ನಡೆದಾಡುವ ದೇವರಿಗೆ ನಮನ


Team Udayavani, Jan 23, 2019, 11:03 AM IST

vij-4.jpg

ವಿಜಯಪುರ: ಲಕ್ಷಾಂತರ ಮಕ್ಕಳ ಬಾಳಿಗೆ ಬೆಳಕಾಗಿ 111 ವರ್ಷ ಬದುಕಿದ ಸಿದ್ಧಗಂಗಾ ಡಾ| ಶಿವಕುಮಾರ ಶ್ರೀಗಳು ಪ್ರಪಂಚದ ಅಚ್ಚರಿ ಎನಿಸಿದ್ದರು. ಧೀರ್ಘಾಯುಷಿಗಳಾಗಿ ಬದುಕಿದ ವಿಶ್ವದ 10 ಜನರಲ್ಲಿ 6ನೇ ಸ್ಥಾನ ಪಡೆಯುವ ಮೂಲಕ ನಾಡಿಗೂ ಕೀರ್ತಿ ತಂದಿದ್ದರು. ದೀರ್ಘಾಯುಷ್ಯ ಹೊಂದಿದ್ದ ಶ್ರೀಗಳ ಆರೋಗ್ಯದ ವಿಷಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ವಿಸ್ಮಯ ಮೂಡಿತ್ತು ಎಂದು ಬಿಎಲ್‌ಡಿಇ ವಿವಿ ಕುಲಪತಿ ಡಾ| ಎಂ.ಎಸ್‌. ಬಿರಾದಾರ ಅಭಿಪ್ರಾಯಪಟ್ಟರು.

ಮಂಗಳವಾರ ನರಗದ ಬಿಎಲ್‌ಡಿಇ ಡಾ| ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದಲ್ಲಿ ನಡೆದ ಡಾ| ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಕಲ್ಯಾಣ ಕಾರ್ಯ ಮಾಡಿದ ಸಿದ್ಧಗಂಗಾ ಮಹಾಸ್ವಾಮಿಗಳು ಜನಮಾನಸದಲ್ಲಿ ಬೆಳಕು ಚೆಲ್ಲಿದವರು. ಸುದೀರ್ಘ‌ ಕಾಲ ಬದುಕಲು ಅನುವಂಶಿಯತೆ, ಹಿತ-ಮಿತ ಆಹಾರ ಸೇವನೆ, ನಿರಂತರ ಕಾಯಕ ನಿಷ್ಠೆ, ಬಸವಾದಿ ಶರಣರ ತತ್ವಾದರ್ಶಗಳ ಪಾಲನೆ ಪ್ರಮುಖ ಕಾರಣ ಎಂದು ವಿವರಿಸಿದರು.

ಬಿಎಲ್‌ಡಿಇ ಸಂಸ್ಥೆ ಪ್ರಚಾರಾಧಿಕಾರಿ ಡಾ| ಮಹಾಂತೇಶ ಬಿರಾದಾರ, ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ, ಆಡಳಿತಾಧಿಕಾರಿ ಡಾ| ಅಜಾತಸ್ವಾಮಿ, ಡಾ| ಆರ್‌.ಕೆ. ಕುಲಕರ್ಣಿ ಮಾತನಾಡಿದರು.

ಮೇಲ್ಮನೆ ಸದಸ್ಯರೂ ಆಗಿರುವ ಬಿಎಲ್‌ಡಿಇ ನಿರ್ದೇಶಕ ಸುನೀಲಗೌಡ ಪಾಟೀಲ, ಡಾ| ವಿ.ಪಿ. ಹುಗ್ಗಿ, ಆಡಳಿತಾಧಿಕಾರಿ ಡಾ| ಆರ್‌.ವಿ. ಕುಲಕರ್ಣಿ, ಬಿ.ಆರ್‌. ಪಾಟೀಲ, ಬಿಎಲ್‌ಡಿಇ ವಿಶ್ವವಿದ್ಯಾಲಯ ಅಧೀಕ್ಷಕ ಡಾ| ವಿಜಯ ವಾರದ, ಡಾ| ಎಂ.ಎಸ್‌. ಮದಭಾವಿ, ಡಾ| ವಿ.ಡಿ. ಐಹೊಳ್ಳಿ, ಪ್ರೊ| ಎ.ಬಿ. ಬೂದಿಹಾಳ, ಜಂಬುನಾಥ ಕಂಚ್ಯಾಣಿ, ಡಾ| ಎಂ.ಎಸ್‌. ಹಿರೇಮಠ, ಜೆ.ಎಸ್‌. ಗೌಡರ, ಡಾ| ಗುಗ್ಗರಿಗೌಡರ, ಗಣ್ಣೂರ ದಂಪತಿ, ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯ ಸುರೇಶ ಗೊಣಸಗಿ, ಡಾ| ಬಾಗಾಯತ, ದಶರಥ ತಾವಂಸೆ, ಬಿಎಲ್‌ಡಿಇ ಸಂಸ್ಥೆ ಮುಖ್ಯಸ್ಥರು ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.