ಸಾಗರದಲ್ಲಿ ಮುಂದುವರಿದ ಮಂಗಗಳ ಸಾವು
Team Udayavani, Jan 28, 2019, 12:48 AM IST
ಸಾಗರ: ತಾಲೂಕಿನಲ್ಲಿ ಮಂಗಗಳ ಸಾವು ಮುಂದುವರಿದಿದ್ದು, ನಗರದ ಹೊರವಲಯದ ಚಂದ್ರಮಾವಿನಕೊಪ್ಪ ಬಡಾವಣೆಯಲ್ಲಿ ಮಂಗವೊಂದು ಸಾವಿಗೀಡಾಗಿರುವುದು ಭಾನುವಾರ ಬೆಳಕಿಗೆ ಬಂದಿದೆ. ಬಡಾವಣೆಯ ನಿವಾಸಿ ನಿವೃತ್ತ ಅರಣ್ಯಾಧಿಕಾರಿ ನೀಲಕಂಠಪ್ಪ ಅವರ ಮನೆಯ ಮೇಲ್ಭಾಗದಲ್ಲಿ ಮಂಗವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಂಗ ಸತ್ತು ಒಂದು ವಾರ ಕಳೆದಿರಬಹುದು ಎಂದು ಊಹಿಸಲಾಗಿದೆ. ಪಶು ವೈದ್ಯಕೀಯ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಶವವನ್ನು ದಹಿಸಿದ್ದಾರೆ. ಇದಲ್ಲದೆ ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಮೂರು ಮೃತ ಮಂಗಗಳು ಪತ್ತೆಯಾಗಿದೆ. ಸಂಪದಲ್ಲಿ ಎರಡು ಹಾಗೂ ಕಂಚಿಕೈನಲ್ಲಿ ಒಂದು ಮಂಗವನ್ನು ಸುಟ್ಟು ಮೆಲಾಥಿಯಾನ್ ಪುಡಿ ಸಿಂಪಡಿಸಲಾಗಿದೆ.
ಅರಳಗೋಡಿನಲ್ಲಿ ಭಾನುವಾರ ಒಂದು ಶಂಕಿತ ಕೆಎಫ್ಡಿ ಪ್ರಕರಣ ಕಂಡುಬಂದಿದ್ದು ಮಣಿಪಾಲ್ಗೆ ರವಾನಿಸಲಾ ಗಿದೆ. ಮಂಗನ ಕಾಯಿಲೆಯಿಂದ ಕೊನೆಯುಸಿರೆಳೆದ ಶ್ವೇತಾಳ ತಮ್ಮ, ತಂದೆ ಹಾಗೂ ದೊಡ್ಡಪ್ಪ ಮಣಿಪಾಲ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಮೂವರೂ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!