ಹೆಚ್ಚಳ: ಪರಿಹಾರಕ್ಕೆ ಜಿಲ್ಲಾಡಳಿತದ ಕ್ರಮ


Team Udayavani, Jan 19, 2019, 12:30 AM IST

17ksde9.jpg

ಕಾಸರಗೋಡು: ಕಾನೂನು ಬಾಹಿರಕೃತ್ಯಗಳಿಗೆ ಬಳಸಲಾದ ಆರೋಪದಲ್ಲಿ ಅಧಿಕಾರಿಗಳು ವಶಪಡಿಸಿರುವ ವಾಹನಗಳನ್ನು ಶಾಶ್ವತವಾಗಿ ನಿಲುಗಡೆ ನಿಲ್ಲಿಸಲಾಗುತ್ತಿರುವುದು ಜಿಲ್ಲೆಯ ಬಹುತೇಕ ಸರಕಾರಿ ಕಚೇರಿ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಕಂಡುಬರುತ್ತಿದ್ದು, ಇದರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ.

ಈ ಸಂಬಂಧ ಪೊಲೀಸ್‌, ಅಬಕಾರಿ, ಕಂದಾಯ, ಅರಣ್ಯ ಇಲಾಖೆಗಳ ಸಭೆಯನ್ನು ಜಿಲ್ಲಾಧಿಕಾರಿ ನಡೆಸಿದ್ದು, ಕೈಗೊಳ್ಳುವ ಕ್ರಮದ ಮೊದಲ ಹಂತವಾಗಿ 257 ವಾಹನಗಳ ಹರಾಜಿಗೆ ಸಿದ್ಧತೆ ನಡೆದಿದೆ.

ಅಕ್ರಮ ಮರಳು ಸಾಗಣೆ, ಮಾದಕ ಪದಾರ್ಥಗಳ ಸಾಗಾಟ ಸಹಿತ ಪ್ರಕರಣಗಳಲ್ಲಿ ಬಳಕೆಯಾದ ಆರೋಪದಲ್ಲಿ ವಾಹನಗಳು ಇಲ್ಲಿ ನಿಲುಗಡೆಗೊಂಡಿವೆ. ಕಾನೂನು ರೀತಿಯ ದಂಡ ಪಾವತಿಸಿ ಮಾಲಕರು ವಾಹನಗಳನ್ನು ಮರಳಿ ಪಡೆಯಬಹುದಾದರೂ, ಬಹುತೇಕ ಮಾಲಕರು   ಈ ಬಗ್ಗೆ   ಆಸಕ್ತಿ  ತೋರುತ್ತಿಲ್ಲ. ಇದು ಸಮಸ್ಯೆಗೆ ಕಾರಣವಾಗುತ್ತಿತ್ತು. ದಾಖಲೆಗಳಿಲ್ಲದ ವಾಹನಗಳನ್ನು ಮೊದಲ ಹಂತವಾಗಿ ಹರಾಜು ಮಾಡಲಾಗುವುದು. ನಂತರ ಉಳಿದ ವಾಹನಗಳ ಮಾಲಕರ ಮಾಹಿತಿ ಸಂಗ್ರಹಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು.ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಾಹನಗಳ ಹರಾಜು ನಡೆಸಲಾಗುತ್ತಿದೆ. ಮಾಲೀಕರು ಬಯಸುವುದಿದ್ದಲ್ಲಿ ತಮ್ಮ ವಾಹನ ಮರಳಿ ಪಡೆಯಲು 30 ದಿನಗಳ ಕಾಲಾವ  ಒದಗಿಸಲಾಗಿದೆ. ವಾಹನಗಳ ಮಾಹಿತಿ ಜಿಲ್ಲಾಡಳಿತದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ವಾಹನಗಳ ಈ ರೀತಿ ನಿಲುಗಡೆ ನಡೆಸುತ್ತಿರುವ ಕ್ರಮದಿಂದಾಗಿ ಕಚೇರಿ ಸಿಬಂದಿ ಮತ್ತು ಸಾರ್ವ ಜನಿಕರಿಗೆ ತೊಂದರೆ ಯಾಗುತ್ತಿರುವ ಹಿನ್ನೆಲೆಯನ್ನು ಗಂಭೀರವಾಗಿ ಪರಿಶೀಲಿಸಿರುವ ಜಿಲ್ಲಾ ಧಿಕಾರಿ ಡಾ| ಡಿ. ಸಜಿತ್‌ ಬಾಬು ಈ ಸಾಲಿನ ವಾಹನಗಳನ್ನು ಕಾನೂನು ಕ್ರಮಗಳ ಪೂರೈಕೆ ನಂತರ ಬಹಿರಂಗ ಹರಾಜು ನಡೆಸುವ ಬಗ್ಗೆ ಆದೇಶ ನೀಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.