‘ಸಮುದಾಯ ಭವನದ ಸದುಪಯೋಗ ಪಡೆಯಿರಿ’


Team Udayavani, Jan 24, 2019, 5:37 AM IST

24-january-6.jpg

ಹೊಸಬೆಟ್ಟು: ಸಮುದ್ರ ತೀರದಲ್ಲಿ ತುರ್ತು ಸಂದರ್ಭ ಜನರ ರಕ್ಷಣೆಗಾಗಿ ವಲ್ಡ್‌ ಬ್ಯಾಂಕ್‌ ಅನುದಾನದ ಸುಮಾರು 3.80 ಕೋಟಿ ರೂ.ವೆಚ್ಚದಲ್ಲಿ ನೂತನ ಸಭಾಭವನ ನಿರ್ಮಾಣಕ್ಕೆ ಬುಧ ವಾರ ಶಾಸಕ ಡಾ| ಭರತ್‌ ಶೆಟ್ಟಿ ವೈ. ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಜಾಗತಿಕ ಬ್ಯಾಂಕ್‌ ಶೇ. 75, ರಾಜ್ಯ ಸರಕಾರ ಶೇ. 25ರಷ್ಟು ಅನುದಾನದಲ್ಲಿ ಈ ತುರ್ತು ಭವನ ನಿರ್ಮಾಣವಾಗುತ್ತಿದೆ. ಇದರ ಸದುಪಯೋಗವನ್ನು ಹೊಸಬೆಟ್ಟು ಮೊಗವೀರ ಸಂಘವು ಸಂಪೂರ್ಣವಾಗಿ ಪಡೆಯಬಹುದಾಗಿದೆ. ಇಂತಹ ಉತ್ತಮ ಯೋಜನೆಗೆ ಹೊಸಬೆಟ್ಟು ಆಯ್ಕೆಯಾಗಿರುವುದು ಶ್ಲಾಘನೀಯ ಎಂದರು.

ಸದ್ಬಳಕೆ ಮಾಡುತ್ತೇವೆ
ಪ್ರಾಸ್ತಾವಿಕವಾಗಿ ಮಾತನಾಡಿದ ಹೊಸಬೆಟ್ಟು ಮೊಗವೀರ ಸಂಘದ ನಿಕಟಪೂರ್ವ ಅಧ್ಯಕ್ಷ ಗಂಗಾಧರಎಚ್., ಭವನದ ನಿರ್ಮಾಣಕ್ಕೆ ಮೂರು ವರ್ಷಗಳಲ್ಲಿ ಹಲವಾರು ಅಡೆತಡೆಗಳು ಎದುರಾದವು. ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳಲ್ಲಿ ನಿರಂತರವಾಗಿ ನಾನು ಒತ್ತಡ ಹಾಕಿದ ಮೇರೆಗೆ ಅಧಿಕಾರಿಗಳ ಸಹಕಾರದಿಂದ ಸಮುದಾಯ ಭವನ ನಿರ್ಮಾಣವಾಗುತ್ತಿದೆ. ಇದನ್ನು ತುರ್ತು ಸಂದರ್ಭದಲ್ಲಿ ಹಾಗೂ ಸ್ಥಳೀಯ ಮೊಗವೀರರ ಕಾರ್ಯಕ್ರಮ ಗಳಿಗೂ ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದರು.

ಲೋಕೋಪಯೋಗಿ ಇಲಾಖಾ ಅಧಿಕಾರಿ ರವಿಕುಮಾರ್‌, ರತ್ನಾಕರ್‌ ಚೌಟ, ಗುತ್ತಿಗೆದಾರ ಅವಿನಾಶ್‌, ಶಂಕರ ವಿ. ಸಾಲ್ಯಾನ್‌, ಬಾಲಕೃಷ್ಣ ಗುರಿಕಾರ, ಭಜನ ಮಂದಿರದ ಅಧ್ಯಕ್ಷ ಉಮೇಶ್‌ ಎನ್‌. ಕಾಂಚನ್‌, ಲೀಲಾವತಿ ಉಪಸ್ಥಿತರಿದ್ದರು. ಜಗದೀಶ್‌ ವಂದಿಸಿದರು.

ಬಹು ದೊಡ್ಡ ಕೊಡುಗೆ
ಕಾರ್ಪೊರೇಟರ್‌ ಅಶೋಕ್‌ ಶೆಟ್ಟಿ ಮಾತನಾಡಿ, ಮೂರು ವರ್ಷಗಳಲ್ಲಿ ಈ ಯೋಜನೆಯ ಬಗ್ಗೆ ಪ್ರಯತ್ನ ಮಾಡಲಾಗಿದೆ. ಇದೀಗ ಬ್ಯಾಂಕ್‌ನ ಅನುಮತಿ ದೊರಕಿದ್ದು ಸಂಘಕ್ಕೊಂದು ಇದು ಬಹು ದೊಡ್ಡ ಕೊಡುಗೆಯಾಗಲಿದೆ. ಇದರ ಸದುಪಯೋಗವಾಗಲಿ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.