ಹೊಸಾಡು: ಕುಡಿಯುವ ನೀರಿನದ್ದೇ ಪ್ರಮುಖ ಸಮಸ್ಯೆ


Team Udayavani, Jan 31, 2019, 1:00 AM IST

karvi.jpg

ತ್ರಾಸಿ: ಹೊಸಾಡು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಭಗತ್‌ನಗರ, ಖಾರ್ವಿಕೆರೆ ಗ್ರಾಮಸ್ಥರಿಗೆ ಈಗಲೇ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.

ಇಲ್ಲಿಯ 90 ಮನೆಗಳಿಗೆ ಒಂದೇ ಸರಕಾರಿ ಬಾವಿ ಇದೆ. ಒಂದು ಬೋರ್‌ವೆಲ್‌ ಕೊರೆಸಿದ್ದರೂ ಅದರಲ್ಲಿ ನೀರಿಲ್ಲ. 7-8 ಮನೆಗಳಲ್ಲಿ ಸ್ವಂತ ಬಾವಿಗಳಿದ್ದರೂ, ಹೆಚ್ಚಿನದ್ದು ಬತ್ತಿ ಹೋಗಿದೆ. ಖಾರ್ವಿಕೆರೆಯಲ್ಲಿರುವ ಗ್ರಾ.ಪಂ. ಬಾವಿಯಿಂದ ಟ್ಯಾಂಕ್‌ಗೆ ನೀರು ಹರಿಸಲಾಗುತ್ತದೆ. ಇದರಿಂದ ಕೇವಲ 1ಗಂಟೆ ಮಾತ್ರ ನೀರು ಸಸಿಗುತ್ತದೆ. ಕಳೆದ ಬಾರಿ ಮೇ ವರೆಗೆ ಬಾವಿಯಲ್ಲಿ ನೀರಿತ್ತು. ಈ ವರ್ಷ ನೀರು ಆಳಕ್ಕೆ ಹೋಗಿದ್ದು ಕೆಲವೇ ದಿನಗಳಲ್ಲಿ ಬತ್ತಿ ಹೋಗುವ ಸಂಭವವಿದೆ.

2 ದಿನಕ್ಕೊಮ್ಮೆ ನೀರು

ಭಗತ್‌ನಗರದಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ನಲ್ಲಿ 25 ಸಾವಿರ ಲೀಟರ್‌ ನೀರು ಹಿಡಿಯ ಬಹುದಾಗಿದ್ದರೂ 20 ಸಾವಿರ ಲೀಟರ್‌ ನೀರು ಮಾತ್ರ ತುಂಬುತ್ತಿದೆ. 100 ಮನೆಗಳಿಗೆ ಹೆಚ್ಚೆಂದರೆ 5-6 ಕೊಡ ನೀರು ಮಾತ್ರ ಸಿಗುತ್ತಿದೆ. ತಗ್ಗು ಪ್ರದೇಶದಲ್ಲಿದ್ದವರಿಗೆ ತುಸು ಹೆಚ್ಚು ಸಿಗುತ್ತದೆ. ಒಂದು ದಿನ ಭಗತ್‌ನಗರ ಹಾಗೂ ಮತ್ತೂಂದು ದಿನ ಖಾರ್ವಿಕೆರೆಗೆ 2 ದಿನಕ್ಕೊಮ್ಮೆ ನೀರು ಬಿಡಲಾಗುತ್ತದೆ.

ನೀರಿನ ಸಮಸ್ಯೆ ಗಂಭೀರ

ಇಲ್ಲಿನ ಇಷ್ಟೂ ಮನೆಗಳಿಗೆ ಒಂದೇ ಬಾವಿಯಿಂದ ನೀರು ಪೂರೈಸಬೇಕಾಗಿ ರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ. ಅದೂ ಹೆಚ್ಚು ನೀರು ಸಿಗುವುದಿಲ್ಲ. ಶಾಶ್ವತ ಪರಿಹಾರ ಎನ್ನುವಂತೆ ಬೋರ್‌ವೆಲ್‌ ಅಥವಾ ತೆರೆದ ಬಾವಿ ತೋಡಿಸಿದರೆ ಸಮಸ್ಯೆ ನಿವಾರಣೆಯಾಗಬಹುದು.

– ಸುರೇಶ್‌, ಸ್ಥಳೀಯರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.