ಅಂತರ್ಜಲ ಸಂರಕ್ಷಣೆ ಕುರಿತು 22ಕ್ಕೆ ಕಾರ್ಯಾಗಾರ
Team Udayavani, Jan 20, 2019, 12:35 AM IST
ಬೆಂಗಳೂರು: ರಾಜ್ಯ ಜಲಸಂಪನ್ಮೂಲ ಇಲಾಖೆ, ಕೇಂದ್ರಜಲಸಂಪನ್ಮೂಲ ಇಲಾಖೆ ರಾಷ್ಟ್ರೀಯ ಜಲ ಮಿಷನ್ ಸಹಯೋಗದಲ್ಲಿ ಜ.22ರಂದು ಬೆಂಗಳೂರು ಕೃಷಿ ವಿವಿಯ ಜಿಕೆವಿಕೆ ಆವರಣದಲ್ಲಿ ಸಂಭವನೀಯ ಹಾಗೂ ಅಂತರ್ಜಲ ಪ್ರಮಾಣ ಗಂಭೀರವಾಗಿ ಕುಸಿದ ಪ್ರದೇಶಗಳ ಕುರಿತು ಗಮನ ನೀಡುವ ಕುರಿಂತೆ ಕಾರ್ಯಾಗಾರ ಹಮ್ಮಿಕೊಂಡಿದೆ.
ಪತ್ರಿಕಾಗೋಷ್ಠಿಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿ, ಅಂತರ್ಜಲ ಸಂರಕ್ಷಣೆ ಕುರಿತಂತೆ ರೈತರು, ಜನಪ್ರತಿನಿಧಿಗಳು, ಸಂಘಟನೆಗಳೆಲ್ಲಾ ಒಟ್ಟುಗೂಡಿ ಚರ್ಚಿಸಲು ಜ.22ರಂದು ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಹೇಳಿದರು.
ಮೊದಲ ಹಂತದಲ್ಲಿ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಒಟ್ಟು 25 ತಾಲೂಕುಗಳ 750 ಗ್ರಾಪಂ ಪ್ರತಿನಿಧಿಗಳು, ಪಿಡಿಒಗಳು, ಅಧ್ಯಕ್ಷರು, ಉಪಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಜಲ ಸಂಪನ್ಮೂಲ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘಾÌಲ್ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಸಚಿವರಾದ ಕೃಷ್ಣ ಬೈರೇಗೌಡ, ಶಿವಶಂಕರರೆಡ್ಡಿ, ಸಿ.ಎಸ್.ಪುಟ್ಟರಾಜು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ