ಪರಿಸರ ನಾಶದಿಂದ ಕನ್ನಡ ಸಂಸ್ಕೃತಿಗೆ ಹಿನ್ನಡೆ​​​​​​​


Team Udayavani, Jan 19, 2019, 12:30 AM IST

180119astro05.jpg

ಉಡುಪಿ: ಪರಿಸರ ನಾಶವೂ ಕನ್ನಡ ಸಂಸ್ಕೃತಿಗೆ ಪ್ರಮುಖ ಕಾರಣ ಎಂದು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ, ಜಾನಪದ ವಿದ್ವಾಂಸ ಡಾ| ಗಣನಾಥ ಎಕ್ಕಾರು ಬೆಟ್ಟು ಮಾಡಿದ್ದಾರೆ.
 
ಬ್ರಹ್ಮಗಿರಿ ಲಯನ್ಸ್‌ ಭವನದಲ್ಲಿ ಶುಕ್ರವಾರ ನಡೆದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು, ಯುವಜನರಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗಲು ಪ್ರಕೃತಿ ನಾಶದಿಂದ ಸಂಸ್ಕೃತಿ ಸ್ಥಿತ್ಯಂತರಗೊಳ್ಳುತ್ತಿರುವುದು ಪ್ರಧಾನ ಕಾರಣ ಎಂದರು. 

ನಗರೀಕರಣ, ಕೈಗಾರಿಕೀಕರಣದಿಂದ ಪ್ರಕೃತಿ, ಸಂಸ್ಕೃತಿಯು ತನ್ನ ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿದೆ. ಔದ್ಯೋಗಿಕ ಕ್ಷೇತ್ರದಲ್ಲಿಯೂ ಕನ್ನಡ ಭಾಷೆ ಮಹತ್ವವನ್ನು ಕಳೆದುಕೊಳ್ಳುತ್ತಿರುವುದು ಬ್ಯಾಂಕುಗಳಲ್ಲಿ ಕಂಡುಬರುತ್ತಿದೆ. ಔದ್ಯೋಗಿಕ ಕ್ಷೇತ್ರಕ್ಕೆ ಸಂಬಂಧಿಸಿ ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಜಾರಿಗೆ ತರುವುದು ಅಗತ್ಯ ಎಂದು ಒತ್ತಾಯಿಸಿದರು. 

ಶಾಲೆಗಳಿಗೆ 
ಮೂಲ ಸೌಕರ್ಯ ಅಗತ್ಯ

ಸರಕಾರ ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಮೊದಲು ಸರಕಾರಿ ಮತ್ತು ಅನುದಾನಿತ ಶಾಲೆಗಳ ಮೂಲಭೂತ ಸೌಕರ್ಯದ ಕಡೆಗೆ ಗಮನ ಕೊಡಬೇಕು. ಇಂಗ್ಲಿಷ್‌ ಮಾಧ್ಯಮ ಶಾಲೆಗಳು ಸೌಲಭ್ಯ ಮತ್ತು ಪರಿಸರದಿಂದ ಉತ್ತಮವೆಂದು ಕಂಡುಬರುತ್ತಿದೆ ವಿನಾ ಮಾಧ್ಯಮದಿಂದಲ್ಲ. ಉತ್ತಮ ಸೌಲಭ್ಯ ಕಲ್ಪಿಸಿದ ಉತ್ತಮ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಸರಾದ ಅನೇಕ ಶಾಲೆಗಳು ಉಡುಪಿ ತಾಲೂಕಿನಲ್ಲಿಯೇ ಬಹಳಷ್ಟು ಇವೆ. ಇತ್ತೀಚಿನ ವರ್ಷಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ಐಚ್ಛಿಕ ಬೋಧನೆಯನ್ನು ನಿಲ್ಲಿಸಲಾಗಿದೆ. ಪದವಿಯಲ್ಲಿ ಕನ್ನಡದೊಂದಿಗೆ ಇತರ ಎರಡು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶವಿರುವುದರಿಂದ ಕನ್ನಡದ ಆಯ್ಕೆಗೆ ತೊಂದರೆಯಾಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕಾಗಿದೆ ಎಂದು ಡಾ|ಎಕ್ಕಾರು ಅಭಿಪ್ರಾಯಪಟ್ಟರು. 

ವೈಚಾರಿಕ, ವೈಜ್ಞಾನಿಕ ಚಿಂತನೆಗಳು ಅಗತ್ಯ. ವಚನ-ದಾಸ ಚಳವಳಿಗಳು ಸಮಾಜದ ಕೆಟ್ಟ ಸಂಪ್ರದಾಯ, ದುಷ್ಟ ಆಚರಣೆಗಳನ್ನು ಪ್ರಶ್ನಿಸಿವೆ. ಇದರ ಮುಂದುವರಿದ ಭಾಗವೇ ನವೋ ದಯ, ನವ್ಯ ಸಾಹಿತ್ಯ, ದಲಿತ- ಸಮ್ಮಿಶ್ರ ಸಾಹಿತ್ಯಗಳು, ಕುವೆಂಪು- ಕಾರಂತರ ಸಾಹಿತ್ಯಗಳು. ಉಡುಪಿಯಲ್ಲಿ ಸ್ವಾಮೀಜಿ ಯವರು ಮಡೆ-ಎಡೆ ಸ್ನಾನ ವನ್ನು ನಿಲ್ಲಿಸಿರುವುದು ಅಭಿನಂದನೀಯ. ಉಡುಪಿಯು ಹಿಂದಿನಿಂದಲೂ ಸಾಮರಸ್ಯಕ್ಕೆ ಹೆಸರಾಗಿದ್ದು ಈಗಲೂ ಮುಂದುವರಿದು ಕೊಂಡು ಬರುತ್ತಿದೆ. ಇದು ಮುಂದುವರಿಯಬೇಕು ಎಂದು ಎಕ್ಕಾರು ಹೇಳಿದರು.  

ಟಿಆರ್‌ಪಿ ಹಿಂದೆ ದೃಶ್ಯಮಾಧ್ಯಮಗಳು
ದೃಶ್ಯ ಮಾಧ್ಯಮಗಳು ಇತ್ತೀಚಿಗೆ ಟಿಆರ್‌ಪಿ ಬೆನ್ನು ಬಿದ್ದು ಭಿನ್ನ ಹಾದಿ ತುಳಿಯುತ್ತಿರುವುದು ಕರ್ನಾಟಕದಲ್ಲಿ ಕಂಡುಬರುವ ಕಹಿ ಸತ್ಯ. ಸಾಹಿತ್ಯ, ಸಂಸ್ಕೃತಿ ಬೆಳವಣಿಗೆ ಹಿನ್ನೆಲೆಯಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಿಗೆ ಕನ್ನಡಿಗರು ಹಕ್ಕೊತ್ತಾಯ ಮಾಡುವ ಅಗತ್ಯವಿದೆ. 
– ಡಾ| ಗಣನಾಥ ಎಕ್ಕಾರು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.