ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ


Team Udayavani, Jan 19, 2019, 6:52 AM IST

m3-herddari.jpg

ಹುಣಸೂರು: ಮಂಡ್ಯ ಜಿಲ್ಲೆಯ ಪಶ್ಚಿಮವಾಹಿನಿಯಿಂದ ಕೊಡಗಿನವರೆಗಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಶೀಘ್ರದಲ್ಲೇ ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾಗಲಿದ್ದು, ರಸ್ತೆ ನಿರ್ಮಾಣದಿಂದಾಗಿ ಈ ಭಾಗದಲ್ಲಿ ಉದ್ಯಮ ಸ್ಥಾಪಿಸಲು ವಿಪುಲ ಅವಕಾಶದ ಜೊತೆಗೆ ರೈತರಿಗೂ ಸಾಕಷ್ಟು ಅನುಕೂಲವಾಗಲಿದೆ ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು.

ತಾಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿಯಲ್ಲಿ ನರೇಗಾ ಯೋಜನೆಯಡಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹೆದ್ದಾರಿಯು ತಾಲೂಕಿನ ಹಳೇರಾಮೇನಹಳ್ಳಿ, ಕಟ್ಟೆಮಳಲವಾಡಿ, ಹಾಳಗೆರೆ, ಪಿರಿಯಾಪಟ್ಟಣ ಮಾರ್ಗವಾಗಿ ಕೊಡಗಿಗೆ ಸಂಪರ್ಕ ಕಲ್ಪಿಸಲಾಗಿದೆ.

ಪಿರಿಯಾಪಟ್ಟಣ, ಕೊಪ್ಪ, ಕುಶಾಲನಗರ, ಶುಂಠಿಕೊಪ್ಪಗಳಲ್ಲಿ ಬೈಪಾಸ್‌ ನಿರ್ಮಿಸಲು ಕ್ರಮವಹಿಸಲಾಗಿದ್ದು, ಈ ಭಾಗದ ಅಭಿವೃದ್ಧಿಗೊಳ್ಳುವ ಜೊತೆಗೆ ಬೈಪಾಸ್‌ ಆಸುಪಾಸಿನಲ್ಲೂ ಸ್ಥಳೀಯರಿಗೆ ಹೊಸ ಉದ್ಯಮ ಸೃಷ್ಟಿಸಲು ಅವಕಾಶ ಸಿಗಲಿದೆ ಎಂದರು.   

ಭೂ ಪರಿಹಾರ: ಎಚ್‌.ಡಿ. ದೇವೇಗೌಡರು ಅಧಿಕಾರದಲ್ಲಿದ್ದ ವೇಳೆ ಆರಂಭವಾದ ನೈಸ್‌ ರಸ್ತೆ ಆರಂಭಗೊಂಡು 23 ವರ್ಷವೇ ಕಳೆದಿವೆ. ನಿರೀಕ್ಷೆಯಂತೆ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಆದರೆ, ದಲ್ಲಾಳಿಗಳ  ಜೇಬು ಭರ್ತಿಯಾಯಿತು. ಇದನ್ನು ಮನಗಂಡ ತಾವು  ಬೆಂಗಳೂರು-ಮೈಸೂರು ಹತ್ತು ಪಥದ ರಸ್ತೆಗೆ ಭೂಮಿ ನೀಡಿದ ರೈತರಿಗೆ ನೇರವಾಗಿ ಪ್ರತಿ ಎಕರೆಗೆ 15 ರಿಂದ 25 ಲಕ್ಷ ರೂ.ವರೆಗೆ ಪರಿಹಾರ ನೀಡಲಾಗುತ್ತಿದ್ದು, 2021ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೀನ ದಯಾಳ್‌ ಉಪಾಧ್ಯಾಯ ಯೋಜನೆಯಡಿ ನಿರಂತರ ಜ್ಯೋತಿ ಕಲ್ಪಿಸುವ ಜೊತೆಗೆ ವಸತಿ ರಹಿತರ ಸರ್ವೆ ನಡೆಸಿ, ಕ್ರಿಯಾಯೋಜನೆ ತಯಾರಿಸಲಾಗಿದ್ದು,, ಬೇಡಿಕೆ ಇರುವಷ್ಟು ಮನೆ ಮಂಜೂರು ಮಾಡಲಾಗುವುದು ಎಂದರು.

ಎಲ್ಲಿಗೆ ಎಷ್ಟು ಅನುದಾನ: ನರೇಗಾ ಯೋಜನೆಯಡಿ ತಾಲೂಕಿನ ಬಿಳಿಗೆರೆ ಗ್ರಾಪಂಯ ಮಾರಗೌಡನಹಳ್ಳಿಯಲ್ಲಿ 44.3 ಲಕ್ಷ ರೂ.ವೆಚ್ಚದ ರಸ್ತೆ-ಚರಂಡಿ, ಬಿಳಿಗೆರೆ 61.7 ಲಕ್ಷ ರೂ. ರಸ್ತೆ-ಚರಂಡಿ ಮತ್ತು 14ನೇ ಹಣಕಾಸು ಯೋಜನೆಯಡಿ 20 ಲಕ್ಷ ರೂ.ವೆಚ್ಚದ ರಾಜೀವಗಾಂಧಿ ಸೇವಾಕೇಂದ್ರ ಮತ್ತು ಅಂಗನವಾಡಿ ಕೇಂದ್ರಕ್ಕೆ 5 ಲಕ್ಷ ರೂ.,

ಹಿರಿಕ್ಯಾತನಹಳ್ಳಿ ರಸ್ತೆ-ಚರಂಡಿ ಕಾಮಗಾರಿಗೆ 69 ಲಕ್ಷ ರೂ., ತಟ್ಟೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉದ್ಯಾನವನ ಹಾಗೂ ಗ್ರಾಮಪರಿಮಿತಿಯಲ್ಲಿ ರಸ್ತೆ-ಚರಂಡಿ ನಿರ್ಮಾಣಕ್ಕೆ 39 ಲಕ್ಷ ರೂ. ವಿನಿಯೋಗಿಸಲಾಗಿದೆ ಎಂದು ತಾಲೂಕು ಪಂಚಾಯ್ತಿ ಇಒ ಕೃಷ್ಣಕುಮಾರ್‌ ಮಾಹಿತಿ ನೀಡಿದರು.

ಈ ವೇಳೆ ಜಿಪಂ ಸದಸ್ಯೆ ಸಾವಿತ್ರಿ, ಗ್ರಾಪಂ ಅಧ್ಯಕ್ಷೆ ಶಿಲ್ಪಾ, ಮಾಜಿ ಅಧ್ಯಕ್ಷ ಶ್ರೀಧರ್‌, ಪಿಡಿಒ ಶ್ರೀನಿವಾಸ್‌, ಸದಸ್ಯರಾದ ಸ್ವಾಮಿಗೌಡ, ಮಹೇಶ್‌, ದಿನೇಶ, ರೂಹಿಬಾನು, ಭಾಗ್ಯಮ್ಮ, ತಮ್ಮೇಗೌಡ, ಯ.ಜಗದೀಶ್‌, ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಎಸ್‌.ಯೋಗಾನಂದಕುಮಾರ್‌, ಮಾಜಿ ಅಧ್ಯಕ್ಷ ಹನಗೋಡು ಮಂಜುನಾಥ್‌, ಕೃಷ್ಣಕುಮಾರ್‌, ಮುಖಂಡರಾದ ಕೆ.ಟಿ.ಗೋಪಾಲ್‌, ಸತೀಶ್‌ ಇತರರಿದ್ದರು.

ಟಾಪ್ ನ್ಯೂಸ್

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.