ಸಿದ್ಧಗಂಗಾ ಶ್ರೀ ಪ್ರಾತಃಸ್ಮರಣೀಯರು: ಭಗವಾನ್‌


Team Udayavani, Jan 23, 2019, 9:05 AM IST

chikk-1.jpg

ತರೀಕೆರೆ: ಸಿದ್ದಗಂಗಾ ಮಠದ ಶ್ರೀ ಡಾ| ಸಿದ್ದಗಂಗಾ ಸ್ವಾಮಿಗಳ ನಿಧನ ನಾಡಿಗೆ ತುಂಬಲಾರದ ನಷ್ಟ ಎಂದು ಕಸಾಪ ನಿಕಟಪೂರ್ವ ಅಧ್ಯಕ್ಷ ಬಿ.ಎಸ್‌.ಭಗವಾನ್‌ ಹೇಳಿದರು. ಅವರು ಪ್ರವಾಸಿ ಮಂದಿರದಲ್ಲಿ ಕಸಾಪವತಿಯಿಂದ ಏರ್ಪಡಿಸಿದ್ದ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಶ್ರೀ ಶಿವಕುಮಾರ ಸ್ವಾಮೀಜಿಗಳು 21ನೇ ಶತಮಾನ ಕಂಡ ಸಂತ. ಲಕ್ಷಾಂತರ ಮಕ್ಕಳಿಗೆ ಅಕ್ಷರ ಅನ್ನದಾಸೋಹ ನೀಡಿ ಅವರ ಬದುಕಿಗೆ ನೆರವಾದವರು. ಅವರನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದರು.

ಶ್ರೀ ಸಿದ್ದಗಂಗಾ ಸ್ವಾಮಿಗಳು ಜಾತಿ ಮತವನ್ನು ಮೀರಿ ಬೆಳದವರು. ಅಲ್ಲಿ ವಿದ್ಯಾಭ್ಯಾಸ ಮಾಡಿದ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಇಂದಿನ ಸಮಾಜದಲ್ಲಿ ಉತ್ತಮ ಭವಿಷ್ಯ ಕಂಡುಕೊಂಡಿದ್ದಾರೆ. ಅವರು ನಿತ್ಯ ಸ್ಮರಣೀಯರು ಎಂದು ಪುರಸಭೆಯ ಮಾಜಿ ಉಪಾಧ್ಯಕ್ಷ ಟಿ.ಆರ್‌.ಆಶೋಕ ಹೇಳಿದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಚ್.ಚಂದ್ರಪ್ಪ ಮಾತನಾಡಿ, ಶ್ರೀಗಳು ನುಡಿದಂತೆ ನಡೆದವರು, ಶರಣ ಸಿದ್ಧಾಂತವನ್ನು ಅನುಷ್ಠಾನಗೊಳಿಸಿದವರು, ಅವರೋರ್ವ ಪುಣ್ಯ ಪುರಷರು ಎಂದರು.

ಭಕ್ತನಕಟ್ಟೆ ಗ್ರಾಮದ ಲೋಕೇಶ್‌ ಅವರ ತಂಡ ವಚನ ಗಾಯನ ಮಾಡಿದರು. ಟಿ.ಎಸ್‌.ಮೋಹನ್‌ಕುಮಾರ್‌, ನವೀನ್‌ಕುಮಾರ್‌, ಇಮ್ರಾನ್‌ ಅಹಮದ್‌ಬೇಗ್‌, ವಿ.ಪ್ರಶಾಂತ್‌, ಟಿ.ಎಂ.ದೇವಾನಂದ ಮತ್ತು ಅನಂತನಾಡಿಗ್‌ ಇದ್ದರು.

ಟಾಪ್ ನ್ಯೂಸ್

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.