ಪಿಂಚಣಿ ದುಪ್ಪಟ್ಟು ಮಾಡಲು ಯೋಜನೆ?
Team Udayavani, Jan 26, 2019, 12:30 AM IST
ನವದೆಹಲಿ: ದೇಶದ 60 ಲಕ್ಷ ಪಿಂಚಣಿದಾರರ ಮಾಸಿಕ ಪಿಂಚಣಿಯನ್ನು ದುಪ್ಪಟ್ಟುಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಸುಮಾರು 40 ಲಕ್ಷ ಪಿಂಚಣಿದಾರರು ಮಾಸಿಕ ರೂ. 1500 ಕ್ಕಿಂತ ಕಡಿಮೆ ಮೊತ್ತ ಪಡೆಯುತ್ತಿದ್ದಾರೆ. ಹೀಗಾಗಿ ಈ ಮೊತ್ತವನ್ನು 3 ಸಾವಿರಕ್ಕೆ ಏರಿಕೆ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರದ ಕಾರ್ಮಿಕ ಸಂಘಟನೆಗಳು ಹಿಂದಿನಿಂದಲೂ ಆಗ್ರಹಿಸುತ್ತಿದ್ದವು. ಇದನ್ನು 2013ರಲ್ಲಿ ಕೋಶಿಯಾರಿ ಸಮಿತಿ ಕೂಡ ಶಿಫಾರಸು ಮಾಡಿತ್ತು. ಇನ್ನೊಂದೆಡೆ ಪಿಂಚಣಿದಾರರ ಸಮಿತಿಯೊಂದು ಮಾಸಿಕ 7500 ರೂ. ಪಿಂಚಣಿ ಒದಗಿಸಬೇಕೆಂದೂ ಆಗ್ರಹಿಸಿದೆ.
ಒಂದು ವೇಳೆ 3000 ರೂ. ಮಾಸಿಕ ಪಿಂಚಣಿ ನಿಗದಿಸಿದರೆ, ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ಹೆಚ್ಚುವರಿ 3 ಸಾವಿರ ಕೋಟಿ ರೂ. ಹೊರೆಯಾಗಲಿದೆ. ಇನ್ನೊಂದೆಡೆ ಪಿಂಚಣಿ ಹೆಚ್ಚಳದ ಜೊತೆಗೆ ಭವಿಷ್ಯ ನಿಧಿ ಹಿಂಪಡೆತದ ಪ್ರಮಾಣವನ್ನು ಇಳಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
MUST WATCH
ಹೊಸ ಸೇರ್ಪಡೆ
Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್, ಸಾವಿನ ಸಂಖ್ಯೆ 90ಕ್ಕೆ ಏರಿಕೆ
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ
Sandalwood: ಈತ ಊರ ಬೆಳೆಸೋ ಜಂಟಲ್ಮ್ಯಾನ್; ರಾಮನ ಅವತಾರ ಬಗ್ಗೆ ರಿಷಿ
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ