ಬೆಳೆ ಸಮೀಕ್ಷೆ  ಕಾರ್ಯ ನಿರ್ವಹಿಸಿದ ಯುವಕರಿಗಿನ್ನೂ ಸಿಕ್ಕಿಲ್ಲ  ವೇತನ


Team Udayavani, Feb 3, 2019, 1:00 AM IST

bele-sameekshe.jpg

ಕಾರ್ಕಳ: ನಿರುದ್ಯೋಗಿ ಯುವಕ -ಯುವತಿಯರಿಗೆ ಸುವರ್ಣಾವಕಾಶ ಎಂದು ಹೇಳಿ, ನಾನಾ ಆಮಿಷಗಳನ್ನೊಡ್ಡಿ ಬೆಳೆ ಸಮೀಕ್ಷೆ ಕಾರ್ಯವನ್ನು ಮಾಡಿಸಿದ ಸರಕಾರ ಸಂಭಾವನೆಯನ್ನೇ ನೀಡಿಲ್ಲ. ಈ ಬಗ್ಗೆ ಸಮೀಕ್ಷಕರು ಎಲ್ಲರಿಗೂ ಮನವಿ ಮಾಡಿದ್ದರೂ ಈ ವರೆಗೆ ಪ್ರಯೋಜನವಾಗಿಲ್ಲ.  

ಏನಿದು ಸಮೀಕ್ಷೆ ?
ಪ್ರಕೃತಿ ವಿಕೋಪ ಸೇರಿದಂತೆ ನಾನಾ ರೀತಿಯಲ್ಲಿ ಬೆಳೆ ಹಾನಿಗೊಂಡಲ್ಲಿ  ಪರಿಹಾರ ಒದಗಿಸುವ ನಿಟ್ಟಿನಲ್ಲಿ  ಸರಕಾರ ಬೆಳೆ ಸಮೀಕ್ಷೆ ಕಾರ್ಯ ಕೈಗೊಂಡಿತ್ತು. ಇದಕ್ಕಾಗಿ ಸಮೀಕ್ಷಕರು ಕೃಷಿಕರ ಜಮೀನಿಗೆ ಭೇಟಿ ನೀಡಿ ಪ್ರತಿ ಮಾಹಿತಿ ಖಚಿತಪಡಿಸಿ, ಮೊಬೈಲ್‌ ಆ್ಯಪ್‌ ಮೂಲಕ ಚಿತ್ರದೊಂದಿಗೆ ಅಪ್‌ಲೋಡ್‌ ಮಾಡುವ ಕಾರ್ಯ ರಾಜ್ಯಾದ್ಯಂತ ನಡೆಸಲಾಗಿತ್ತು.

ಕಠಿನ ಕೆಲಸ
ಬಹುತೇಕವಾಗಿ ಕಾಲೇಜು ಮುಗಿಸಿ ಉದ್ಯೋಗಕ್ಕಾಗಿ ಎದುರುನೋಡುತ್ತಿದ್ದ ಯುವಕರು ಬೆಳೆ ಸಮೀಕ್ಷೆ ಕಾರ್ಯದಲ್ಲಿ  ಕೈಜೋಡಿಸಿದ್ದರು. ಒಂದು ಸರ್ವೆ ನಂಬರ್‌ನ ಸಮೀಕ್ಷೆಗೆ 10 ರೂ. ನಿಗದಿಗೊಳಿಸಿ ಸರಕಾರ ಇವರನ್ನು ದುಡಿಸಿಕೊಂಡಿತ್ತು. ಯುವಕರು ಬಿಸಿಲು, ಮಳೆ ಎನ್ನದೆ ಎರಡು ತಿಂಗಳು ತಿರುಗಾಡಿದ್ದರು.  

ಬೆಳೆ ಸಮೀಕ್ಷೆ ಮುಗಿದ ತತ್‌ಕ್ಷಣ ವೇತನ ನೇರವಾಗಿ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಸಮೀಕ್ಷೆ ಮೇಲ್ವಿಚಾರಣೆ ಹೊತ್ತ ಅಧಿಕಾರಿಗಳು ಹೇಳಿದ್ದರು. ಜತೆಗೆ ಶೀಘ್ರವಾಗಿ ಸಮೀಕ್ಷೆ ಕಾರ್ಯ ಮುಗಿಸುವಂತೆ ಒತ್ತಾಯಿಸಿ, ಪ್ರತಿದಿನ ವರದಿ ಪಡೆಯುತ್ತಿದ್ದರು. ಉಡುಪಿ ಜಿಲ್ಲೆಯ 267 ಗ್ರಾಮಗಳಲ್ಲಿ 859 ಮಂದಿ ಬೆಳೆ ಸಮೀಕ್ಷೆಗಾರರು ಕಾರ್ಯನಿರ್ವಹಿಸಿದ್ದರು. ಆದರೆ ಈಗ ವೇತನವೇ ಬಂದಿಲ್ಲ. 

ಮೂರು ತಿಂಗಳು ಕಳೆದರೂ ವೇತನವಿಲ್ಲ
ಅನೇಕ ಆಸೆ ಹೊತ್ತು ಬೆಳೆ ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡೆವು. ಬೆಳೆ ಸಮೀಕ್ಷೆ ಕಾರ್ಯ ಮುಗಿದು ಮೂರು ತಿಂಗಳು ಕಳೆದರೂ ವೇತನ ಪಾವತಿಯಾಗದಿರುವುದು ಅತೀವ ನೋವನ್ನುಂಟು ಮಾಡಿದೆ. ಜಿಲ್ಲಾ  ಉಸ್ತುವಾರಿ ಸಚಿವರ ಗಮನಕ್ಕೆ ತಂದಾಗ ಮಾಹಿತಿ ಇಲ್ಲ ಎಂದಿದ್ದಾರೆ.  
– ದಿನೇಶ್‌ ನಲ್ಲೂರು ಬೆಳೆ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡವರು

ಶೀಘ್ರದಲ್ಲೇ ವೇತನ ಪಾವತಿ
ರಾಜ್ಯದ ಕೆಲ ತಾಲೂಕುಗಳಿಗೆ ಮೊದಲ ಹಂತವಾಗಿ ಹಣ ಬಿಡುಗಡೆಯಾಗಿದೆ. ಉಡುಪಿ ತಾಲೂಕಿನಲ್ಲಿ  ಬೆಳೆ ಸಮೀಕ್ಷೆ ನಡೆಸಿದ 168  ಮಂದಿಯ ಬ್ಯಾಂಕ್‌ ಖಾತೆಗೆ ಈಗಾಗಲೇ ವಿದ್ಯುನ್ಮಾನ ನಾಗರಿಕ ಸೇವಾ ವಿತರಣೆ ನಿರ್ದೇಶನಾಲಯ ಇಲಾಖೆಯಿಂದ ವೇತನ ಪಾವತಿಯಾಗಿದೆ. ಶೀಘ್ರದಲ್ಲೇ ಎಲ್ಲರಿಗೂ ವೇತನ ಪಾವತಿಯಾಗಲಿದೆ.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.