ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ


Team Udayavani, Jan 29, 2019, 11:55 AM IST

yad-2.jpg

ಸೈದಾಪುರ: 70ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಾಮಿ ವಿವೇಕಾನಂದ ತರುಣ ಸಂಘದ ವತಿಯಿಂದ ಏರ್ಪಡಿಸಿದ್ದ ವಲಯ ಮಟ್ಟದ ಸಾಮಾನ್ಯ ಸ್ಪರ್ಧಾ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಬಿ.ಬಿ. ವಡವಟ್, ಕಾರ್ಯದರ್ಶಿ ಭೀಮಣ್ಣ ಮಡಿವಾಳಕರ್‌, ಉಪಾಧ್ಯಕ್ಷ ರಾಘವೇಂದ್ರ ಕಲಾಲ್‌, ಸಿದ್ದಪ್ಪ ಪೂಜಾರಿ, ತಾಯಪ್ಪ ಭೋಮ್ಮಣೋರ್‌, ಕುಮಾರ ಚವ್ಹಾಣ್‌, ಬನಶಂಕರ ಕಣೇಕಲ್‌, ರವಿಕುಮಾರ ಕಾವೆಟಿ, ರಾಜೇಶ ದೇವರಶೆಟ್ಟಿ, ಅರುಣ್‌ಕುಮಾರ್‌ ಜೇಗರ್‌, ರೆಡ್ಡಿ ಮಡಿವಾಳ್‌, ಸಂತೋಷ ದೇಸಾಯಿ, ದೇವು ವಡವಟ್, ಸಾಬರೆಡ್ಡಿ ಕೂಡಲೂರ, ಬಲರಾಮ್‌ ಚವ್ಹಾಣ್‌, ಶ್ರೀಕಾಂತ್‌ ನಾಟೇಕರ್‌ ಇತರರಿದ್ದರು.

ಹಿರಿಯ ಪ್ರಾಥಮಿಕ ವಿಭಾಗ: 5ನೇ ತರಗತಿ- ಅನಂತಮ್ಮ ಬಸವರಾಜ ಗುರುಕುಲ ವಿದ್ಯಾಪೀಠ ಸೈದಾಪುರ ಪ್ರಥಮ, ಕಾವೇರಿ ಸರಕಾರಿ ಹಿ.ಮಾ.ಪ್ರಾ. ಶಾಲೆ ಸೈದಾಪುರ ದ್ವಿತೀಯ, 6ನೇ ತರಗತಿ- ಅಶೋಕ ಬಸವಲಿಂಗಪ್ಪ ನೇತಾಜಿ ಹಿ.ಪ್ರಾ.ಶಾಲೆ ಸೈದಾಪುರ ಪ್ರಥಮ, ಸಾಬರೆಡ್ಡಿ ಶಾಂತಪ್ಪ ವಾಸವಿ ವಿದ್ಯಾ ಸಂಸ್ಥೆ ದ್ವಿತೀಯ, 7ನೇ ತರಗತಿ- ಮೇಘಾ ರಾಯಪ್ಪ ವಾಸವಿ ವಿದ್ಯಾ ಸಂಸ್ಥೆ ಪ್ರಥಮ, ಅರವಿಂದ ಶಂಕ್ರಪ್ಪ ನೇತಾಜಿ ಹಿ.ಪ್ರಾ.ಶಾಲೆ ದ್ವಿತೀಯ.

ಪ್ರೌಢಶಾಲಾ ವಿಭಾಗ: 8ನೇ ತರಗತಿ-ಭಾವನಿ ಶಿವಾನಂದಸ್ವಾಮಿ ವಿದ್ಯಾ ವರ್ಧಕ ಪ್ರೌಢ ಶಾಲೆ ಸೈದಾಪುರ ಪ್ರಥಮ, ಅರುಣ್‌ ದಾನಪ್ಪ ಸರಕಾರಿ ಹಿ.ಮಾ.ಪ್ರಾ. ಶಾಲೆ ಕಣೇಕಲ್‌ ದ್ವಿತೀಯ, 9ನೇ ತರಗತಿ- ರಾಜೇಶ ರವಿಕುಮಾರ ಸ.ಪ್ರೌ.ಶಾಲೆ ಯಲಸತ್ತಿ ಪ್ರಥಮ, ಪೂಜಾ ನರಪತ್‌ಸಿಂಗ್‌ ವಿದ್ಯಾ ವರ್ಧಕ ಪ್ರೌಢ ಶಾಲೆ ಸೈದಾಪುರ ದ್ವಿತೀಯ, 10ನೇ ತರಗತಿ-ದರ್ಶನ ವಿದ್ಯಾ ವರ್ಧಕ ಪ್ರೌಢ ಶಾಲೆ ಸೈದಾಪುರ ಪ್ರಥಮ, ತರುಣ್‌ ಕುಮಾರ ವಿದ್ಯಾ ವರ್ಧಕ ಪ್ರೌಢಶಾಲೆ ಸೈದಾಪುರ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.