ಜಿಲ್ಲೆಯ ಶಾಲಾ ಪರಿಸರ ಇನ್ನು ಮುಂದೆ ಹೊಗೆಸೊಪ್ಪು ಮುಕ್ತ 


Team Udayavani, Jan 25, 2019, 12:50 AM IST

hoge-mukta.jpg

ಕಾಸರಗೋಡು: ಜಿಲ್ಲೆಯ ಶಿಕ್ಷಣಾಲಯಗಳು ಮತ್ತು ಆಸುಪಾಸು ಇನ್ನು ಮುಂದೆ ಹೊಗೆಸೊಪ್ಪು ಬಳಕೆ ರಹಿತ ಪ್ರದೇಶಗಳು ಎಂಬ ಹೊಗೆಸೊಪ್ಪು ವಿರೋಧಿ ನೀತಿಯನ್ನು ಘೋಷಿಸಲಾಗಿದೆ.

ಜಿಲ್ಲಾ ಆರೋಗ್ಯ ಇಲಾಖೆ, ರಾಷ್ಟ್ರೀಯ ಹೊಗೆಸೊಪ್ಪು ಬಳಕೆ ನಿಯಂತ್ರಣ ಕಾರ್ಯಕ್ರಮ (ಎನ್‌.ಟಿ.ಪಿ.ಸಿ.) ಜಂಟಿ ವತಿಯಿಂದ ನಡೆಸಲಾಗುವ ಹೊಗೆಸೊಪ್ಪು ಬಳಕೆ ರಹಿತ ಶಿಕ್ಷಣಾಲಯ ಎಂಬ ಯೋಜನೆಯ ಜಿಲ್ಲಾ ಮಟ್ಟದ ಉದ್ಘಾಟನೆ ಸಂದರ್ಭ ಈ ಘೋಷಣೆ ಮಾಡಲಾಗಿದೆ.

ಪ್ರತಿ ಮಗುವಿನ ಹಕ್ಕಾಗಿರುವ ಆರೋಗ್ಯಕರ ಬದುಕು, ಉತ್ತಮ ಶಿಕ್ಷಣ ಇತ್ಯಾದಿಗಳಿಗಾಗಿ ಹೊಗೆಸೊಪ್ಪು ಬಳಕೆ ವಿರುದ್ಧ ಶಾಲಾ ಮಕ್ಕಳು ಪ್ರತಿಜ್ಞೆ ಕೈಗೊಂಡರು. ಶಾಲಾ ಆವರಣದ 93 ಮೀಟರ್‌ ಅಂತರದಲ್ಲಿ ಹೊಗೆಸೊಪ್ಪು, ಅಮಲು ಪದಾರ್ಥ ಮಾರಾಟ, ಬಳಕೆ ಸಲ್ಲದು ಎಂಬ ಕಾನೂನಿಗೆ ಬೆಂಬಲ ಸೂಚಿಸಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿದರು.

ತಳಂಗರೆ ಸರಕಾರಿ ವೊಕೇಶನಲ್‌ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ನಡೆದ ಸಮಾರಂಭವನ್ನು ಜಿಲ್ಲಾ ಪಂಚಾಯತ್‌ ಅಧ್ಯಕ್ಷ ಎ.ಜಿ.ಸಿ. ಬಶೀರ್‌ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಹೊಗೆಸೊಪ್ಪು -ಮಾದಕ ಪದಾರ್ಥ ಮಾಫಿಯಾಗಳ ಆಮಿಷಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿರುವ ಈ ಕಾಲಾವ ಧಿಯಲ್ಲಿ ಅದನ್ನು ಮೀರಿ ಸಾಮಾಜಿಕ ಒಳಿತಿಗಾಗಿ ಸಕ್ರಿಯರಾಗಲು ವಿದ್ಯಾರ್ಥಿಗಳು ಮುನ್ನಡೆ ಸಾ ಧಿಸಬೇಕು. ಆರಂಭದ ಹಂತದಲ್ಲಿ ಹೊಗೆಸೊಪ್ಪಿನ ಉತ್ಪನ್ನಗಳ ಬಳಕೆ ಅನಂತರ ಮಾದಕ ಪದಾರ್ಥಗಳ ಬಳಕೆಗೆ ರಹದಾರಿ ತೆರೆದುಕೊಡುವ ಭೀತಿಯಿದೆ. ಈ ಬಗ್ಗೆ ಅಪಾರ ಜಾಗೃತಿ ಬೇಕು ಎಂದು ಅವರು ಆಗ್ರಹಿಸಿದರು.

ಸಂರಕ್ಷಣೆ ವಲಯದ ಫಲಕವನ್ನು ಅವರು ಅನಾವರಣಗೊಳಿಸಿದರು. ನಗರಸಭೆ ಅಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕ್ಷಯರೋಗ ನಿಯಂತ್ರಣ ಅ ಧಿಕಾರಿ ಡಾ| ಟಿ.ಪಿ. ಆಮಿನಾ, ನಗರಸಭೆ ಆರೋಗ್ಯ ಮೇಲ್ವಿಚಾರಕ ಉಸ್ಮಾನ್‌, ಜಿ.ಎಂ.ವಿ.ಎಚ್‌.ಎಸ್‌.ಎಸ್‌. ಪ್ರಭಾರ ಪ್ರಾಂಶುಪಾಲ ವಿ.ಹರಿದಾಸ್‌, ಮುಖ್ಯಶಿಕ್ಷಕಿ ಸಿ. ವಿನೋದಾ, ಶಿಕ್ಷಕಿ ಪ್ರೀತಿ ಶ್ರೀಧರನ್‌, ಶಾಲಾ ರಕ್ಷಕ-ಶಿಕ್ಷಕ ಸಂಘ ಅಧ್ಯಕ್ಷ ಟಿ.ಕೆ.ಮೂಸಾ, ಹೆಲ್ತ್‌ ಲೈನ್‌ ನಿರ್ದೇಶಕ ಮೋಹನನ್‌ ಮಾಂಗಾಡ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.