ಶ್ರೀಗಳವರ ನೆರಳಲ್ಲಿ ನಾವೆಲ್ಲರೂ ಹೆಜ್ಜೆ ಹಾಕೋಣ : ಸಿಎಂ ಎಚ್ಡಿಕೆ
Team Udayavani, Jan 22, 2019, 4:59 PM IST
ಬೆಂಗಳೂರು: ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ಗಳನ್ನು ಮಾಡಿ ಧನ್ಯವಾದಗಳನ್ನು ತಿಳಿಸಿದ್ದು, ಶ್ರೀಗಳವರ ನೆರಳಿನಲ್ಲಿ ಹೆಜ್ಜೆ ಹಾಕೋಣ ಎಂದಿದ್ದಾರೆ.
ಸಿಎಂ ಮಾಡಿದ ಟ್ವೀಟ್ಗಳು
ನಡೆದಾಡುವ ದೇವರು, ಅನ್ನ, ಅಕ್ಷರ, ಆಶ್ರಯ ದಾಸೋಹದ ಹರಿಕಾರ ಡಾ ಶಿವಕುಮಾರ ಸ್ವಾಮೀಜಿಯವರಿಗೆ ಅಂತಿಮ ನಮನಗಳು. ನಾಡಿನ ಹೆಮ್ಮೆಯಾದ ತ್ರಿವಿಧ ದಾಸೋಹಿ ಶ್ರೀಗಳ ಅಂತಿಮ ದರ್ಶನ ಶಾಂತಿ ಹಾಗೂ ಗೌರವಯುತವಾಗಿ ನಡೆಯಿತು. ನಾಡಿನ ಎಲ್ಲರೂ ಭಕ್ತಿ ನಮನ ಸಲ್ಲಿಸಲು ಸಕಲ ವ್ಯವಸ್ಥೆ ಮಾಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ.
ಡಿಸಿಎಂ ಡಾ.ಜಿ.ಪರಮೇಶ್ವರ್, ಗೃಹ ಸಚಿವರಾದ ಎಂ.ಬಿ.ಪಾಟೀಲ್, ಸಂಪುಟ ಸಹೋದ್ಯೋಗಿಗಳು,ಪೋಲಿಸ್ ಸಿಬ್ಬಂದಿ, ಜಿಲ್ಲಾಡಳಿತ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಮಠಾಧಿಪತಿಗಳು, ಭಕ್ತಸಮೂಹ ಎಲ್ಲರಿಗೂ ಕೃತಜ್ಞತೆಗಳು.
ಅತ್ಯಂತ ಧಾರ್ಮಿಕವಾಗಿ,ಶಾಂತಿಯುತವಾಗಿ ಶ್ರೀಗಳವರ ಅಂತಿಮ ವಿಧಿ ವಿಧಾನ ನಡೆಯಿತು. ಶ್ರೀಗಳವರ ನೆರಳಲ್ಲಿ ನಾವೆಲ್ಲರೂ ಹೆಜ್ಜೆ ಹಾಕೋಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ