ಮಕ್ಕಳ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಅನನ್ಯ: ಶಾಂತಾ ಜಯಪ್ರಕಾಶ್‌


Team Udayavani, Jan 19, 2019, 12:30 AM IST

18-kbl-2.jpg

ಕುಂಬಳೆ: ನಮ್ಮನ್ನು ಹೊತ್ತು ಹೆತ್ತು ಸಲಹುವ ತಾಯಿಯನ್ನು ದೇವರೆಂದು ಪೂಜಿಸುವ ನಾಡು ನಮ್ಮ ಭಾರತದೇಶ. ಇಂತಹ ಮಾನವೀಯ ಸಂಬಂಧಗಳು ಮರೆಯಾಗುತ್ತಿರುವ ಈ ಕಾಲದಲ್ಲಿ ಸನಾತನಧರ್ಮದ ಚಿಂತನೆಗಳ ತಳಹದಿಯಲ್ಲಿ ಆಧುನಿಕ ಸಮಾಜವನ್ನು ಕಟ್ಟಿ ಬೆಳೆಸುವ ಧ್ಯೇಯವನ್ನಿರಿಸಿಕೊಂಡು ನಡೆಯುತ್ತಿರುವ ಕೊಂಡೆವೂರಿನ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ ತಾಯಿಯ  ತ್ಯಾಗವನ್ನೂ ಪಾವಿತ್ರ್ಯವನ್ನೂ ಸಾರುವ ವಿಶಿಷ್ಟವಾದ ಮಾತೃಪೂಜನ, ಮಾತೃಭೋಜನ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. 

ಶಾಲಾ ಮಾತೃಸಮಿತಿಯ ಅಧ್ಯಕ್ಷೆ  ಆಶಾ ಜಯಪ್ರಕಾಶ್‌ ಅವರ ಅಧ್ಯಕ್ಷತೆ ಯಲ್ಲಿ ನಡೆದ ಸಭಾ ಕಾರ್ಯಕ್ರಮ ದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರಿನ ಚೀರುಂಬಾ ಕ್ರೆಡಿಟ್‌ ಕೋಪರೇಟಿವ್‌ ಸೊಸೆ„ಟಿಯ ಅಧ್ಯಕ್ಷೆ ಶಾಂತಾ ಅವರು ಮಕ್ಕಳನ್ನು ಬೆಳೆಸುವಲ್ಲಿ ತಾಯಿಯು ತೋರುವ ಕಾಳಜಿಯನ್ನೂ, ತ್ಯಾಗ ವನ್ನೂ ವಿವರಿಸಿ ಇಂತಹ ವಿಶಿಷ್ಟ ಕಾರ್ಯಕ್ರಮವನ್ನು ಆಚರಿಸುತ್ತಿರುವ ಸಂಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತಿಥಿ ಕುಕ್ಕಾಡಿ ಮಹಿಳಾವೇದಿಕೆಯ ಅಧ್ಯಕ್ಷೆ ಸುಜಾತಾ ಚಂದ್ರಶೇಖರ್‌ ಅವರು ತಾಯಿಯ ಮೇಲಿನ ಆದರಾ ಭಿಮಾನಗಳು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದೆಂದು ಮಕ್ಕಳಿಗೆ ಕಿವಿಮಾತು ಹೇಳಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಶ್ರೀ ನಿತ್ಯಾನಂದ ಯೋಗಾಶ್ರಮದ ಕಾರ್ಯ ಕರ್ತೆ ಕಮಲಾಕ್ಷಿ ಮೋನಪ್ಪ ಭಂಡಾರಿ, ಶಾಲಾ ಕ್ಷೇಮ ಸಮಿತಿಯ ಅಧ್ಯಕ್ಷ  ರಘು ರಾಮ್‌, ಶಿಶುವಾಟಿಕಾ ಮಾತೃ ಸಮಿತಿಯ ಅಧ್ಯಕ್ಷೆ ತುಳಸಿ ಹಾಗೂ ಶಾಲಾ ಮುಖ್ಯಶಿಕ್ಷಕಿ ವಾರಿಜಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕ್ರೀಡಾಕೂಟ ಹಾಗೂ ಶಾಲಾ ಕಲಾಮೇಳದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿನಿಯರಾದ ಗಾಯತ್ರೀ ಹಾಗೂ ಅಜಿತಶ್ರೀ ಪ್ರಾರ್ಥಿಸಿದರು. ಶಿಕ್ಷಕಿಯರಾದ ರೇಖಾ ಪ್ರದೀಪ್‌ ನಿರೂಪಿಸಿ ದರು. ರೇಶ್ಮಾ ಎಸ್‌ ಸ್ವಾಗತಿಸಿ, ಸುನೀತಾ ಕೆ. ವಂದಿಸಿದರು.

ಪಾದಪೂಜೆ, ಕೈತುತ್ತು
ಮಾತೃಪೂಜನ ಕಾರ್ಯಕ್ರಮದ ಅಂಗವಾಗಿ ಮಕ್ಕಳು ತಮ್ಮ ತಾಯಂದಿರ ಪಾದಪೂಜೆಯನ್ನು ಮಾಡಿ ಆರತಿ ಬೆಳಗಿ ಆಶೀರ್ವಾದ ಪಡೆದರು. ಬಳಿಕ ನಡೆದ ಮಾತೃಭೋಜನ ಕಾರ್ಯಕ್ರಮದಲ್ಲಿ ಮಾತೆಯರು ಮಕ್ಕಳಿಗೆ ಕೈತುತ್ತು ನೀಡಿದರು.

ಟಾಪ್ ನ್ಯೂಸ್

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Crime News: ಕಾಸರಗೋಡು ಅಪರಾಧ ಸುದ್ದಿಗಳು

Crime News: ಕಾಸರಗೋಡು ಅಪರಾಧ ಸುದ್ದಿಗಳು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.