ಶತಮಾನದ ಯುಗಪುರುಷನಿಗೆ ರಿಯಲ್ ಸ್ಟಾರ್ ಉಪೇಂದ್ರ ಸಂತಾಪ
Team Udayavani, Jan 21, 2019, 10:44 AM IST
ಶತಮಾನದ ಯುಗಪುರುಷ, ನಡೆದಾಡುವ ದೇವರು. ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾಗಿದ್ದು, ಶ್ರೀಗಳ ನಿಧನಕ್ಕೆ ಅಪಾರ ಭಕ್ತ ಸಮೂಹ ಕಂಬನಿ ಮಿಡಿದಿದೆ. ಇನ್ನು ಹಲವಾರು ಸ್ಯಾಂಡಲ್ವುಡ್ ತಾರೆಯರು ಶ್ರೀಗಳ ಆತ್ಮಕ್ಕೆ ಸಂತಾಪ ಸೂಚಿಸಿದ್ದು, ಇದೀಗ ಸ್ಯಾಂಡಲ್ವುಡ್ನ ಸೂಪರ್ಸ್ಟಾರ್ ಉಪೇಂದ್ರ ಕೂಡ ಟ್ವೀಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕಾಯಕಯೋಗಿ ಶತಾಯುಷಿ ಶ್ರೀಗಳು, “ಮತ್ತೇ ಇದೇ ನಮ್ಮ ಪುಣ್ಯ ಭೂಮಿಯನಾಡಿನಲ್ಲಿ ಹುಟ್ಟಿ ಬರಲಿ’ ಎಂದು ಟ್ವೀಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ