ಭೈರಪ್ಪ ಸಂವೇದನಾತ್ಮಕ ಅನ್ವೇಷಕರು


Team Udayavani, Jan 21, 2019, 7:29 AM IST

m4-bhi-sanve.jpg

ಮೈಸೂರು: ತಮ್ಮ ಅನುಭವ, ಸಂವೇದನೆಯನ್ನು ಸಾಹಿತ್ಯ ಕೃತಿಯಲ್ಲಿ ಕಟ್ಟಿಕೊಡುವಲ್ಲಿ ಭೈರಪ್ಪ ಅವರು ಮೇಲುಗೈ ಸಾಧಿಸಿರುವುದರಿಂದ ಓದುಗರಿಗೆ ಹತ್ತಿರವಾಗಿದ್ದಾರೆ ಎಂದು ರಾಜಸ್ಥಾನದ ನಾಟಕಕಾರ ನಂದಕಿಶೋರ್‌ ಆಚಾರ್ಯ ಪ್ರಶಂಸಿಸಿದರು.

ಎಸ್‌.ಎಲ್‌.ಭೈರಪ್ಪ  ಸಾಹಿತ್ಯ ಪ್ರತಿಷ್ಠಾನ ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಎಸ್‌.ಎಲ್‌.ಭೈರಪ್ಪ ಸಾಹಿತ್ಯೋತ್ಸವದಲ್ಲಿ ಭಾನುವಾರ ಅವರು ಮಾತನಾಡಿದರು. ಸೃಜನಶೀಲ ಬರವಣಿಗೆ ಮೂಲಕ ಎಸ್‌.ಎಲ್‌.ಭೈರಪ್ಪ, ಕನ್ನಡಕಷ್ಟೇ ಅಲ್ಲ, ಆಧುನಿಕ ಭಾರತದಲ್ಲೇ ಅವರೊಬ್ಬ ಅಪ್ರತಿಮ ಸಾಹಿತಿಯಾಗಿದ್ದಾರೆ.

ಅವರೊಬ್ಬ ಸ್ವಯಂ ಅನ್ವೇಷಕರು ಎಂದು ಬಣ್ಣಿಸಿದರು. ಅಕ್ಷರ ಕೃಷಿ ಕೂಡ ಸ್ವಯಂ ಅನ್ವೇಷಣೆಯ ಮತ್ತೂಂದು ಪ್ರಕ್ರಿಯೆ. ಇದು ಮನುಷ್ಯನ ಆತ್ಮ ಸಂಶೋಧನೆಗೆ ದಾರಿ ಮಾಡಿಕೊಡಲಿದೆ. ಹೀಗಾಗಿ, ಸಾಹಿತಿಗಳು ಅನುಭವ, ಸಂವೇದನೆಯನ್ನು ಸಾಹಿತ್ಯದಲ್ಲಿ ಕಟ್ಟಿಕೊಡಬೇಕು. ಇದರಲ್ಲಿ ಭೈರಪ್ಪ ಅವರು ಮೇಲುಗೈ ಸಾಧಿಸಿದ್ದಾರೆ ಎಂದರು. 

ಜಾತಿಯ ಅಸಮಾನತೆ, ಧರ್ಮ ಸಂಘರ್ಷ, ವರದಕ್ಷಿಣೆ… ಮತ್ತಿತರೆ ಸಾಮಾಜಿಕ ಸಮಸ್ಯೆಗಳ ಕುರಿತು ಹಿಂದಿ ಭಾಷಾ ಸಾಹಿತ್ಯದಲ್ಲಿ ಕೃತಿಗಳು ಬರುತ್ತಿಲ್ಲ. ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಮಸ್ಯೆಗಳ ಮೇಲೆಯೂ ಬೆಳಕು ಚೆಲುತ್ತಿಲ್ಲ.

ಆದರೆ, ಭೈರಪ್ಪ ಅವರು ಸಮಾಜದ ಮೂಲ ಸಮಸ್ಯೆಗಳ ಕುರಿತು ಸಂಶೋಧನೆ ನಡೆಸಿ ಉತ್ಕೃಷ್ಟ ಸಾಹಿತ್ಯವನ್ನು ರಚಿಸಿದ್ದಾರೆ. ಇದರಿಂದಲೇ ಅವರ ಕೃತಿಗಳು ದೇಶದ ಎಲ್ಲ ಭಾಷೆಗಳಿಗೂ ಅನುವಾದಗೊಂಡಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಆಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.