ಗುಜರಾತ್ನ 55ರ ಹರೆಯದ ವೈಷ್ಣೋದೇವಿ ಯಾತ್ರಿಕ ರಿಯಾಸಿಯಲ್ಲಿ ಸಾವು
Team Udayavani, Jan 21, 2019, 6:28 AM IST
ಜಮ್ಮು : ಗುಜರಾತ್ನ 55ರ ಹರೆಯದ ವೈಷ್ಣೋ ದೇವಿ ಯಾತ್ರಿಕರೋರ್ವರು ಜಮ್ಮು ಕಾಶ್ಮೀರ ಜಿಲ್ಲೆಯ ರಿಯಾಸಿ ಯಲ್ಲಿ ಹೃದಯ ಸ್ತಂಭನಗೊಂಡು ನಿಧನ ಹೊಂದಿರುವುದಾಗಿ ಪೊಲೀಸರು ಇಂದು ಸೋಮವಾರ ತಿಳಿಸಿದ್ದಾರೆ.
ಮೃತ ಯಾತ್ರಿಕ ಅಹ್ಮದಾಬಾದ್ ನಿವಾಸಿಯಾಗಿರುವ ಪ್ರಕಾಶ್ ಭಾಯಿ ಎಂದು ಗೊತ್ತಾಗಿದೆ. ಇವರು ನಿನ್ನೆ ವೈಷ್ಣೋ ದೇವಿ ದೇವಸ್ಥಾನದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿ ತಮ್ಮ ಕುಟುಂಬದವರೊಂದಿಗೆ ಕತ್ರಾದಲ್ಲಿನ ತಮ್ಮ ಹೊಟೇಲ್ ಕೋಣೆಗೆ ಮರಳಿದಾಗ ಪ್ರಜ್ಞಾಹೀನರಾಗಿ ಕುಸಿದು ಬಿದ್ದರು.
ಒಡನೆಯೇ ಪ್ರಕಾಶ್ ಭಾಯಿ ಅವರನ್ನು ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಯ್ಯಲಾಯಿತು. ಆದರೆ ಅಲ್ಲಿನ ವೈದ್ಯರು ಅದಾಗಲೇ ರೋಗಿ ಮೃತಪಟ್ಟಿರುವುದಾಗಿ ಪ್ರಕಟಿಸಿದರು.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ