ತುಲಾಭಾರ ಆನ್ಲೈನ್ ಬುಕ್ಕಿಂಗ್ಗೆ ಚಾಲನೆ
Team Udayavani, Jan 23, 2019, 12:30 AM IST
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಆನ್ಲೈನ್ ಮೂಲಕ ತುಲಾಭಾರ ಸೇವೆಯನ್ನು ಮುಂಗಡ ಕಾದಿರಿಸುವ ಸೌಲಭ್ಯಕ್ಕೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಸೋಮವಾರ ಕ್ಷೇತ್ರದಲ್ಲಿ ಚಾಲನೆ ನೀಡಿದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹಷೇìಂದ್ರಕುಮಾರ್, ಸುಪ್ರಿಯಾ ಹಷೇìಂದ್ರಕುಮಾರ್, ಪೂರಣ್ ವರ್ಮ ಉಪಸ್ಥಿತರಿದ್ದರು.
ಭಕ್ತಾದಿಗಳು www.shridharmasthala.org ವೆಬ್ ಸೈಟ್ ಮೂಲಕ ತುಲಾಭಾರ ಸೇವೆಯ ದಿನಾಂಕ ಹಾಗೂ ಇತರ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕವೇ ಹಣ ಪಾವತಿಸಬಹುದಾಗಿದೆ. ಸೇವೆಯ ದಿನಾಂಕ ಕಾದಿರಿಸಿದ ಬಳಿಕ ಅದರ ಕುರಿತು ಖಚಿತ ಸಂದೇಶ ರವಾನಿಸಲಾಗುತ್ತದೆ. ಧರ್ಮಸ್ಥಳಕ್ಕೆ ಬಂದಾಗ ಸಂದೇಶದ ವಿವರ ತಿಳಿಸಿ ತುಲಾಭಾರ ಸೇವೆ ಮಾಡಬಹುದಾಗಿದೆ. ತುಲಾಭಾರ ಸೇವೆಗೆ ಆನ್ಲೈನ್ ಕಾದಿರಿಸುವ ಸೌಲಭ್ಯವನ್ನು ಡಿ. ಶ್ರೇಯಸ್ಕುಮಾರ್ ಮತ್ತು ನಿಶ್ಚಲ್ಕುಮಾರ್ ಡಿ.ಮಾರ್ಗದರ್ಶನದಲ್ಲಿ ಬೆಂಗಳೂರಿನ ವೈರ್ಕ್ಯಾಂಪ್ಸಂಸ್ಥೆಯವರು ರೂಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
MUST WATCH
ಹೊಸ ಸೇರ್ಪಡೆ
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್