ಸಮುದ್ರ ಕಣ್ಗಾವಲಿಗೆ ಇನ್ನೆರಡು ರಾಡಾರ್‌


Team Udayavani, Feb 1, 2019, 12:50 AM IST

radar.jpg

ಪಣಂಬೂರು: ಪಶ್ಚಿಮ ಸಮುದ್ರ ತೀರದ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಕುಂದಾಪುರ ಮತ್ತು ಬೇಲೆಕೇರಿಯಲ್ಲಿ ಎರಡು ರಾಡಾರ್‌ಗಳನ್ನು  ಅಳವಡಿಸಲಾಗುವುದು ಎಂದು ಕರಾವಳಿ ರಕ್ಷಣಾ ಪಡೆಯ ಡಿಐಜಿ ಹಾಗೂ ಕಮಾಂಡರ್‌ ಎಸ್‌.ಎಸ್‌. ದಸೀಲಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬೇಲೆಕೇರಿಯಲ್ಲಿ ರಾಡಾರ್‌ ಕೇಂದ್ರ ನಿರ್ಮಾಣಕ್ಕೆ ಈಗಾಗಲೇ ಭೂಸ್ವಾ ಧೀನ  ಪ್ರಕ್ರಿಯೆ ಅಂತಿಮಗೊಂಡಿದೆ. ಕುಂದಾಪುರದ ಲೈಟ್‌ಹೌಸ್‌ನಲ್ಲಿ ರಾಡಾರ್‌ ಕೇಂದ್ರ ನಿರ್ಮಾಣ ಆಗಲಿದೆ. ಭಟ್ಕಳ ಹಾಗೂ ಸುರತ್ಕಲ್‌ಗ‌ಳಲ್ಲಿ ಈಗಾಗಲೇ ರಾಡಾರ್‌ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಈ ಕೇಂದ್ರಗಳು 60ರಿಂದ 80 ನಾಟಿಕಲ್‌ ಮೈಲು ವರೆಗಿನ ಚಟುವಟಿಕೆಗಳ ಮೇಲೆ ನಿಗಾ ಇರಿಸಬಲ್ಲವು. ಸುರತ್ಕಲ್‌ನ ರಾಡಾರ್‌ ಕೇಂದ್ರದಲ್ಲಿ ಕುಳಿತು ಭಟ್ಕಳದವರೆಗೆ ಸಮುದ್ರದಲ್ಲಿ ನಡೆಯುವ ಚಟುವಟಿಕೆಗಳನ್ನು ಗಮನಿಸಲು ಸಾಧ್ಯವಿದೆ. ರಾಡಾರ್‌ಗಳು ಗುಣಮಟ್ಟದ ಕೆಮರಾ ಗಳನ್ನು ಹೊಂದಿವೆ ಎಂದರು.

ಕರಾವಳಿ ರಕ್ಷಣಾ ಪಡೆಯ ನೌಕೆಗಳು ಮತ್ತು ವಿಮಾನಗಳು ಕರ್ನಾಟಕದ ಕಡಲ ತೀರವನ್ನು ಸುರಕ್ಷಿತವಾಗಿಸಿವೆ. ಸಮುದ್ರದಲ್ಲಿ ಅಕ್ರಮ ಚಟು ವಟಿಕೆಗಳ ಮೇಲೆ ನಿಗಾ ಇರಿಸುವ ಜತೆಗೆ ಸಂಕಷ್ಟ, ಅಪಾಯದಲ್ಲಿರುವ ಮೀನುಗಾರರಿಗೆ ತತ್‌ಕ್ಷಣದ ಮಾನವೀಯ ನೆರವನ್ನು ಕೂಡ ಕಾವಲು ಪಡೆಯ ನೌಕೆಗಳ ಮೂಲಕ ನೀಡಲಾಗುತ್ತಿದೆ ಎಂದರು.

ಸಾಮಾಜಿಕ ಜವಾಬ್ದಾರಿ
ತನ್ನ ಕರ್ತವ್ಯದ ಜತೆಗೆ ಸಾಮಾಜಿಕ ಜವಾಬ್ದಾರಿಯ ಕೆಲಸಗಳನ್ನೂ ಕರಾವಳಿ ರಕ್ಷಣಾ ಪಡೆ ನಡೆಸುತ್ತಿದೆ. ವಿಶೇಷ ಸ್ವತ್ಛತಾ ಅಭಿಯಾನ, ಸಮುದಾಯ ಸಂವಾದ ಕಾರ್ಯಕ್ರಮ, ವೈದ್ಯಕೀಯ ಶಿಬಿರದ ಮೂಲ ಜನಜಾಗೃತಿ ಕಾರ್ಯವನ್ನೂ ಮಾಡಿದೆ ಎಂದರು.

ಈ ಸಂದರ್ಭ ಸಾರ್ವಜನಿಕ ಸಂಪರ್ಕ ಅ ಕಾರಿ ಎಲ್‌.ಎಂ. ಗಜ್‌ಬಿಯೆ, ಸಿಬ್ಬಂದಿ ದೀಪಿಕಾ  ಮನ್‌ ಮೊದಲಾದವರು ಉಪಸ್ಥಿತರಿದ್ದರು.

ಹಲವು ಜೀವ ರಕ್ಷಣೆ
ಕರಾವಳಿ ರಕ್ಷಣಾ ಪಡೆಯು ಓಖೀ ಚಂಡಮಾರುತ ಸೇರಿದಂತೆ 2017ರಲ್ಲಿ 202 ಪ್ರಾಣ ರಕ್ಷಣೆ ಮಾಡಿದ್ದರೆ, 2018ರಲ್ಲಿ 209 ಹಾಗೂ 2019ರಲ್ಲಿ ಈವರೆಗೆ 19 ಮಂದಿಯ ಪ್ರಾಣ ರಕ್ಷಿಸಿದೆ. 2018ರಲ್ಲಿ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿತ್ತಲ್ಲದೆ 39 ಮಂದಿಯ ಪ್ರಾಣ ರಕ್ಷಿಸಿದೆ ಎಂದು ಎಸ್‌.ಎಸ್‌. ದಸೀಲಾ ತಿಳಿಸಿದ್ದಾರೆ.

ಕರಾವಳಿ ತೀರ ಸುರಕ್ಷಿತ
ಕರ್ನಾಟಕದ ಕರಾವಳಿ ತೀರ ಸುರಕ್ಷಿತವಾಗಿದೆ. ಆದರೂ ಸಮುದ್ರದ ರಕ್ಷಣೆ ಹಾಗೂ ಮೀನುಗಾರರ ಸುರಕ್ಷೆಗೆ ಕರಾವಳಿ ರಕ್ಷಣಾ ಪಡೆ ಕಟ್ಟೆಚ್ಚರ ವಹಿಸಿದೆ.ಕರ್ನಾಟಕ ಕರಾವಳಿ ಕಾವಲು ಪಡೆ ಫೆ. 1ರಂದು 43ನೇ ಸಂಸ್ಥಾಪನ ದಿನ ಆಚರಿಸಲಿದೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.