ಫುಟ್‌ಬೋರ್ಡ್‌ನಲ್ಲಿ ನೇತಾಡುವ ಪರಿಪಾಠ ನಿಲ್ಲಲಿ


Team Udayavani, Jan 27, 2019, 7:37 AM IST

27-january-13.jpg

ಸಾರ್ವಜನಿಕರ ಉಪಯೋಗಕ್ಕಿರುವ ವಾಹನಗಳು ಸಹಿತ ಪ್ರತಿಯೊಂದು ವಾಹನಗಳಿಗೂ ಸಂಚಾರಿ ನಿಯಮಗಳು ಅನ್ವಯಿಸುತ್ತವೆ. ಆ ನಿಯಮ ಪಾಲನೆ ಚಾಲಕರ ಕರ್ತವ್ಯ ಕೂಡ. ಆದರೆ ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳು ಈ ನಿಯಮಗಳನ್ನು ಪಾಲಿಸುತ್ತಿವೆಯಾ?

ಒಂದು ಬಸ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಮಂದಿಯನ್ನು ಕರೆದೊಯ್ಯಬಾರದು ಎಂಬ ನಿಯಮವಿದ್ದರೂ, ಆ ನಿಯಮವನ್ನು ಗಾಳಿಗೆ ತೂರುವುದೇ ಹೆಚ್ಚಾಗುತ್ತಿದೆ. ಸೀಟು ಭರ್ತಿಯಾದ ಮೇಲೆ ಕೇವಲ ಬಸ್‌ನೊಳಗಡೆ
ಮಾತ್ರವಲ್ಲದೆ, ಬಸ್‌ನ ಫುಟ್‌ ಬೋರ್ಡ್‌ನಲ್ಲಿ ನೇತಾಡಿಕೊಂಡೇ ಹೋಗಬೇಕಾದ ಅನಿವಾರ್ಯತೆಯಲ್ಲಿ ಪ್ರಯಾಣಿಕರಿದ್ದಾರೆ. ಇಷ್ಟು ಮಂದಿಯನ್ನು ಬಸ್‌ನಲ್ಲಿ ಕರೆದೊಯ್ಯಬಾರದೆಂಬ ನಿಯಮವನ್ನು ಬಸ್‌ ನಿರ್ವಾಹಕ-ಚಾಲಕರು ಪಾಲಿಸದಿರುವುದೇ ಇದಕ್ಕೆ ಕಾರಣ.

ನಗರದಲ್ಲಿ ಸುಮಾರು 300ಕ್ಕೂ ಹೆಚ್ಚು ಸಿಟಿಬಸ್‌ಗಳು ಓಡಾಟ ನಡೆಸುತ್ತಿವೆ. ಈ ಎಲ್ಲ ಬಸ್‌ಗಳಲ್ಲಿ ಪೀಕ್‌ ಅವರ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿರುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಾಲೆಗೆ ತೆರಳುವಾಗ ಮತ್ತು ಶಾಲೆಯಿಂದ ಹಿಂದಿರುವಾಗ ಬಸ್‌ನಲ್ಲಿ ನಿಲ್ಲಲು ಜಾಗವಿಲ್ಲವೆಂದು ಫುಟ್‌ಬೋರ್ಡ್‌ ನಲ್ಲೇ ಅಪಾಯಕಾರಿಯಾಗಿ ನೇತಾಡಿಕೊಂಡು ಸಾಗುತ್ತಾರೆ. ಬಸ್‌ ವೇಗವಾಗಿರುವುದರಿಂದ ತಿರುವುಗಳಲ್ಲಿ ಭಾರ ಒಂದೇ ಕಡೆಗೆ ಬಂದು ಬೀಳುವ ಸಂದರ್ಭವೂ ಇರುತ್ತದೆ.

ಈ ಬಗ್ಗೆ ಸಾರಿಗೆ ಇಲಾಖೆಯೂ ಕ್ರಮ ವಹಿಸಲು ಈ ಹಿಂದೆ ನಿರ್ಧರಿಸಿತ್ತು. ಅದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಕಾರ್ಯಾಚರಣೆಯನ್ನೂ ನಡೆಸಿತ್ತು. ಆದರೆ ಎಲ್ಲವೂ ಆರಂಭದಲ್ಲಿ ಮಾತ್ರ ಎನ್ನುವಂತಾಗಿದೆ. ಬಸ್‌ನ ಫುಟ್‌ಬೋರ್ಡ್‌ನಲ್ಲಿ ನೇತಾಡುವುದು ನಿರಾತಂಕವಾಗಿಯೇ ಮುಂದುವರಿದಿದೆ. ಕೆಲವೊಮ್ಮೆ ಬಸ್‌ನಲ್ಲಿ ಸೀಟು ಇದ್ದು, ನಿರ್ವಾಹಕರು ಕುಳಿತುಕೊಳ್ಳಲು ಹೇಳಿದರೂ, ಕೆಲ ವಿದ್ಯಾರ್ಥಿಗಳು ಫುಟ್‌ಬೋರ್ಡ್‌ನಲ್ಲೇ ನೇತಾಡುತ್ತಾರೆ. ಅಪಾಯಕಾರಿಯಾಗಿರುವ ಇಂತಹ ಚಟುವಟಿಕೆಗಳನ್ನು ಸಾರಿಗೆ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆಗಿಳಿಯಬೇಕು.

  ಧನ್ಯಾ ಬಾಳೆಕಜೆ 

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.