ಫಲಾನುಭವಿಗಳಿಂದಲೇ ಯೋಜನೆ ಯಶಸ್ವಿ: ಅಂಗಾರ


Team Udayavani, Jan 24, 2019, 7:59 AM IST

24-january-16.jpg

ಸವಣೂರು: ಯೋಜನೆಗಳ ಯಶಸ್ವಿ ಅನುಷ್ಠಾನ ಫಲಾನುಭವಿಗಳ ಪಾಲ್ಗೊಳ್ಳುವಿಕೆ ಹಾಗೂ ಸದು ಪಯೋಗ ವನ್ನು ಅವಲಂಬಿಸಿದೆ. ಸರಕಾರ ಯಾವ ಯೋಜನೆ ತಂದರೂ ಸಾರ್ವಜನಿಕರ ಸಹಭಾಗಿತ್ವದಿಂದ ಯಶಸ್ವಿಯಾಗಲು ಸಾಧ್ಯ ಎಂದು ಸುಳ್ಯ ಶಾಸಕ ಎಸ್‌. ಅಂಗಾರ ಹೇಳಿದರು.

ಅವರು ಬುಧವಾರ ಸವಣೂರು ಗ್ರಾ.ಪಂ. ವ್ಯಾಪ್ತಿಯ ಪುಣ್ಚಪ್ಪಾಡಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಹೊಸ ಕಾಮಗಾರಿ ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಪುಣ್ಚಪ್ಪಾಡಿ ಗ್ರಾಮದ ನೂಜಾಜೆ ವಿದ್ಯುತ್‌ ಪರಿವರ್ತಕದ ಉದ್ಘಾಟನೆ, ನೂಜಾಜೆ ಕುಡಿಯುವ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಕುಮಾರ ಮಂಗಲ ರಸ್ತೆಯ ಮರು ಡಾಮರು ಕಾಮಗಾರಿ ಉದ್ಘಾಟನೆ, ಕನ್ಯಾಮಂಗಲ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿ ಪೂಜೆ, ಉದ್ಯೋಗ ಖಾತರಿಯಲ್ಲಿ ನಿರ್ಮಾಣವಾಗುತ್ತಿರುವ ಪುಣ್ಚಪ್ಪಾಡಿ ಶಾಲಾ ಆವರಣ ಗೋಡೆ ಕಾಮಗಾರಿ ವೀಕ್ಷಣೆ, ಕುಮಾರಮಂಗಲ ಶಾಲಾ ಆವರಣಗೋಡೆಗೆ ಗುದ್ದಲಿಪೂಜೆ, ಪುಣ್ಚಪ್ಪಾಡಿ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಆವರಣ ಗೋಡೆ ಉದ್ಘಾಟನೆ, ಓಡಂತರ್ಯದಲ್ಲಿ ಸಮೂಹ ನೀರಾವರಿ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ ಹಸ್ತಾಂತರ, ದೀನ್‌ ದಯಾಳ್‌ ಜೀವನ್‌ ಜ್ಯೋತಿ ವಿದ್ಯುತ್‌ ಸಂಪರ್ಕದ ಉದ್ಘಾಟನೆ ನಡೆಯಿತು.

ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ದನ್‌, ಪುತ್ತೂರು ತಾ.ಪಂ. ಉಪಾಧ್ಯಕ್ಷೆ ರಾಜೇಶ್ವರಿ ಕೆ., ಎಪಿಎಂಸಿ ನಿರ್ದೇಶಕ ದಿನೇಶ್‌ ಮೆದು, ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ. ಕೆ., ಉಪಾಧ್ಯಕ್ಷ ರವಿ ಕುಮಾರ್‌, ಸದಸ್ಯರಾದ ಗಿರಿಶಂಕರ್‌ ಸುಲಾಯ, ನಾಗೇಶ್‌ ಒಡಂತರ್ಯ, ಜಯಂತಿ ಮಡಿವಾಳ, ವೇದಾವತಿ ಅಂಜಯ, ಸತೀಶ್‌ ಬಲ್ಯಾಯ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ರಾಕೇಶ್‌ ರೈ ಕೆಡೆಂಜಿ, ಬಿಜೆಪಿ ಪಂಚಾಯತ್‌ ಸಮಿತಿ ಅಧ್ಯಕ್ಷ ಗಣೇಶ್‌ ಶೆಟ್ಟಿ ಕುಂಜಾಡಿ, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ. ಸುಪ್ರೀತ್‌ ರೈ ಖಂಡಿಗ, ನಿರ್ದೇಶಕ ಪ್ರಜ್ವಲ ಕೆ.ಆರ್‌., ತಾ.ಪಂ. ಮಾಜಿ ಸದಸ್ಯ ಸೋಮನಾಥ ಡಿ. ಕನ್ಯಾಮಂಗಲ, ನಾಗರಾಜ ನಿಡ್ವಣ್ಣಾಯ, ಪ್ರವೀಣ್‌ ಶೆಟ್ಟಿ ನೂಜಾಜೆ ಉಪಸ್ಥಿತರಿದ್ದರು. ಗ್ರಾ.ಪಂ. ಸದಸ್ಯ ಗಿರಿಶಂಕರ್‌ ಸುಲಾಯ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.