ಪರಂಪರಾಗತ ಭತ್ತದ ಕೃಷಿ ಯೋಜನೆಗೆ ತೆರೆದುಕೊಂಡ ಪಿಲಿಕೋಡ್‌


Team Udayavani, Feb 1, 2019, 1:00 AM IST

paddy.jpg

ಕಾಸರಗೋಡು: ಅತ್ಯುತ್ತಮ ಫಲ ನೀಡುತ್ತಿದ್ದರೂ, ಹೊಸ ತಲೆಮಾರಿನಿಂದ ದೂರ ಸರಿಯುತ್ತಿರುವ ಪರಂಪರಾಗದ ಭತ್ತದ ಕೃಷಿ ಯೋಜನೆ ಅನುಷ್ಠಾನ ನಡೆಸಿ ಯಶಸ್ವಿಯಾಗುವ ಯತ್ನದಲ್ಲಿ ಪಿಲಿಕೋಡ್‌ ಗ್ರಾಮ ಪಂಚಾಯತ್‌ ರಂಗಕ್ಕಿಳಿದಿದೆ.

2018ರ ಅಕ್ಟೋಬರ್‌ ತಿಂಗಳ ಕೊನೆಯಲ್ಲಿ ಈ ಯೋಜನೆ ಪ್ರಕಾರ ಕೃಷಿಗೆ ಹೊರಟಿದೆ. ರಾಜ್ಯ ಸರಕಾರದ ಕನಸಾಗಿರುವ ಯೋಜನೆಗಳಲ್ಲಿ ಒಂದಾದ ಹಸುರು ಕೇರಳ ಮಿಷನ್‌ ನೇತೃತ್ವದಲ್ಲಿ ಪರಂಪರಾಗತ ಭತ್ತದ ಯೋಜನೆ ಇಲ್ಲಿ ಸಾಕಾರಗೊಳ್ಳುತ್ತಿದೆ. ಗದ್ದೆ ಸಮಿತಿಯ 15 ಕೃಷಿಕರು ಯೋಜನೆಯ ಫಲಾನುಭವಿಗಳಾಗಿದ್ದಾರೆ. ಯೋಜನೆಯ ಅಂಗವಾಗಿ ಅಪೂರ್ವ ತಳಿಯಾಗಿರುವ 30 ರೀತಿಯ ಭತ್ತದ ಬೀಜವನ್ನು ಇವರಿಗೆ ಮೊದಲ ಹಂತವಾಗಿ ವಿತರಿಸಲಾಗಿದೆ. ಪ್ರತಿ ಕೃಷಿಕ 15 ಸೆಂಟ್ಸ್‌ ಜಾಗವನ್ನು ಬಿತ್ತನೆ ನಡೆಸಬೇಕು. ಮುಂದಿನ ಹಂತದಲ್ಲಿ ಅಪೂರ್ವ ತಳಿಗೆ ಸೇರಿದ 15 ರೀತಿಯ ಭತ್ತದ ಬೀಜವನ್ನು ವಿತರಿಸಲಾಗುತ್ತದೆ. ಈ ಮೂಲಕ ಪ್ರತಿ ಕೃಷಿಕನಿಗೆ 30 ಕಿಲೋ ಭತ್ತದ ಬೀಜ ಉತ್ಪಾದನೆ ಸಾಧ್ಯವಾಗಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ನಿರೀಕ್ಷಿಸಿದ್ದಾರೆ. ಈ ವರ್ಷ ಆಗಸ್ಟ್‌ ತಿಂಗಳ ವೇಳೆಗೆ 45 ರೀತಿಯ ಪರಂಪರಾಗತ ಭತ್ತದ ಬೀಜಗಳನ್ನು ಉತ್ಪಾದಿಸಲು ಸಾಧ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.

ಮಾರಾಟಕ್ಕೆ ಬೀಜ ಮೇಳ

ಈ ರೀತಿ ಬೆಳೆಯುವ ಬೀಜಗಳ ಮಾರಾಟ ಉದ್ದೇಶದಿಂದ ‘ಬೀಜ ಮೇಳ’ ಏರ್ಪಡಿಸಲಾಗುವುದು. ಒಂದು ಕಿಲೋ ಬೀಜಕ್ಕೆ ಕನಿಷ್ಠ 40 ರೂ. ಬೆಲೆ ಈ ಮೂಲಕ ಲಭಿಸಲಿದೆ. ಪ್ರತಿ ಕಿಲೋ ಮಾರಾಟದಲ್ಲಿ ಕೃಷಿಕನಿಗೆ 5 ರಿಂದ 10 ರೂ. ಇನ್ಸೆಂಟೀವ್‌ ಕೂಡ ಲಭಿಸಲಿದೆ. ಕೃಷಿಕ ತನಗೆ ಬೇಕಾದ ಬೀಜವನ್ನು ಖರೀದಿಸಲೂ ಮೇಳದಲ್ಲಿ ಅವಕಾಶಗಳಿವೆ.

45 ರೀತಿಯ ಬೀಜಗಳ ಉತ್ಪಾದನೆ ಯಾದ ನಂತರ ಭತ್ತದ ಕೃಷಿ ನಡೆಯಲಿದೆ. ಈ ಯೋಜನೆಯಲ್ಲಿ 2 ವರ್ಷದ ಅವಧಿಯಲ್ಲಿ 75 ರೀತಿಯ ಭತ್ತದ ಉತ್ಪಾದನೆ ಉದ್ದೇಶಿಸಲಾಗಿದೆ. ಈಗಾಗಲೇ ಈ ಯೋಜನೆ ಪ್ರಕಾರ ಕೆಲವು ಕೃಷಿಕರು ಕೊಯ್ಲು ನಡೆಸಿದ್ದು, ಒಟ್ಟು 350 ಕಿಲೋ ಭತ್ತ ಲಭಿಸಿದೆ. ಫೆಬ್ರವರಿ ಎರಡನೇ ವಾರದ ವೇಳೆ ಇತರ ಕೃಷಿಕರೂ ಕೊಯ್ಲು ನಡೆಸಲಿದ್ದಾರೆ. ಈ ಮೂಲಕ 500 ಕಿಲೋ ಭತ್ತ ಲಭಿಸುವ ನಿರೀಕ್ಷೆಯಿದೆ.

ಕೃಷಿಕರಿಗೆ ಬೇಕಾದ ಎಲ್ಲ ರೀತಿಯ ಸಹಾಯಕ್ಕೆ ಇಲ್ಲಿನ ಕೃಷಿ ಇಲಾಖೆ ಸಿದ್ಧವಿದೆ. ಔಷಧೀಯ ಅಂಶ, ಉತ್ತಮ ಗುಣಮಟ್ಟ ಹೊಂದಿರುವ ಭತ್ತದ ಉತ್ಪಾದನೆಯ ಜೊತೆಗೆ ನೂತನ ಜನಾಂಗವನ್ನು ಕೃಷಿ ವಲಯದತ್ತ ಸೆಳೆಯುವ ಮತ್ತು ಆಹಾರ ಸುರಕ್ಷತೆ ಖಚಿತ ಪಡಿಸುವ ಉದ್ದೇಶವೂ ಪಿಲಿಕೋಡ್‌ ಗ್ರಾ. ಪಂಚಾಯತ್‌ಗೆ ಇದೆ.

ಟಾಪ್ ನ್ಯೂಸ್

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.