ಒಂದೇ ದಿನ 4 ರಾಸುಗಳ ಭಕ್ಷಿಸಿದ ಹುಲಿ


Team Udayavani, Jan 31, 2019, 9:27 AM IST

cow.jpg

ನಂಜನಗೂಡು: ಗ್ರಾಮದ ನಾಲ್ಕು ಹಸುಗಳು ಒಂದೇ ದಿನ ಹುಲಿ ದಾಳಿಗೆ ಬಲಿಯಾಗಿರುವ ಘಟನೆ ತಾಲೂಕಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ಸಂಭವಿಸಿದೆ. ಇದರಿಂದ ಗ್ರಾಮಸ್ಥರು ಭಯ ಭೀತರಾಗಿ ಹೊರಗಡೆ ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ.

ಗ್ರಾಮದ ಹೊರವಲಯದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳು ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿವೆ. ಜಾನುವಾರುಗಳು ಹುಲಿದಾಳಿಗೆ ಬಲಿಯಾಗಿರುವುದನ್ನು ಕಂಡ ಗ್ರಾಮಸ್ಥರು, ತಕ್ಷಣ ಹೆಡೆಯಾಲದ ಅರಣ್ಯಾಧಿಕಾರಿಗಳಿಗೆ ಸುದ್ದಿ ತಲುಪಿಸಿ ರಕ್ಷಣೆಗಾಗಿ ಮೊರೆ ಇಟ್ಟರು. ಗ್ರಾಮದ ರಾಜಣ್ಣ, ಶಿವಯ್ಯ, ಪುಟ್ಟಮಾದಮ್ಮ, ಹಾಗೂ ಕೆಂಪರಾಜು ಅವರ ಹಸುಗಳು ಹುಲಿ ಬಾಯಿಗೆ ಆಹಾರವಾಗಿವೆ. ಸಮೀಪದ ಹಡೆಯಾಲದಿಂದ ಅರಣ್ಯಾಧಿಕಾರಿಗಳು ಬಳ್ಳೂರು ಹುಂಡಿ ತಲುಪುವ ವೇಳೆಗೆ ತನ್ನ ಬೇಟೆ ಮುಗಿಸಿ ಸಂತೃಪ್ತನಾದ ವ್ಯಾಘ್ರ ಅಲ್ಲಿಂದ ಮರೆೆಯಾಗಿತ್ತು.

ಹುಲಿಯ ಜಾಡಿಗಾಗಿ ಹುಡುಕಾಟ ನಡೆಸಿದ ಅಧಿಕಾರಿಗಳು ಅದರ ಸುಳಿವು ಸಿಗದೆ ಮತ್ತೆ ಅಳಿದುಳಿದ ಹುಸುಗಳ ಮಾಂಸ ತಿನ್ನಲು ಬರಬಹುದಾದ ಹುಲಿಗಾಗಿ ಕಾದಿದ್ದಾರೆ.

ಪಕ್ಕದ ಹೆಗ್ಗಡದೇವನ ಕೋಟೆ ತಾಲೂಕಿನಲ್ಲಿ ವ್ಯಕ್ತಿಯೊಬ್ಬರನ್ನು ತಿಂದಿದ್ದ ಘಟನೆ ಮಾಸುವ ಮುನ್ನವೇ ಈ ಗಡಿಯಂಚಿನ ಗ್ರಾಮದಲ್ಲಿ ಒಂದೇ ದಿನ ನಾಲ್ಕು ಹಸುಗಳು ಬಲಿಯಾಗಿರುವುದು ಬಳ್ಳೂರು ಹುಂಡಿ ಮಾತ್ರವಲ್ಲದೆ ಸುತ್ತಮುತ್ತಲಿನ ಪ್ರದೇಶಗಳ ಜನತೆಯಲ್ಲಿ ಭಯ ಉಂಟಾಗಿದೆ. ಅರಣ್ಯಾಧಿಕಾರಿಗಳು ನಾಲ್ಕು ಹಸುಗಳ ಮರಣೋತ್ತರ ಪರೀಕ್ಷೆ ಮಾಡಿಸಿ ಹುಲಿ ಸೆರೆಗೆ ಕ್ರಮ ಕೈಗೊಂಡಿದ್ದಾರೆ.

ಬೋನ್‌ ಅಳವಡಿಕೆ: ಘಟನೆ ಕುರಿತು ಪ್ರತಿಕ್ರಿಯಿ ಸಿರುವ ಅರಣ್ಯಾಧಿಕಾರಿ ನವೀನ್‌, ಹುಲಿ ಹಸುಗಳ ಗುಂಪಿನ ಮೇಲೆ ದಾಳಿ ನಡೆಸಿದಾಗ ನಾಲ್ಕು ಹಸುಗಳು ಅದರ ವಿರುದ್ಧ ತಿರುಗಿ ಬಿದ್ದಿರಬಹುದು. ಹೀಗಾಗಿ ನಾಲ್ಕು ಹಸುಗಳನ್ನು ಕೊಂದಿದೆ. ಮಾಂಸ ತಿಂದು ಪೂರ್ಣ ಪ್ರಮಾಣದ ರಕ್ತ ಕುಡಿದು ಸಂತೃಪ್ತವಾಗಿರುವ ಹುಲಿ ಬುಧವಾರ ತಡ ರಾತ್ರಿ ಅಳಿದುಳಿದ ಆಹಾರಕ್ಕಾಗಿ ಮತ್ತೆ ಅಲ್ಲಿಗೆ ಬರು ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಅದರ ಸೆರೆಗಾಗಿ ಬೋನ್‌ ಇಟ್ಟು ಗನ್‌ ಸಹಿತ ನಮ್ಮ ಸಿಬ್ಬಂದಿ ಕಾಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.