶಂಕರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.