ಮದರಸಾ ಮುಚ್ಚಲು ಆಗ್ರಹ
Team Udayavani, Jan 23, 2019, 12:30 AM IST
ಲಕ್ನೋ: ಮುಸ್ಲಿಂ ಮಕ್ಕಳ ಮೇಲೆ ಐಸಿಸ್ ಉಗ್ರ ಸಂಘಟನೆ ಪ್ರಭಾವ ಬೀರುವುದನ್ನು ತಪ್ಪಿಸಬೇಕಾದರೆ ದೇಶಾದ್ಯಂತ ಪ್ರಾಥಮಿಕ ಹಂತದ ಮದರಸಾಗಳನ್ನು ಮುಚ್ಚಬೇಕು ಎಂದು ಕೋರಿ ಪ್ರಧಾನಿ ಮೋದಿಗೆ ಉತ್ತರಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿ ಅಧ್ಯಕ್ಷ ವಾಸಿಂ ರಿಜ್ವಿ ಪತ್ರ ಬರೆದಿದ್ದಾರೆ. ಅಲ್ಲದೆ, ಮುಸ್ಲಿಂ ಮಕ್ಕಳಿಗೆ ಮದರಸಾ ಶಿಕ್ಷಣ ಬೇಕೆಂದಾದರೆ, ಹೈಸ್ಕೂಲ್ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಮದರಸಾಗೆ ಹೋಗಬಹುದು ಎಂದೂ ರಿಜ್ವಿ ಹೇಳಿದ್ದಾರೆ. ಮದರಸಾಗಳನ್ನು ಮುಚ್ಚದೇ ಇದ್ದರೆ, ದೇಶದ ಅರ್ಧದಷ್ಟು ಜನಸಂಖ್ಯೆಯು ಮುಂದಿನ 15 ವರ್ಷಗಳಲ್ಲಿ ಐಸಿಸ್ ಸಿದ್ಧಾಂತದ ಬೆಂಬಲಿಗರಾಗಿ ಬದಲಾಗಬಹುದು ಎಂದೂ ಪತ್ರದಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು