ಟೆಂಡರ್‌ ಶ್ಯೂರ್‌ ರಸ್ತೆ ಸಾರ್ವಜನಿಕರಿಗೆ ಮುಕ್ತ


Team Udayavani, Jan 29, 2019, 6:43 AM IST

parameshwar.jpg

ಬೆಂಗಳೂರು: ಮೆಜೆಸ್ಟಿಕ್‌ ಸುತ್ತಮುತ್ತಲಿನ ಭಾಗಗಳಲ್ಲಿ ಪಾಲಿಕೆಯಿಂದ ಕೈಗೆತ್ತಿಕೊಂಡಿರುವ ಟೆಂಡರ್‌ಶ್ಯೂರ್‌ ರಸ್ತೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಸಾರ್ವಜನಿಕರಿಗೆ ಮುಕ್ತಗೊಳಿಸಿದರು. 

ರಸ್ತೆಗಳನ್ನು ಮತ್ತೆ ಮತ್ತೆ ಅಗೆಯುವುದನ್ನು ತಪ್ಪಿಸುವ ಉದ್ದೇಶದಿಂದ ಗಾಂಧಿನಗರ, ಮೆಜೆಸ್ಟಿಕ್‌, ಕೆ.ಆರ್‌.ಮಾರುಕಟ್ಟೆ ಸೇರಿದಂತೆ ಇನ್ನಿತರ ರಸ್ತೆಗಳನ್ನು ಟೆಂಡರ್‌ಶ್ಯೂರ್‌ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಅದರಂತೆ ಕಾಮಗಾರಿ ಪೂರ್ಣಗೊಂಡಿರುವ ಗಾಂಧಿನಗರ ವಾರ್ಡ್‌ನ ರಸ್ತೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು. 

ಟೆಂಡರ್‌ಶ್ಯೂರ್‌ ರಸ್ತೆಯಲ್ಲಿ ಸ್ಮಾರ್ಟ್‌ಕಾರ್ಡ್‌ ಬಳಸುವ ಸೈಕಲ್‌ ನಿಲುಗಡೆ ತಾಣ, ಇ-ಆಟೋ ನಿಲುಗಡೆ, ಇ-ಶೌಚಗೃಹ, ಕುಡಿಯುವ ನೀರಿನ ಘಟಕ ಮತ್ತು ಎಟಿಎಂ, ಸೆನ್ಸಾರ್‌ ಆಧರಿತ ಡಸ್ಟ್‌ ಬಿನ್‌, ಸುಸಜ್ಜಿತ ಪಾದಚಾರಿ ಮಾರ್ಗ, ಪಾದಚಾರಿ ಮಾರ್ಗದಡಿ ಒಎಫ್‌ಸಿ, ನೀರಿನ ಪೈಪ್‌, ವಿದ್ಯುತ್‌ ತಂತಿಗಳ ಅಳವಡಿಕೆಗೆ ವ್ಯವಸ್ಥೆ, ಎಲ್‌ಇಡಿ ಬೀದಿ ದೀಪಗಳ ಅಳವಡಿಕೆ ಹಾಗೂ ಮಳೆ ನೀರು ರಸ್ತೆಯ ಮೇಲೆ ನಿಲ್ಲದ ರೀತಿಯಲ್ಲಿ ಎರಡೂ ಕಡೆ ಸರಿಯಾದ ಚರಂಡಿ ವ್ಯವಸ್ಥೆ ಮಾಡಲಾಗಿದೆ. 

ಅದರಂತೆ ಸುಬೇದಾರ್‌ ಛತ್ರಂ ರಸ್ತೆ, ಗುಬ್ಬಿ ತೋಟದಪ್ಪ ರಸ್ತೆ, ಧನ್ವಂತರಿ ರಸ್ತೆ, ಡಬ್ಲೂಎಚ್‌ ಹನುಮಂತಪ್ಪ ರಸ್ತೆ, ಗಾಂಧಿನಗರ ಸುತ್ತಲಿನ ರಸ್ತೆ, ಬಾಷ್ಯಂ ರಸ್ತೆ (ಕಾಟನ್‌ ಪೇಟೆ ಮುಖ್ಯ ರಸ್ತೆ) ಸೇರಿದಂತೆ ಒಟ್ಟು 9.73 ಕಿ.ಮೀ ರಸ್ತೆಯನ್ನು ನಗರೋತ್ಥಾನ ಅನುದಾನದಡಿ 129.43 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಅಮೃತ ಕನ್ಸ್‌ಸ್ಟ್ರಕ್ಷನ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಗೆ ನೀಡಲಾಗಿದೆ. 

ಮೊದಲ ಹಂತದಲ್ಲಿ ಗಾಂಧಿನಗರದ 3, 4, 5 ಹಾಗೂ 6ನೇ ಅಡ್ಡರಸ್ತೆ, ಕಾಳಿದಾಸ ರಸ್ತೆ ಜಂಕ್ಷನ್‌ನಿಂದ ಸುಬೇದಾರ್‌ ಛತ್ರಂ ರಸ್ತೆಯವರೆಗೆ ಕಾಮಾಗಾರಿ ಪೂರ್ಣಗೊಳಿಸಲಾಗಿದೆ. ಮೆಜೆಸ್ಟಿಕ್‌ ಸುತ್ತಮುತ್ತಲಿನ 5 ರಸ್ತೆ, ಎಸ್‌.ಸಿ ರಸ್ತೆ, ಕೆ.ಜಿ.ರಸ್ತೆ ಸೇರಿದಂತೆ ಉಳಿದ ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿದೆ. 

ಗಾಂಧಿನಗರದ ಸುತ್ತಮುತ್ತಲಿನ 29 ರಸ್ತೆಗಳನ್ನು 129 ಕೋಟಿ ರೂ. ವೆಚ್ಚದಲ್ಲಿ ಟೆಂಡರ್‌ಶ್ಯೂರ್‌ಗೊಳಿಸಲು ಮುಂದಾಗಿದ್ದು, ಈಗಾಗಲೇ ಕೆಲವು ರಸ್ತೆಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ. ಉಳಿದ ರಸ್ತೆಗಳಲ್ಲಿ ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. 
-ಡಾ.ಜಿ.ಪರಮೇಶ್ವರ್‌, ಉಪಮುಖ್ಯಮಂತ್ರಿ 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.