ಬರಗೂರು ಪ್ರಶಸ್ತಿ ಉಳಿದ ಪ್ರಶಸ್ತಿಗಿಂತ ವಿಶೇಷ: ವೇಣು


Team Udayavani, Jan 21, 2019, 10:25 AM IST

cta-1.jpg

ಚಿತ್ರದುರ್ಗ: ಬರಗೂರು ಪ್ರಶಸ್ತಿ ಉಳಿದ ಪ್ರಶಸ್ತಿಗಳಿಗಿಂತ ವಿಶೇಷವಾಗಿದೆ. ನೈತಕತೆ, ಬಂಡಾಯ, ಪ್ರಗತಿಶೀಲರಿಗೆ, ನುಡಿದಂತೆ ನಡೆಯುವವರಿಗೆ ಮಾತ್ರ ಈ ಪ್ರಶಸ್ತಿಗೆ ಆಯ್ಕೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಸಾಹಿತಿ ಬಿ.ಎಲ್‌.ವೇಣು ಹೇಳಿದರು.

ಇಲ್ಲಿನ ಕ್ರೀಡಾಭವನದಲ್ಲಿ ಗೆಳೆಯರ ಬಳಗ ಮತ್ತು ನಾಡೋಜ ಡಾ| ಬರಗೂರು ಪ್ರತಿಷ್ಠಾನ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಪ್ರೊ| ಬರಗೂರು ಮತ್ತು ಶ್ರೀಮತಿ ರಾಜಲಕ್ಷ್ಮೀ ಬರಗೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಸಾಧಕರಿಗೆ ಪ್ರಶಸ್ತಿ ನೀಡುತ್ತಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಿದೆ ಎಂದರು.

ಇಂದು ಯಾರಲ್ಲೂ ನೈತಿಕತೆ ಇಲ್ಲ. ಆಡಳಿತ ಮತ್ತು ಪ್ರತಿ ಪಕ್ಷದ ಎಲ್ಲ ಸದಸ್ಯರು ರೆಸಾರ್ಟ್‌ ರಾಜಕಾರಣ ಮಾಡುತ್ತಾರೆ. ಬಡವರ, ಬರ ಪೀಡಿತ ಪ್ರದೇಶಗಳ ಗೋಳು ಕೇಳುವುದಿಲ್ಲ. ಇವರಿಗೆ ಅಧಿಕಾರದ ವ್ಯಾದಿ ರೋಗ ಕಾಡುತ್ತಿದೆ. ಅಧಿಕಾರದ ವ್ಯಾದಿ ರೋಗ ಗುಣಪಡಿಸುವುದು ಕಷ್ಟ. ರಾಜಕಾರಣದಲ್ಲಿ ಪ್ರಾಮಾಣಿಕತೆ ಇಲ್ಲವಾಗಿದೆ. ಧಾರ್ಮಿಕ ಗುರುಪೀಠಗಳು ರಾಜಕಾರಣಿಗಳ ಸ್ವಿಸ್‌ ಬ್ಯಾಂಕ್‌ಗಳಾಗಿವೆ. ಯಾವುದೇ ಮಠಗಳು ಜಾತ್ಯತೀತವಲ್ಲ. ಸ್ವಾಮೀಜಿಗಳಿಗೆ ಜಾತಿ ಪೀಡೆ ಕಾಡುತ್ತಿದೆ. ಇವರೆಲ್ಲ ಜಾತಿ ಗುರುಗಳಾಗಿದ್ದಾರೆ. ನೆಪಕ್ಕೆ ಪ್ರಗತಿಪರ ಗುರುಗಳು, ಸ್ವಾಮಿಗಳು ಇಂತಹ ಚಿತ್ರಗಳಲ್ಲೇ ನಟಿಸಬೇಕು ಎಂದು ನಟರಿಗೆ ಒತ್ತಡ ಹಾಕುತ್ತಾರೆ. ಸಿನಿಮಾ ನಟರು ಯಾವ ಸಿನಿಮಾದಲ್ಲಿ ನಟಿಸಿದರೆ ಸ್ವಾಮೀಜಿಗಳಿಗೆ ಯಾಕೆ ನೋವು, ಇನ್ನೂ ಟಿವಿ ಆಂಕರ್‌ಗಳು ಪಕ್ಷಗಳ ಪರವಾಗಿ ವಕಲತ್ತು ವಹಿಸುತ್ತಾರೆ. ಅವರೇ ತೀರ್ಪು ನೀಡುತ್ತಾರೆ ಕೋಮುವಾದಿಗಳಿಗೆ ಜೈ ಜೈ ಎನ್ನುತ್ತಾರೆ. ಇದಕ್ಕೆ ಪತ್ರಿಕೆಗಳು, ವಕೀಲರು, ನ್ಯಾಯವಾದಿಗಳು ಹೊರತಲ್ಲ ಎಂದರು.

ಸಂಸದ ಬಿ.ಎನ್‌. ಚಂದ್ರಪ್ಪ ಮಾತನಾಡಿ, ಬರಗೂರು ರಾಮಚಂದ್ರಪ್ಪನವರು ಎಷ್ಟು ದೊಡ್ಡ ವ್ಯಕ್ತಿಗಳೆಂದರೆ 1991ರಲ್ಲಿ ಮುಖ್ಯಮಂತ್ರಿ ಯಾಗಿದ್ದ ಬಂಗಾರಪ್ಪನವರು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲು ಮುಂದೆ ಬಂದಿದ್ದರು. ಆದರೆ ಅದನ್ನು ನಯವಾಗಿ ತಿರಸ್ಕರಿಸಿದರು. ಬರಗೂರರಿಗೆ ಬರಗೂರರೇ ಸಾಟಿ ಎಂದರು. ಪ್ರಶಸ್ತಿ ಪುರಸ್ಕೃತ ಸಂಗೀತ ನಿರ್ದೇಶಕ ರಾಜನ್‌ ಮಾತನಾಡಿ, ತೆಲುಗು, ತಮಿಳು ಇತರೆ ಭಾಷೆಯ ಚಿತ್ರಗಳು ಹೆಚ್ಚು ಪ್ರಭಾವ ಬೀರಿದ್ದ ಸಂದರ್ಭದಲ್ಲಿ ಕನ್ನಡ ಭಾಷೆಯಲ್ಲೂ ಉತ್ತಮ ಹಾಡು, ಸಂಗೀತ ನೀಡುವ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಚಿತ್ರಗಳನ್ನು ಬೆಳಗಿಸಲಾಯಿತು ಎಂದರು. ಪ್ರಶಸ್ತಿ ಪುರಸ್ಕ್ತ್ರೃತ ದೊಡ್ಡಹುಲ್ಲೂರು ರುಕ್ಕೋಜಿ ಮಾತನಾಡಿ, ರಾಜನ್‌-ನಾಗೇಂದ್ರ ಚಿತ್ರರಂಗದ ದಂತಕಥೆ. ಇವರ ಮಾತು ಕಡಿಮೆ ಕೆಲಸ ಜಾಸ್ತಿ. ಕ್ರಿಯಾಶೀಲ, ಪ್ರಗತಿಶೀಲ,ಸಾಮಾಜಿಕ ಚಿಂತನೆಗಳ ಮೂಲದಲ್ಲಿ ಸಂಗೀತ ನೀಡಿದವರು ಎಂದರು. ವಿಮರ್ಶಕ ಡಾ| ಕೆ.ಎಸ್‌. ಕುಮಾರಸ್ವಾಮಿ ಮಾತನಾಡಿದರು.

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.