ನವಯುಗ ಟೋಲ್‌ ವಿರುದ್ಧ ಮೈಗೆ ಮಸಿ ಬಳಿದು ಅರೆನಗ್ನ ಪ್ರತಿಭಟನೆ


Team Udayavani, Jan 31, 2019, 1:00 AM IST

navayuga.jpg

ಪಡುಬಿದ್ರಿ: ಹೆಜಮಾಡಿ ಜಿ.ಪಂ. ವ್ಯಾಪ್ತಿಯ ವಾಹನಗಳಿಗೆ ಹೆಜಮಾಡಿ ಟೋಲ್‌ನಲ್ಲಿ ರಿಯಾಯಿತಿಗೆ ಆಗ್ರಹಿಸಿ ಕಳೆದ 23 ದಿನಗಳಿಂದ ಪಡುಬಿದ್ರಿ ಟೆಂಪೋ ನಿಲ್ದಾಣದ ಬಳಿ ಕರವೇ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಈಗ ಮತ್ತೂಂದು ಮಜಲು ಮುಟ್ಟಿದೆ.

ಪ್ರತಿಭಟನೆಗೆ ಜಿಲ್ಲಾಡಳಿತದ ಸ್ಪಂದನೆ ಇಲ್ಲದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಬುಧವಾರದಂದು ಮೈಗೆ ಮಸಿ ಬಳಿದು ಅರೆನಗ್ನರಾಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದರು.

‘ಭ್ರಷ್ಟ ವ್ಯವಸ್ಥೆಗೆ ಬಳಿದ ಮಸಿ’

ಸಂಘಟನೆಯ ಜಿಲ್ಲಾಧ್ಯಕ್ಷ ಅನ್ಸಾರ್‌ ಅಹಮ್ಮದ್‌ ಮಾತನಾಡಿ, 23 ದಿನಗಳಿಂದ ವಿವಿಧ ಸಂಘಟನೆಗಳ ಸಹಕಾರದಿಂದ ಹೆಜಮಾಡಿ ಟೋಲ್‌ ವಿರುದ್ಧ ವಿವಿಧ ರೀತಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸಿದ್ದೇವೆ. ವಿವಿಧ ಪಕ್ಷಗಳ ನಾಯಕರು ಕೂಡ ಸ್ಥಳಕ್ಕೆ ಬಂದು ನಮ್ಮೊಂದಿಗೆ ಬೆರೆತು ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ, ಆದರೆ ನಮ್ಮ ಹೋರಾಟವನ್ನು ದಮನಿಸುವ ಪ್ರಯತ್ನಗಳು ನಡೆದಿವೇ ಹೊರತೂ ಜಿಲ್ಲಾಧಿಕಾರಿ ನಮ್ಮನ್ನು ಭೇಟಿಯಾಗುವ ಸೌಜನ್ಯವನ್ನು ತೋರಿಲ್ಲ.

ಏನಿದ್ದರೂ ನಮ್ಮ ಹೋರಾಟ ಸಾರ್ವಜನಿಕ ಹಿತಾಸಕ್ತಿಯೊಂದಿಗೆ ಮುಂದುವರಿಯಲಿದೆ. ಮಸಿ ನಮಗೆ ನಾವೇ ಬಳಿದಿರುವುದಲ್ಲ. ಭ್ರಷ್ಟ ವ್ಯವಸ್ಥೆಗೆ ಬಳಿದಿರುವ ಮಸಿ ಇದು ಎಂದರು.

ಡಿಕೆಶಿ – ನವಯುಗ ಅಧಿಕಾರಿಗಳೊಂದಿಗೆ ಚರ್ಚೆ: ಮಿಥುನ್‌ ರೈ

ಸ್ಥಳಕ್ಕೆ ಭೇಟಿಯಿತ್ತ ದ.ಕ., ಜಿಲ್ಲಾ ಯುವ ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ ತಾನು ಸಚಿವ ಡಿ. ಕೆ. ಶಿವಕುಮಾರ್‌ರೊಂದಿಗೆ ಚರ್ಚಿಸಿ ನವಯುಗ ನಿರ್ಮಾಣ ಕಂಪೆನಿ ಮುಖ್ಯಸ್ಥರೊಂದಿಗೂ ಸಚಿವರ ಸಮ್ಮುಖದಲ್ಲಿ ಮಾತನಾಡಿ ಪಡುಬಿದ್ರಿಯ ಹೋರಾಟಕ್ಕೆ ಜಯ ಲಭಿಸುವಂತೆ ಪ್ರಯತ್ನಿಸುವುದಾಗಿ ಹೇಳಿದರು.

ಜಯಪ್ರಕಾಶ್‌ ಹೆಗ್ಡೆಗೂ ಮನವಿ: ನವೀನ್‌ಚಂದ್ರ ಶೆಟ್ಟಿ

ಪಡುಬಿದ್ರಿಯ ನಾಗರಿಕ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ ತಾವು ಈಗಾಗಲೇ ಮಾಜಿ ಸಂಸದ ಜಯ ಪ್ರಕಾಶ್‌ ಹೆಗ್ಡೆ ಅವರಲ್ಲೂ ಈ ವಿಷಯವಾಗಿ ಚರ್ಚಿಸಿ ದ್ದೇನೆ. ನ್ಯಾಯ ದೊರಕಿಸಿಕೊಡುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಹೇಳಿದರು. ಜಿಲ್ಲಾಧಿಕಾರಿ ಸೌಜನ್ಯಕ್ಕಾದರೂ ಪ್ರತಿಭಟನಕಾರರನ್ನು ಭೇಟಿಯಾಗಬೇಕಿತ್ತು ಎಂದರು.

ಅನ್ಸಾರ್‌ ಅಹಮ್ಮದ್‌ರೊಂದಿಗೆ ವೇದಿಕೆಯ ಪದಾಧಿಕಾರಿಗಳಾದ ಸೈಯ್ಯದ್‌ ನಿಝಾಮ್‌, ಆಸೀಫ್‌ ಆಪತ್ಬಾಂಧವ ಸಹಿತ ಪಡುಬಿದ್ರಿ ಘಟಕಾಧ್ಯಕ್ಷರು ಮೈಗೆ ಮಸಿ ಬಳಿದುಕೊಂಡು ಸಂಜೆಯವರೆಗೆ ಧರಣಿ ನಡೆಯಿತು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.