ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ


Team Udayavani, Jan 31, 2019, 11:20 AM IST

31-january-26.jpg

ರಾಮದುರ್ಗ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ವರ್ಗದ ನೌಕರರಿಗೆ ಸೇವಾಭದ್ರತೆ, ವೇತನ ಶ್ರೇಣಿ, ಪಿಂಚಣಿ ಮತ್ತು ಇತರೆ ಸೌಲಭ್ಯಗಳ ಬೇಡಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ತಾಲೂಕಾ ಘಟಕದಿಂದ ಬುಧವಾರ ತಹಶೀಲ್ದಾರ ಮೂಲಕ ಸಹಕಾರ ಸಚಿವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಎನ್‌.ಬಿ. ದಂಡಿನದುರ್ಗಿ ಮಾತನಾಡಿ, ರಾಜ್ಯದಲ್ಲಿ ಕೃಷಿ ಪತ್ತಿನ ವ್ಯವಸ್ಥೆ ಮೂರು ಹಂತದಲ್ಲಿದ್ದು, ಬಹುತೇಕ ಕಷ್ಟ ನಷ್ಟ ಶೋಷಣೆಗಳಿಗೆ ಗುರಿಯಾಗಿ ಸಾಕಷ್ಟು ನಷ್ಟ ಹಾಗೂ ಅಪವಾದಗಳಿಗೆ ನೌಕರರೇ ದೋಷಿತರಾಗಿ ಕನಿಷ್ಠ ವೇತನ ಸೇವಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಚಾಲ್ತಿಯಲ್ಲಿರುವ ಸಹಕಾರ ಸಂಘಗಳ ಕಾಯ್ದೆ ಕಾನೂನಿನ ಅನ್ವಯ ದೊರೆಯಲಿದ್ದ ನಿವೃತ್ತಿ ಸೌಲಭ್ಯಗಳಿಂದಲೂ ಬಹುತೇಕರು ವಂಚಿತರಾಗಿದ್ದು, ಅಲ್ಲದೇ ನಿಯಮಾವಳಿಗಳ ಅನುಷ್ಠಾನದ ದ್ವಂದ್ವ ನೀತಿಗಳಿಂದ ಶಾಶ್ವತ ವೇತನ ಸೌಲಭ್ಯಗಳು ಜಾರಿಗೆ ಬಂದಿಲ್ಲ ಎಂದು ಆರೋಪಿಸಿದರು.

ಈ ಹಿಂದೆ 1984ರವರೆಗೆ ಜಾರಿಯಲ್ಲಿದ್ದ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 128ಎ ರಂತೆ ಸರಕಾರ ಹೊಂದಿದ ಅಧಿಕಾರವನ್ನು ಪುನರ್‌ ಸ್ಥಾಪಿಸಿ ಸರಕಾರದ ನೇರ ನಿಯಂತ್ರಣಕ್ಕೆ ಒಳಪಟ್ಟಂತೆ ಅವಶ್ಯವಿದ್ದರೆ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಬೇಕು. ರಾಜ್ಯದ ಎಲ್ಲ ಪಿ.ಎ.ಸಿ.ಸಿ.ಎಸ್‌ಗಳ ನೌಕರರಿಗೆ ಶಾಶ್ವತ ವೇತನ ಸೇವಾ ಸೌಲಭ್ಯಗಳನ್ನು ಹಾಗೂ ನೆರೆಯ ಕೇರಳ ರಾಜ್ಯದ ಮಾದರಿಯಲ್ಲಿ ಕರ್ನಾಟಕ ರಾಜ್ಯದ ಸಹಕಾರ ಸಂಘಗಳ ಹಾಗೂ ನೌಕರರ ಹಿತರಕ್ಷಣೆಗೆ ಪೂರಕವಾದ ವಿವಿಧ ಸಮಿತಿಗಳನ್ನು ಕಾಯ್ದೆ ಕಾನೂನು ಬದ್ಧವಾಗಿ ಜಾರಿಗೆ ತಂದು ಸಾಮಾಜಿಕ ನ್ಯಾಯ ದೊರಕಿಸಿ ಕೊಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಬಸವರಾಜ ಸೋಮಗೊಂಡ, ಬಸವರಾಜ ಗಾಣಗೇರ, ಬಸನಗೌಡ ದ್ಯಾವನಗೌಡ್ರ, ಶಬ್ಬಿರ ಮಹಾತ, ಮಾರುತಿ ರಡ್ರಟ್ಟಿ, ಚಂದ್ರ ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.