ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ
Team Udayavani, Jan 25, 2019, 1:26 AM IST
ಬೆಂಗಳೂರು: ರಾಜ್ಯದ ನಾಲ್ವರು ಐಪಿಎಸ್ ಅಧಿಕಾರಿಗಳಿಗೆ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿಪಿ) ಹುದ್ದೆಗೆ ಮುಂಬಡ್ತಿ ನೀಡಿರುವ ರಾಜ್ಯ ಸರ್ಕಾರ ಮುಂಬಡ್ತಿ ಹೊಂದಿರುವ ಅಧಿಕಾರಿಗಳಿಗೆ ಹೊಸ ಸ್ಥಾನಗಳಿಗೆ ವರ್ಗಾವಣೆಗೊಳಿಸಿ ಗುರುವಾರ ಆದೇಶ ಹೊರಡಿಸಿದೆ.
ಬಿ.ಎಸ್.ಲೋಕೇಶ್ ಕುಮಾರ್, ಕೆ.ಟಿ ಬಾಲಕೃಷ್ಣ, ಪಿ.ರಾಜೇಂದ್ರ ಪ್ರಸಾದ್, ಆರ್. ರಮೇಶ್ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಹೊಂದಿದವರು. ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರಾಗಿ ಬಿ.ಎಸ್.ಲೋಕೇಶ್ ಕುಮಾರ್, ಮೈಸೂರು ಪೊಲೀಸ್ ಆಯುಕ್ತರಾಗಿ ಕೆ.ಟಿ ಸುಬ್ರಹ್ಮಣ್ಯ, ಬೆಳಗಾವಿ ವಲಯದ ಆಯುಕ್ತರಾಗಿ ಪಿ.ರಾಜೇಂದ್ರ ಪ್ರಸಾದ್, ಯೋಜನೆ ಹಾಗೂ ಆಧುನೀಕರಣ ವಿಭಾಗದ ಡಿಐಜಿಪಿ ಆಗಿ ಆರ್.ರಮೇಶ್ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್