ಮೂವರ ಕೊಂದಿದ್ದ ವ್ಯಾಘ್ರನ ಸೆರೆ
Team Udayavani, Feb 2, 2019, 12:30 AM IST
ಎಚ್.ಡಿ.ಕೋಟೆ: ರಾಸುಗಳೂ ಸೇರಿ ಮೂವರನ್ನು ಕೊಂದು ಆತಂಕ ಸೃಷ್ಟಿಸಿದ್ದ ನರಹಂತಕ ಹುಲಿಯನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅರಣ್ಯಾಧಿಕಾರಿಗಳು ಸೇರಿ ಹಿಡಿದಿದ್ದಾರೆ. ಹುಲಿ ಹಿಡಿಯಲು ಕಳೆದ ನಾಲ್ಕೈದು ದಿನಗಳಿಂದ ಮಾನಿಮೂಲಿ ಹಾಡಿಯ ಆಸುಪಾಸಿನಲ್ಲಿ ಸಿಬ್ಬಂದಿ ವಾಸ್ತವ್ಯ ಹೂಡಿದ್ದರು. ಹುಲಿ ಪತ್ತೆಗಾಗಿ ಕ್ಯಾಪ್ಟನ್ ಅರ್ಜುನ ಆನೆ ಸಾಥ್ ನೀಡಿತ್ತು.
ಪೊದೆಯಲ್ಲಿ ಅಡಗಿ ಕುಳಿತಿದ್ದ 15 ವರ್ಷದ ಗಂಡು ಹುಲಿಗೆ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯಲಾಯಿತು. ಇದರಿಂದ ಡಿ.ಬಿ.ಕುಪ್ಪೆ ಗ್ರಾಮದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿ,
ಮೈಸೂರಿನ ಕೂರ್ಗಳ್ಳಿ ಹುಲಿ ಪುನರ್ವಸತಿ ಕೇಂದ್ರಕ್ಕೆ ಹುಲಿಯನ್ನು ರವಾನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ