‘ಇಂಗ್ಲೀಷ್‌’ ಪಾಠ ಹೇಳುವ ಅನಂತ್‌ನಾಗ್‌!


Team Udayavani, Jan 31, 2019, 7:18 AM IST

31-january-13.jpg

ಅಕ್ಮೆ ಮೂವೀಸ್‌ ಇಂಟರ್‌ನ್ಯಾಶನಲ್‌ ಲಾಂಛನದಲ್ಲಿ ತಯಾರಾಗುತ್ತಿರುವ ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಾಣದ ಕೆ. ಸೂರಜ್‌ ಶೆಟ್ಟಿ ನಿರ್ದೇಶನದ ‘ಇಂಗ್ಲಿಷ್‌’ ತುಳು ಸಿನೆಮಾ ಮುಹೂರ್ತ ಆಗುತ್ತಿದ್ದಂತೆ ಒಂದೊಂದೇ ವಿಶೇಷತೆಗಳ ಮೂಲಕ ಸುದ್ದಿಗೆ ಬಂದಿದೆ. ಸ್ಯಾಂಡಲ್‌ವುಡ್‌ ಲೋಕದಲ್ಲಿ ಪ್ರಚಲಿತದಲ್ಲಿರುವ ಅನಂತ್‌ನಾಗ್‌ ಇದೇ ಮೊದಲ ಬಾರಿಗೆ ತುಳು ಸಿನೆಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಹರೀಶ್‌ ಶೇರಿಗಾರ್‌ ನಿರ್ಮಾಣದ ‘ಮಾರ್ಚ್‌ 22’, ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಸಿನೆಮಾದಲ್ಲಿ ಮುಖ್ಯ ರೋಲ್‌ನಲ್ಲಿಯೇ ಕಾಣಿಸಿಕೊಂಡ ಅನಂತ್‌ನಾಗ್‌ ಅವರು ಶೇರಿಗಾರ್‌ ಅವರ ಕೋರಿಕೆಯ ಮೇರೆಗೆ ಅವರದ್ದೇ ತುಳು ಸಿನೆಮಾದಲ್ಲಿಯೂ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಕೆಲವೇ ದಿನದ ಹಿಂದೆ ಮಂಗಳೂರಿನಲ್ಲಿ ಮುಹೂರ್ತ ಕಂಡಿರುವ ಈ ಸಿನೆಮಾದ ಶೂಟಿಂಗ್‌ ಸದ್ಯ ನಗರ ವ್ಯಾಪ್ತಿಯಲ್ಲಿ ನಡೆಯುತ್ತಿದೆ.

ಅಂದಹಾಗೆ, ‘ಇಂಗ್ಲೀಷ್‌’ನ ಕಥೆ ಏನು ಗೊತ್ತಾ? ಹೀರೋ ಮಾಲ್‌ ಒಂದರಲ್ಲಿ ಗೊಂಬೆ ವೇಷ ಹಾಕಿ ಕುಣಿಯುವ ಕೆಲಸ ಮಾಡುತ್ತಿರುತ್ತಾನೆ. ಅಲ್ಲಿಗೆ ಹೀರೋಯಿನ್‌ ತನ್ನ ಗೆಳತಿಯ ಜತೆ ಬರುತ್ತಿರುತ್ತಾಳೆ. ಹೀರೋಗೆ ಹೀರೋಯಿನ್‌ ಅನ್ನು ಕಂಡು ಇಷ್ಟವಾಗುತ್ತದೆ. ಒಂದು ದಿನ ಹೀರೋಹಿನ್‌ ಬಳಿ ತನ್ನ ಪ್ರೀತಿ ವಿಷಯ ತಿಳಿಸುತ್ತಾನೆ. ಹೀರೋಯಿನ್‌ ಆತನಿಗೆ ಇಂಗ್ಲೀಷ್‌ ಬರುವುದಿಲ್ಲವೆಂದೂ ತಾನು ಮದುವೆ ಆದರೆ ಇಂಗ್ಲೀಷ್‌ ಗೊತ್ತಿರುವವನನ್ನು ಮಾತ್ರ ಆಗುವುದೆಂದೂ ನಾಯಕನನ್ನು ನಿರಾಕರಿಸುತ್ತಾಳೆ. ಅಂದಿನಿಂದ ಹೀರೋ ತನ್ನ ಫ್ರೆಂಡ್ಸ್‌ ಜತೆ ಸೇರಿ ‘ಇಂಗ್ಲೀಷ್‌’ ಕಲಿಯಲು ಶುರು ಮಾಡುತ್ತಾನೆ. ಅಲ್ಲಿಂದ ಕಥೆ ಮುಂದುವರಿಯುತ್ತದೆ. ಪೃಥ್ವಿ ಅಂಬರ್‌, ನವ್ಯ ಪೂಜಾರಿ, ನವೀನ್‌ ಡಿ. ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ್‌, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿರಾಮಕುಂಜ ಮುಂತಾದವರಿದ್ದಾರೆ. ಕೃಷ್ಣ ಸಾರಥಿ ಛಾಯಾಗ್ರಹಣ, ಮನು ಶೇಡ್‌ಗಾರ್‌ ಸಂಕಲನ ಹಾಗೂ ಸಂಗೀತ ಮಣಿಕಾಂತ್‌ ಕದ್ರಿ ನೀಡಲಿದ್ದಾರೆ.

ದಿನೇಶ್‌ ಇರಾ

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.