ಸಮಗ್ರ ಅಭಿವೃದ್ಧಿ ಯೋಜನೆಗೆ ಆನ್‌ಲೈನ್‌ ಪೋರ್ಟಲ್‌ ಆರಂಭ


Team Udayavani, Jan 24, 2019, 1:17 AM IST

72.jpg

ಬೆಂಗಳೂರು: ಕರ್ನಾಟಕ ಪಬ್ಲಿಕ್‌ ಶಾಲೆಯ ಸಮಗ್ರ ಅಭಿವೃದ್ಧಿ ಯೋಜನೆ ಸಿದ್ಧಪಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆನ್‌ಲೈನ್‌ ಪೋರ್ಟಲ್‌ ಆರಂಭಿಸಿದೆ. ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸಿರುವ ತಾಲೂಕುಗಳ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಪೋರ್ಟಲ್‌ ಬಳಸಿ ಮಾಹಿತಿ ಭರ್ತಿ ಮಾಡಲು ನಿರ್ದೇಶಿಸಲಾಗಿದೆ.

1ರಿಂದ 12ನೇ ತರಗತಿಗಳನ್ನು ಆಡಳಿತ ಮತ್ತು ಶೈಕ್ಷಣಿಕವಾಗಿ ಅತ್ಯಂತ ಉತ್ತಮವಾಗಿ ನಿರ್ವಹಣೆ ಮಾಡುವ ಉದ್ದೇಶದಿಂದ 10 ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಸಮಗ್ರ ಅಭಿವೃದ್ಧಿ ಯೋಜನೆಯನ್ನು ಪೋರ್ಟಲ್‌ ಮೂಲಕ ಸಿದ್ಧಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ಶಾಲೆ ಬಗೆಗಿನ ಮಾಹಿತಿ, ವಿದ್ಯಾರ್ಥಿಗಳ ಮಾಹಿತಿ, ಮೂಲಭೂತ ಸೌಕರ್ಯಗಳು, ಶಾಲಾ ಆವರಣ, ಕಲಿಕಾ ಸಂಪನ್ಮೂಲ, ಶಾಲಾ ನಾಯಕತ್ವ ಮತ್ತು ಆಡಳಿತಾತ್ಮಕ ನಿರ್ವಹಣೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮಾಹಿತಿ, ಶಿಕ್ಷಕರ ಶೈಕ್ಷಣಿಕ ಗುಣಮಟ್ಟದ ಅಭಿವೃದ್ಧಿ, ಕಲಿಕಾ ಮೌಲ್ಯಮಾಪನ ಹಾಗೂ ಬಜೆಟ್ನ್ನು ಆನ್‌ಲೈನ್‌ ಮೂಲಕವೇ ನಮೂದಿಸಬೇಕು. ಒಂದೊಂದು ವಿಷಯ ಮೇಲೆ ಕ್ಲಿಕ್‌ ಮಾಡಿದಾಗ ಉಪ ವಿಷಯ ತೆರೆದುಕೊಳ್ಳುತ್ತದೆ. ಅದನ್ನು ಭರ್ತಿ ಮಾಡಿ, ಸೇವ್‌ ಮಾಡಬೇಕಾಗುತ್ತದೆ. ಒಟ್ಟಿನಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಯನ್ನು ಉತ್ಕೃಷ್ಟತೆಯ ಕೇಂದ್ರಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮಾಸ್ಟರ್‌ ಪ್ಲ್ರಾನ್‌ ಸಿದ್ಧಪಡಿಸಬೇಕು. ಆದಷ್ಟು ಬೇಗ ಅದರ ಹಾರ್ಡ್‌ ಪ್ರತಿಯನ್ನು ಬೆಂಗಳೂರು ಕಚೇರಿಗೆ ತಲುಪಿಸಲು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು 

26

HD Devegowda: 92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.