ವರ್ತುಲ ಚಿಕಿತ್ಸೆ


Team Udayavani, Jan 30, 2019, 12:30 AM IST

e-1.jpg

ಏನೆಲ್ಲಾ ಮೇಕಪ್‌ ಮಾಡಿದರೂ, ಎಷ್ಟೇ ಸುಂದರವಾಗಿ ಕಂಡರೂ ಕಣ್ಣಿನ ಸುತ್ತ ಕಪ್ಪು ವರ್ತುಲ ಆವರಿಸಿದ್ದರೆ ಸೌಂದರ್ಯ ಕೆಡುವುದರಲ್ಲಿ ಸಂಶಯವಿಲ್ಲ. ಈ ಕಪ್ಪು ವರ್ತುಲವನ್ನು ಹೋಗಲಾಡಿಸಲು ಏನೇನೋ ಕಸರತ್ತು ನಡೆಸುವವರಿದ್ದಾರೆ. ಸೌಂದರ್ಯವರ್ಧಕಗಳ ಮೇಲೆ ಹಣ ಚೆಲ್ಲುವವರಿದ್ದಾರೆ. ಆದರೆ, ಕಪ್ಪು ವರ್ತುಲ ಉಂಟಾಗುವ ಕಾರಣಗಳನ್ನು ಅರಿತು, ನಿತ್ಯ ಜೀವನದಲ್ಲಿ ಕೆಲವು ಸಲಹೆ ಪಾಲಿಸಿದರೆ, ಅದಕ್ಕೂ ಪರಿಹಾರ ಸಿಗುತ್ತೆ…

ಕಪ್ಪಾಗಲು ಏನು ಕಾರಣ?
– ಸರಿಯಾಗಿ ನಿದ್ರಿಸದಿರುವುದು
– ದೇಹದಲ್ಲಿ ನೀರಿನಂಶದ ಕೊರತೆ
– ಅತಿಯಾದ ಕಂಪ್ಯೂಟರ್‌, ಮೊಬೈಲ್‌ ಬಳಕೆ
– ಹತ್ತಿರ ಕುಳಿತು, ಗಂಟೆಗಟ್ಟಲೆ ಟಿವಿ ವೀಕ್ಷಣೆ
– ಒತ್ತಡ/ ಅನುವಂಶೀಯವಾಗಿ
– ಪೌಷ್ಟಿಕಾಂಶಗಳ ಕೊರತೆ

ಪರಿಹಾರ ಏನು?
– ರಾತ್ರಿ ಮಲಗುವಾಗ ಕಣ್ಣಿನ ಸುತ್ತಲೂ ಜೇನುತುಪ್ಪ ಹಚ್ಚಿ ಮಲಗುವುದರಿಂದ ಕಪ್ಪು ಕಲೆ ಕಡಿಮೆಯಾಗುತ್ತದೆ.
– ಸೌತೆಕಾಯಿ ರಸವನ್ನು ಜೇನಿನೊಂದಿಗೆ ಮಿಶ್ರಣ ಮಾಡಿ ಹಚ್ಚಬಹುದು.
– ಬಾಳೆಹಣ್ಣನ್ನು ಪೇಸ್ಟ್ ನಂತೆ ಮಾಡಿ ಜೇನಿನೊಂದಿಗೆ ಬೆರೆಸಿ ಹಚ್ಚುವುದೂ ಪರಿಣಾಮಕಾರಿ.
– ಲಿಂಬೆಹಣ್ಣಿನ ರಸವನ್ನು ಜೇನಿನೊಂದಿಗೆ ಕಲಸಿ ಹಚ್ಚಿ.
– ಕಣ್ಣಿನ ಮೇಲೆ ಸೌತೆಕಾಯಿ ಅಥವಾ ಆಲೂಗಡ್ಡೆಯ ತುಣುಕನ್ನು ಇಟ್ಟುಕೊಂಡು ವಿಶ್ರಾಂತಿ ಪಡೆಯಿರಿ.
– ಬಾದಾಮಿ ಎಣ್ಣೆ ಅಥವಾ ನೆನೆಸಿದ ಬಾದಾಮಿಯ ಸಿಪ್ಪೆ ತೆಗೆದು, ಅರೆದು ಪೇಸ್ಟ್‌ ಮಾಡಿ ಹಚ್ಚಿ.
– ಅನಾನಸ್‌ ಹಣ್ಣಿನ ರಸದ ಜೊತೆಗೆ ಅರಿಶಿನ ಸೇರಿಸಿ ಹಚ್ಚಬಹುದು.
– ದಿನನಿತ್ಯ 10-12 ಲೋಟ ನೀರು ಕುಡಿಯಿರಿ.
– ಪುದೀನಾ ಸೊಪ್ಪಿನ ರಸ ಹಿಂಡಿ ಹಚ್ಚಿದರೆ ಕಪ್ಪು ಕಲೆ ಮಾಯ.
– ಟೊಮೇಟೊ ರಸವನ್ನು ಹಚ್ಚಬಹುದು.
– ದಿನಕ್ಕೆ 8 ಗಂಟೆ ನಿದ್ದೆ, 10 ಲೋಟ ನೀರು ಕುಡಿಯಿರಿ.

ಹರ್ಷಿತಾ ಕುಲಾಲ್‌ ಕಾವು

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.