ಗಣರಾಜ್ಯೋತ್ಸವಕ್ಕೆ ಮದಗಜ ಮೋಷನ್‌ ಟೀಸರ್‌


Team Udayavani, Jan 24, 2019, 5:47 AM IST

madagaja.jpg

ಶ್ರೀಮುರಳಿ ಅಭಿನಯದ “ಮದಗಜ’ ಶುರುವಿಗೆ ಮುನ್ನವೇ ಒಂದಷ್ಟು ಸುದ್ದಿ ಮಾಡುತ್ತಿದೆ. ಮೊದಲು ಶೀರ್ಷಿಕೆಯಲ್ಲಿ ಗೊಂದಲ ಉಂಟಾಗಿತ್ತು. ಅದು ಬಗೆಹರಿಯಿತು. ನಂತರದ ದಿನಗಳಲ್ಲಿ ದರ್ಶನ್‌ ಅವರಿಂದ “ಮದಗಜ’  ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿಸಲಾಯಿತು. ಆ ಬಳಿಕ ಮೈಸೂರು ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಸಂಕ್ರಾಂತಿ ಹಬ್ಬದಂದು ಚಿತ್ರದ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಹಾಡಿಗೆ ಚಾಲನೆ ಸಿಕ್ಕಿತು.

ಈಗ ಹೊಸ ಸುದ್ದಿಯೆಂದರೆ, ಜನವರಿ 26 ರ ಗಣರಾಜ್ಯೋತ್ಸವ ದಿನದಂದು “ಮದಗಜ’ ಚಿತ್ರದ ಮೋಷನ್‌ ಟೀಸರ್‌ ಕೂಡ ರಿಲೀಸ್‌ ಆಗುತ್ತಿದೆ. ನಿರ್ದೇಶಕ ಎಸ್‌.ಮಹೇಶ್‌ ಕುಮಾರ್‌ ಅವರು ಸುಮಾರು ಒಂದುವರೆ ನಿಮಿಷದ ಟೀಸರ್‌ ಸಿದ್ಧಗೊಳಿಸಿದ್ದು, ಅದನ್ನು ಜನವರಿ 26 ರಂದು ಬೆಳಗ್ಗೆ 11 ಗಂಟೆಗೆ ಬಿಡುಗಡೆ ಮಾಡುವ ಸಿದ್ಧತೆಯಲ್ಲಿದ್ದಾರೆ. ಅದಕ್ಕಾಗಿ ಎಲ್ಲಾ ತಯಾರಿ ಮಾಡಿಕೊಂಡಿರುವ ಅವರು, ವಿಶೇಷ ದಿನವಾಗಿರುವ ಗಣರಾಜ್ಯೋತ್ಸವದಂದು ವಿಶೇಷ ವ್ಯಕ್ತಿಯೊಬ್ಬರ ಕೈಯಿಂದಲೇ ಮೋಷನ್‌ ಟೀಸರ್‌ ಬಿಡುಗಡೆ ಮಾಡಿಸುವುದಾಗಿ ಹೇಳುತ್ತಾರೆ.

ಆದರೆ, ಅಂದು “ಮದಗಜ’ ಚಿತ್ರ ಮೋಷನ್‌ ಟೀಸರ್‌ ಅನ್ನು ಬಿಡುಗಡೆ ಮಾಡಲಿರುವ ಆ ವಿಶೇಷ ವ್ಯಕ್ತಿ ಯಾರೆಂಬುದು ಮಾತ್ರ ಗೌಪ್ಯ. ಸದ್ಯಕ್ಕೆ ಆನಂದ್‌ ಆಡಿಯೋದ ಯುಟ್ಯೂಬ್‌ ಚಾನೆಲ್‌ನಲ್ಲಿ ಜ.26 ರಂದು ಬೆಳಗ್ಗೆ 11 ಗಂಟೆಗೆ ಮೋಷನ್‌ ಟೀಸರ್‌ ಬಿಡುಗಡೆಯಾಗಲಿದೆ. ಈಗಾಗಲೇ ಮೋಷನ್‌ ಟೀಸರ್‌ ಪ್ರೋಮೋವೊಂದು ಹರಿದಾಡುತ್ತಿದ್ದು, “ಮದಗಜ’ ಚಿತ್ರದ ಬಗ್ಗೆ ಒಂದಷ್ಟು ಕುತೂಹಲ ಮೂಡಿಸಿದೆ. ಚಿತ್ರವನ್ನು ಉಮಾಪತಿ ಎಸ್‌.ಗೌಡ ನಿರ್ಮಿಸುತ್ತಿದ್ದಾರೆ. ಅರ್ಜುನ್‌ ಜನ್ಯ ಅವರ ಸಂಗೀತವಿದೆ.

ಇಷ್ಟರಲ್ಲೇ ನಾಯಕಿಯ ಆಯ್ಕೆ ಸೇರಿದಂತೆ ಇನ್ನುಳಿದ ಕಲಾವಿದರು, ತಂತ್ರಜ್ಞರ ಆಯ್ಕೆ ನಡೆಯಲಿದೆ ಎಂಬುದು ಚಿತ್ರತಂಡದ ಮಾತು. ಸದ್ಯಕ್ಕೆ ಶ್ರೀಮುರಳಿ ಅವರು “ಭರಾಟೆ’ ಬಿಜಿಯಲ್ಲಿದ್ದಾರೆ. ಚೇತನ್‌ಕುಮಾರ್‌ ನಿರ್ದೇಶನದ “ಭರಾಟೆ’ ಇನ್ನೇನು ಮುಗಿಯುವ ಹಂತ ತಲುಪಿದೆ. ಆ ಚಿತ್ರದ ನಂತರ, “ಮದಗಜ’ ಚಿತ್ರಕ್ಕೆ ಚಾಲನೆ ಸಿಗುವ ಸಾಧ್ಯತೆ ಇದೆ. ಇದೂ ಕೂಡ ಶ್ರೀಮುರಳಿ ಅವರ ಮತ್ತೂಂದು ಮಾಸ್‌ ಚಿತ್ರವಾಗಲಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.