ಅಂಬೇಡ್ಕ‌ರ್‌ ತತ್ವಾದರ್ಶ ಅನುಸರಿಸಿ


Team Udayavani, Jan 26, 2019, 11:01 AM IST

26-january-20.jpg

ಯಲಬುರ್ಗಾ: ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಮಾರ್ಗಗಳನ್ನು ಅನುಸರಿಸಿದರೆ ನಾವುಗಳು ಎಲ್ಲ ಕ್ಷೇತ್ರಗಳಲ್ಲಿ ಇತರ ಸಮಾಜದವರಿಗಿಂತ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಡಿಎಸ್‌ಎಸ್‌ ಮುಖಂಡ ಪುಟ್ಟರಾಜ ಪೂಜಾರ ಹೇಳಿದರು.

ಅವರು ತಾಲೂಕಿನ ಉಚ್ಚಲಕುಂಟಾ ಗ್ರಾಮದಲ್ಲಿ ಶುಕ್ರವಾರ ಜಿಲ್ಲಾ ಮಾದಿಗ ಯುವ ಸೇನೆಯ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ದಲಿತರು ಹೋರಾಟದ ಮೂಲಕ ತಮ್ಮ ಹಕ್ಕು ಪಡೆದುಕೊಂಡು ಸಮಾಜದಲ್ಲಿ ಶಿಕ್ಷಣವಂತರಾಗಬೇಕು. ಸಮಾಜದ ಯುವಕರು ತಾಲೂಕಿನಲ್ಲಿ ಮಾದಿಗ ಸಮಾಜದ ಜಾಗೃತಿಗೆ ಸಂಘಟನೆ, ಹೋರಾಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದೇಶಕ್ಕೆ ದಲಿತರು ನೀಡಿದ ಕೊಡುಗೆ ಅಪಾರವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ದಲಿತರು ಶಿಕ್ಷಣಕ್ಕೆ ಪ್ರಾತಿನಿಧ್ಯ ನೀಡಿ ಪ್ರಬಲರಾಗಬೇಕು ಎಂದು ಹೇಳಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರುದ್ರಪ್ಪ ಮರಕಟ್ ಮಾತನಾಡಿ, ಡಾ| ಬಿ.ಆರ್‌. ಅಂಬೇಡ್ಕರ್‌ ಅ‌ವರು ಈ ದೇಶದ ಪ್ರತಿಯೊಬ್ಬರಿಗೂ ಸಮಾನತೆಯನ್ನು ಸಂವಿಧಾನದ ಮೂಲಕ ಕಲ್ಪಿಸಿದ್ದಾರೆ. ಶತ ಶತಮಾನಗಳಿಂದಲೂ ಶೋಷಿತರ ಮೇಲೆ ದೌರ್ಜನ್ಯ, ದಬ್ಟಾಳಿಕೆಯನ್ನು ಕೊನೆಗೊಳಿಸಿದ ಅಂಬೇಡ್ಕರ್‌ ಅವರ ಚಿಂತನೆ ಆದರ್ಶ ನಮಗೆ ಸ್ಫೂರ್ತಿಯಾಗಬೇಕು. ಇಡೀ ಜಿಲ್ಲೆಯಲ್ಲಿ ಮಾದಿಗರ ಸಂಘಟನೆಗೆ ಸಿದ್ದು ಮಣ್ಣಿನವರ್‌ ಶ್ರಮವಹಿಸುತ್ತಿದ್ದಾರೆ. ಇಂತಹವರಿಗೆ ಸಂಘಟನೆಯ ಜವಾಬ್ದಾರಿಗೆ ಸಮಾಜದ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಹೇಳಿದರು.

ಜಿಲ್ಲಾ ಮಾದಿಗ ಯುವ ಸೇನೆ ಜಿಲ್ಲಾಧ್ಯಕ್ಷ ಸಿದ್ದು ಮಣ್ಣಿನವರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ದಲಿತರು ಜಾಗೃತಿಯಾಗಲು ಅನೇಕ ಉಪನ್ಯಾಸ ಮತ್ತು ಹೋರಾಟಗಳನ್ನು ನಡೆಸುತ್ತೇನೆ. ದಲಿತರಿಗೆ ನ್ಯಾಯಯುತವಾಗಿ ಸರ್ಕಾರಿ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಂಬೇಡ್ಕರ್‌ ಅವರ ಹೋರಾಟದ ಹಾದಿಯ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭಿಸಿದ್ದೇನೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು. ಗಂಗಾವತಿಯ ಸಾಹಿತಿ ಡಾ| ಲಿಂಗಣ್ಣ ಜಂಗಮರಹಳ್ಳಿ ಉಪನ್ಯಾಸ ನೀಡಿದರು.

ಮೆರವಣಿಗೆ: ಗ್ರಾಮದ ಪ್ರಮುಖ ಬೀದಿಗಳಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಹಾಗೂ ಡಾ| ಬಾಬು ಜಗಜೀವನರಾವ್‌ ಅವರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಶರಣ ಕಲಾ ಬಳಗದವರಾದ ರಮೇಶ ಗಬ್ಬೂರ್‌, ರಂಜನಿ ಆರತಿ, ಭೈರವಿ, ಜ್ಯೋತಿ, ಚಿದಾನಂದ ಅವರು ಕ್ರಾಂತಿ ಗೀತೆಗಳನ್ನು ಹಾಡಿದರು.

ಗ್ರಾಮ ಘಟಕದ ಅಧ್ಯಕ್ಷ ಹನಮಂತಪ್ಪ ಹುಬ್ಬಳ್ಳಿ, ಉಪಾಧ್ಯಕ್ಷ ದುರಗಪ್ಪ, ಕಾರ್ಯದರ್ಶಿ ಶರೀಫ್‌ ಶಿವಪುತ್ರಪ್ಪ, ಗ್ರಾಪಂ ಉಪಾಧ್ಯಕ್ಷ ಸುಭಾಷ್‌ ಜಿರ್ಲಿ, ಮುಖಂಡರಾದ ಪಿ. ರಮೇಶ, ಬಸವರಾಜ ಕಳ್ಳಿ, ನೀಲಪ್ಪ ಬೆಣಕಲ್‌, ನಿಂಗರಾಜ ಗುಳೆ, ಶಶಿಧರ ಗಡಾದ, ನಾಜರಾಜ ನಂದಾಪುರ್‌, ಶಿಕ್ಷಕ ಕೃಷ್ಣಾ ಪತ್ತಾರ್‌, ಮಾರುತಿ ವೈ., ಮೌನೇಶ, ಭೀಮೇಶ ಕೆಂಚಪ್ಪ, ಹನಮಂತ ಹಿರೇಮನಿ, ಶಿವಮೂರ್ತಿತೆಪ್ಪ ಕಡೆಮನಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.