ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಒತ್ತು ಕೊಡಲು ರೈತರಿಗೆ ಆದ್ಯತೆ
Team Udayavani, Feb 1, 2019, 8:07 AM IST
ನವದೆಹಲಿ: 2019-20ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಶುಕ್ರವಾರ ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಲೋಕಸಭೆಯಲ್ಲಿ ಮಂಡಿಸಿದ್ದು, ರೈತರಿಗೆ ಬಂಪರ್ ಕೊಡುಗೆ ಘೋಷಿಸುವ ಮೂಲಕ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಣ್ಣ ಹಿಡುವಳಿದಾರರಿಗೆ ವರ್ಷಕ್ಕೆ ಆರು ಸಾವಿರ ರೂಪಾಯಿ ನೀಡಲು ನಿರ್ಧರಿಸಿದೆ. ಇದರಿಂದ ಸುಮಾರು 12 ಕೋಟಿ ಸಣ್ಣ ರೈತರಿಗೆ ಲಾಭವಾಗಲಿದೆ. ಇದಕ್ಕಾಗಿ ಸುಮಾರು 75 ಸಾವಿರ ಕೋಟಿ ರೂಪಾಯಿ ಮೀಸಲಿರಿಸಲು ಅಂದಾಜಿಸಲಾಗಿದೆ.
ಅಷ್ಟೇ ಅಲ್ಲ ನರೇಗಾ ಯೋಜನೆಯ ಅನುದಾನವನ್ನು 60 ಸಾವಿರ ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ರೈತರು ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ್ದಲ್ಲಿ ಶೇ.2ರಷ್ಟು ಬಡ್ಡಿ ವಿನಾಯಿತಿ ನೀಡುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ