ಉ.ಪ್ರ : ಶ್ಮಶಾನದ ಕೋಣೆಯಲ್ಲಿ ಸಾಧುವಿನ ಅರೆಸುಟ್ಟ ದೇಹ ಪತ್ತೆ
Team Udayavani, Jan 24, 2019, 6:07 AM IST
ಮುಜಫರನಗರ : ಇಲ್ಲಿನ ಬಸೇಡಾ ಗ್ರಾಮದಲ್ಲಿನ ಶ್ಮಶಾನದ ಕೋಣೆಯೊಂದರಲ್ಲಿ ಸಾಧು ಒಬ್ಬರ ಅರೆ ಸುಟ್ಟ ದೇಹ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತ ಸಾಧುವನ್ನು 36ರ ಹರೆಯದ ಬಾಲಕನಾಥ ಎಂದು ಗುರುತಿಸಲಾಗಿದೆ ಎಂದು ಎಸ್ಎಚ್ಓ ಸುಭಾಷ್ ರಾಥೋರ್ ತಿಳಿಸಿದ್ದಾರೆ.
ಕೋಣೆಯೊಳಗೆ ಚಳಿ ಕಾಯಿಸುವುದಕ್ಕಾಗಿ ಉರುವಲು ಸುಡಲಾಗುತ್ತಿದ್ದುದೇ ನಿದ್ದೆಯಲ್ಲಿದ್ದ ಸಾಧುವಿನ ಸಾವಿಗೆ ಕಾರಣ ಇದ್ದಿರಬಹುದೆಂದು ಶಂಕಿಸಲಾಗಿದೆ.
ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್