ಹೆತ್ತವರೇ ನಿಜವಾದ ಹೀರೋಗಳು


Team Udayavani, Jan 21, 2019, 10:24 AM IST

21-january-16.jpg

ಕನಕಗಿರಿ: ಸಿನಿಮಾ ರಂಗದ ಹೀರೋಗಳನ್ನು ನಾವು ಮಾದರಿಯಾಗಿ ಇಟ್ಟುಕೊಳ್ಳಬಾರದು. ನಮಗೆ ಜನ್ಮ ನೀಡಿ, ಜೀವನ ರೂಪಿಸಿದ ನಮ್ಮ ತಂದೆ-ತಾಯಿಗಳೇ ನಮ್ಮಗೆ ನಿಜವಾದ ಹೀರೋಗಳು ಮತ್ತು ಆದರ್ಶ ವ್ಯಕ್ತಿಗಳು ಎಂದು ಹಿರೇಹಡಗಲಿ ಹಾಲಸ್ವಾಮೀಜಿ ಸಂಸ್ಥಾನಮಠ ಪೀಠಾಧಿಪತಿ ಅಭಿವನ ಹಾಲವೀರಾಪ್ಪಜ್ಜ ಸ್ವಾಮಿ ಹೇಳಿದರು.

ಪಟ್ಟಣದ ಕಲ್ಮಠದ ಹತ್ತಿರ ಯುವಕರು ರವಿವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರು ಬರೀ ಭಾಷಣವನ್ನು ಮತ್ತು ಉಪದೇಶವನ್ನು ಮಾಡಲಿಲ್ಲ. ಅದರ ಜೊತೆ ರಾಷ್ಟ್ರದ ಸೇವೆಯನ್ನು ಮಾಡಿದರು. ರಾಷ್ಟ್ರದ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಸ್ವಾಮಿ ವಿವೇಕಾನಂದರ ಒಳಗೆ ಸಂತ ಜೊತೆಗೆ ಅವರೊಳಗೆ ಒಬ್ಬ ವಿಜ್ಞಾನಿ ಇದ್ದನು. ಯುವ ಮನಸ್ಸುಗಳಿಗೆ ಇಡೀ ಜಗತ್ತನೇ ಗೆಲ್ಲುವ ಸಾಮರ್ಥ್ಯವಿದೆ. ದೇಶ ಕಾಯುವ ಸೈನಿಕರು ದೇಶ ಅಭಿಮಾನವಿದೆ. ಅವರನ್ನು ನಾವು ಮಾದರಿಯಾಗಿ ನೋಡಬೇಕು. ದೇಶಕ್ಕಾಗಿ ಪ್ರಾಣವನ್ನೇ ಬಿಟ್ಟ ಹನುಮಂತಪ್ಪ ಕೊಪ್ಪದ್‌ ಉತ್ತರ ಕರ್ನಾಟಕದವರು ಎಂಬುವುದು ನಮ್ಮ ಹೆಮ್ಮೆ. ವಿವೇಕಾನಂದ ತತ್ವ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕೆಂದರು.

ಶಾಸಕ ಬಸವರಾಜ ದಢೇಸುಗೂರು ಮಾತನಾಡಿ, ಸ್ವಾಮಿ ವಿವೇಕಾನಂದರ ಜಯಂತಿಯನ್ನು ಒಂದು ವೇದಿಕೆಗೆ ಸೀಮಿತಗೊಳಿಸುವುದು ಸರಿಯಲ್ಲ. ಪ್ರತಿ ಮನೆಯಲ್ಲಿ ಅವರ ಜಯಂತಿಯನ್ನು ಆಚರಿಸಬೇಕು. ಯುವಕರಿಗೆ ಸೇವಾ ಮನೋಭಾವನೆ ಇರಬೇಕು. ನಾವು ಇರುವಷ್ಟು ದಿನ ಸಮಾಜಕ್ಕೆ ಏನಾದರೂ ಒಳ್ಳೆಯ ಕೆಲಸವನ್ನು ಮಾಡಬೇಕು. ಇದರಿಂದ ಜೀವನ ಸಾರ್ಥಕವಾಗುವುದು ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ಅರಳಹಳ್ಳಿ ಬೃಹನ್ಮಠದ ಗವಿಸಿದ್ದಯ್ಯಸ್ವಾಮಿ ವಹಿಸಿಕೊಂಡಿದ್ದರು. ಕಾರ್ಯಕ್ರಮವನ್ನು ಶಾಸಕ ಬಸವರಾಜ ದಢೇಸುಗೂರು ಉದ್ಘಾಟಿಸಿದ್ದರು. ಪ್ರಾಸ್ತಾವಿಕವಾಗಿ ಸೋಮನಾಥಸ್ವಾಮಿ ಹಣವಾಣ ಮಾತನಾಡಿದರು. ಪಟ್ಟಣದ ಕಲ್ಮಠದಿಂದ ಪ್ರಾರಂಭವಾದ ಶೋಭಾಯಾತ್ರೆ ರಾಜಬೀದಿಯ ಮೂಲಕ ವಾಲ್ಮೀಕಿ ವೃತ್ತ ತಲುಪಿತು.

ಈ ಸಂದರ್ಭದಲ್ಲಿ ಪಪಂ ಸದಸ್ಯರಾದ ರವಿ ಸಜ್ಜನ್‌, ರವಿ ಭಜಂತ್ರಿ, ಪ್ರಮುಖರಾದ ಡಾ| ದೊಡ್ಡಯ್ಯ ಅರವಟಗಿಮಠ, ಮಹಾಂತೇಶ ಸಜ್ಜನ್‌, ವಾಗೇಶ ಹಿರೇಮಠ, ಸಣ್ಣ ಕನಕಪ್ಪ, ಅಶ್ವಿ‌ನಿ ದೇಸಾಯಿ, ಬಿ.ವಿ. ಜೋಶಿ, ರಂಗಪ್ಪ ಕೊರಗಟಗಿ, ಮಂಜುನಾಥರೆಡ್ಡಿ ಸಿಂಧುವಾಳ, ರುದ್ರಪ್ಪ ದೇವರೆಡ್ಡಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.