ಸಾಹಿತ್ಯ ಸಂಭ್ರಮದಲ್ಲಿ ಸೈನ್ಯದ ಅವಹೇಳನ ಗದ್ದಲ


Team Udayavani, Jan 20, 2019, 11:33 AM IST

20-january-22.jpg

ಧಾರವಾಡ: ಗಡಿಗಳಲ್ಲಿ ನಮ್ಮ ಸೈನಿಕರು ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದಾರೆ. ಇದರಿಂದಾಗಿ ಗಡಿಭಾಗದ ಜನರು ಸೇನೆಯನ್ನು ವಿರೋಧಿಸುತ್ತಾರೆ. ಗಡಿ ಭಾಗದ ಜನರೊಂದಿಗೆ ಕ್ರೂರವಾಗಿ ವರ್ತಿಸುತ್ತಾರೆ ಎಂದು ಹಿರಿಯ ಸಾಹಿತಿ ಡಾ| ಶಿವ ವಿಶ್ವನಾಥನ್‌ ಹೇಳಿಕೆ ಸಾಹಿತ್ಯ ಸಂಭ್ರಮದಲ್ಲಿ ವಾಗ್ವಾದಕ್ಕೆ ಕಾರಣವಾಯಿತು.

ಸಾಹಿತ್ಯ ಸಂಭ್ರಮದ ‘ರಾಷ್ಟ್ರೀಯತೆ: ಸಮಕಾಲಿನ ಸಂದರ್ಭದಲ್ಲಿನ ವಾಗ್ವಾದಗಳು’ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಶ್ಮೀರ, ಅಸ್ಸಾಂ ಸೇರಿದಂತೆ ಮಹಿಳೆಯರ ಮೇಲೆ ಸೈನಿಕರಿಂದ ಅತ್ಯಾಚಾರ ನಡೆಯುತ್ತಿರುವ ಘಟನೆಗಳು ನಡೆಯುತ್ತಿವೆ. ಕಾಶ್ಮೀರದಲ್ಲಿ ನಡೆಯುವ ಗಲಭೆಯ ಒಂದು ಮುಖದ ದರ್ಶನ ಮಾತ್ರ ನಮಗೆ ಆಗುತ್ತಿದೆ. ಹಿಂದಿನ ಸತ್ಯಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗುತ್ತಿದೆ ಎಂದರು.

ಇದಕ್ಕೆ ಕೆಲ ಪ್ರೇಕ್ಷಕರು ಆಕ್ಷೇಪ ವ್ಯಕ್ತಪಡಿಸಿ, ಕೇವಲ ಭಾರತೀಯ ಸೈನ್ಯದ ಲೋಪಗಳನ್ನಷ್ಟೇ ಹೇಳಿ, ಪಾಕಿಸ್ತಾನದ ಯಾವುದೇ ತಪ್ಪಿನ ಕುರಿತು ಮಾತನಾಡದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿ ಮಾತನಾಡದಂತೆ ತಡೆದರು. ಮೇಜರ್‌ ಸಿದ್ಧಲಿಂಗಯ್ಯ, ಡಾ|ಎಚ್.ಎಸ್‌.ಎಂ.ಪ್ರಕಾಶ ಸಹ ಶಿವ ವಿಶ್ವನಾಥನ್‌ ಹೇಳಿಕೆ ಖಂಡಿಸಿದರು. ಭಾರತೀಯ ಸೈನ್ಯಕ್ಕೆ ಅಪಮಾನವಾಗಿದೆ. ಇಂತಹ ಹೇಳಿಕೆಗಳಿಂದ ಜನರಿಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ ಎಂದು ವಿರೋಧಿಸಿದರು. ಆದರೆ ಶಿವ ವಿಶ್ವನಾಥನ್‌, ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಲ್ಲದೆ, ಭಾರತೀಯ ಸೈನ್ಯದಲ್ಲಿ ಇಂಥ ಹಲವಾರು ಘಟನೆಗಳು ನಿರಂತರ ನಡೆಯುತ್ತಿವೆ ಎಂದರು. ಗೊಂದಲ ಉಂಟಾದಾಗ ಡಾ| ಗಣೇಶ ದೇವಿ ಮಾತನಾಡಿ, ಡಾ| ಶಿವ ಚರ್ಚೆ ಹುಟ್ಟು ಹಾಕಿದ್ದಾರೆ. ಅವರ ವಿಚಾರಗಳನ್ನು ನಾವೆಲ್ಲ ಗೌರವಿಸಬೇಕು ಎಂದು ಸ್ಥಿತಿ ತಿಳಿಗೊಳಿಸಲು ಯತ್ನಿಸಿದರು. ಕೆ.ವಿ.ಅಕ್ಷರ ಗೋಷ್ಠಿ ನಿರ್ದೇಶನ ಮಾಡಿದರು.

ನಾಗರಿಕತೆಯಿಲ್ಲದ ರಾಷ್ಟ್ರೀಯತೆ ಅರ್ಥಹೀನ
ನಾಗರಿಕತೆಯಿಲ್ಲದ ರಾಷ್ಟ್ರೀಯತೆ ಅರ್ಥ ಹೀನವಾಗಿದ್ದು, ರಾಷ್ಟ್ರೀಯತೆಯ ಅರ್ಥವನ್ನು ಸಂಕುಚಿತಗೊಳಿಸುವ ಷಡ್ಯಂತ್ರ ನಿರಂತರ ನಡೆದಿದೆ. ರಾಷ್ಟ್ರೀಯತೆಗೆ ವಿಶಾಲಾರ್ಥವಿದೆ. ಅದನ್ನು ನಾವು ತಿಳಿದುಕೊಳ್ಳಬೇಕು. ನಾಗರಿಕತೆಯನ್ನು ಕಡೆಗಣಿಸುವುದು ಸಲ್ಲ ಎಂದು ಡಾ| ಶಿವ ವಿಶ್ವನಾಥನ್‌ ಹೇಳಿದರು. ದೇಶ ವಿಭಜನೆ ನಂತರ ನಮ್ಮಲ್ಲಿ ರಾಷ್ಟ್ರೀಯತೆ ಎಂಬ ಪದ ಮಹತ್ವ ಪಡೆದುಕೊಂಡಿತು. ರಾಷ್ಟ್ರೀಯತೆಯ ಮೌಲ್ಯ ಅಪಾರವಾಗಿದ್ದು, ಅದನ್ನು ಲಘುವಾಗಿಸುವುದು ಸರಿಯಲ್ಲ. ವಿಭಜನೆ ಸಂದರ್ಭದಲ್ಲಿ ನಡೆದ ಹಿಂಸೆಯ ಹಿಂದಿನ ಸತ್ಯಗಳನ್ನು ನಾವು ತಿಳಿಯುವುದು ಅವಶ್ಯ. ಧರ್ಮಾಧಾರಿತವಾಗಿ ಕಟ್ಟು ಕತೆಗಳನ್ನಷ್ಟೇ ಹೇಳುತ್ತ ಬರಲಾಗುತ್ತಿದೆ. ಇವುಗಳೇ ಸತ್ಯ ಎಂದು ನಂಬಿಕೊಳ್ಳುವ ಸ್ಥಿತಿ ಉಂಟಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ಧರ್ಮಾಧಾರಿತ ದೃಷ್ಟಿಯಿಂದ ನೋಡಿ ಸುಳ್ಳು ಸುದ್ದಿಗಳನ್ನೇ ಪ್ರಚಾರ ಮಾಡುತ್ತ ಬಂದಿದ್ದಾರೆ. ದೇಶಾಭಿಮಾನ, ರಾಷ್ಟ್ರೀಯತೆಗಳನ್ನು ಧರ್ಮಾಧಾರಿತವಾಗಿ ಅವಲೋಕಿಸುವುದು ಸಮಂಜಸವಲ್ಲ ಎಂದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.