ದೇವತೆಗಳಿಗೆ ಸುಗಂಧ ಪತ್ರೆ ಅರ್ಪಿಸುವ ಹಿನ್ನೆಲೆ
Team Udayavani, Feb 2, 2019, 12:35 AM IST
“ದೇವತೆಗಳು ಪರಿಮಳಪ್ರಿಯ ಮತ್ತು ನಾದಪ್ರಿಯರಾಗಿರುತ್ತಾರೆ. ಪರಿಮಳದ ಲಹರಿಗಳು ಪೃಥ್ವಿ ತಣ್ತೀಕ್ಕೆ ಸಂಬಂಧಿಸಿವೆ. ಈ ಕಾರಣದಿಂದಲೇ ಅರ್ಚನೆಯ ಸಂದರ್ಭದಲ್ಲಿ ಹೆಚ್ಚಾಗಿ ಪರಿಮಳ ಸೂಸುವ ಹೂಗಳನ್ನೇ ಬಳಸಲಾಗುತ್ತದೆ.
ದೇವತೆಗಳಿಗೆ ಅರ್ಚನೆ, ಪೂಜೆ ಮಾಡುವ ಸಂದರ್ಭದಲ್ಲಿ ಉಗ್ರವಾಸನೆಯ ಸುಗಂಧ ತೈಲವನ್ನು ಉಪಯೋಗಿಸಬಾರದು . ಉಗ್ರವಾಸನೆಯಿಂದ ಪ್ರಕ್ಷೇಪಿತವಾಗುವ ಪರಿಮಳದ ಲಹರಿಗಳ ಕಡೆಗೆ ದೇವತೆಯ ಸಗುಣ ತಣ್ತೀವು ಮಾತ್ರ ಆಕರ್ಷಿಸಲ್ಪಡುತ್ತದೆ. ತದ್ವಿರುದ್ಧ ಮಂದ ಮತ್ತು ಮನಸಿಗೆ ಆಹ್ಲಾದಕವೆನಿಸುವ ಸೌಮ್ಯ ಪರಿಮಳದಿಂದ ಬ್ರಹ್ಮಾಂಡದಲ್ಲಿನ ನಿಜಗುಣ ತಣ್ತೀವು ಕಡಿಮೆ ಕಾಲಾವಧಿಯಲ್ಲಿ ಆಕರ್ಷಿಸಲ್ಪಡುತ್ತದೆ. ಇದರಿಂದ ಜೀವಕ್ಕೆ ಸಿಗುವ ಚೈತನ್ಯವು ದೀರ್ಘಕಾಲ ಉಳಿಯುತ್ತದೆ.
(ಆಧಾರ : ಸನಾತನ ಸಂಸ್ಥೆಯ “ಪೂಜಾಸಾಮಗ್ರಿಯ ಮಹತ್ವವೇನು ? ಕೃತಿಯಿಂದ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ